Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಬಗ್ಗೆ ಮಾತನಾಡಿದ್ದಕ್ಕೆ ಜಾಗತಿಕ...

ಇಸ್ರೇಲ್ ಬಗ್ಗೆ ಮಾತನಾಡಿದ್ದಕ್ಕೆ ಜಾಗತಿಕ ಭಾಷಣ ಸ್ಪರ್ಧೆಯಿಂದ ಬ್ರಿಟಿಷ್ - ಫೆಲೆಸ್ತೀನಿ ವಿದ್ಯಾರ್ಥಿನಿ ಔಟ್ !

ಇದಕ್ಕೆ ಕಾರಣವಾದ ಆಕೆಯ ಭಾಷಣ ಕೇಳಿ

ವಾರ್ತಾಭಾರತಿವಾರ್ತಾಭಾರತಿ30 May 2016 9:02 PM IST
share
ಇಸ್ರೇಲ್ ಬಗ್ಗೆ ಮಾತನಾಡಿದ್ದಕ್ಕೆ ಜಾಗತಿಕ ಭಾಷಣ ಸ್ಪರ್ಧೆಯಿಂದ ಬ್ರಿಟಿಷ್ - ಫೆಲೆಸ್ತೀನಿ ವಿದ್ಯಾರ್ಥಿನಿ ಔಟ್ !

ಲಂಡನ್, ಮೇ 30: ಬ್ರಿಟಿಶ್-ಫೆಲೆಸಸ್ತೀನಿ ಶಾಲಾ ಬಾಲಕಿಯೊಬ್ಬಳ ಭಾಷಣ ಸಾಮಾಜಿಕ ಜಾಲ ತಾಣಗಳ್ಲಲಿ ವೈರಲ್ ಆದ ಬಳಿಕ ಆಕೆಯನ್ನು ಸಾರ್ವಜನಿಕ ಭಾಷಣ ಸ್ಪೆರ್ದೆಯಿಂದ ಉಚ್ಚಾಟಿಸಲಾಗಿದೆ.
ಲಂಡನ್‌ನ ವಾನ್‌ಸ್ಟೆಡ್ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿನಿಯಾಗಿರುವ 15 ವರ್ಷದ ಲಿಯಾನ್ ಮುಹಮ್ಮದ್ ಜಾಕ್ ಪೆಚಿ ಸ್ಪೀಕ್‌ಔಟ್ ಚಾಲೆಂಜ್‌ನ ಪ್ರದೇಶಿಕ ಫೈನಲ್‌ಗೆ ಆಯ್ಕೆಯಾಗಿದ್ದಳು.
‘ಬರ್ಡ್ಸ್ ನಾಟ್ ಬಾಂಬ್ಸ್’ ಎಂಬ ತನ್ನ ಭಷಣದಲ್ಲಿ ಆಕೆ ಇಸ್ರೇಲ್‌ನ ವಸಾಹತುಶಾಹಿಯಲ್ಲಿ ಫೆಲೆಂ್ತೀನಿಯರ ಐತಿಯಾಸಿಕ ಹಾಗೂ ಸಮಕಾಲೀನ ವಾಸ್ತವದ ಬಗ್ಗೆ ಮಾತನಾಡಿದ್ದಳು.
ಜಾಕ್ ಪೆಚಿ ಪ್ರಾಯೋಜಿತ ಸ್ಪರ್ದೇಯನ್ನು ಸ್ಪೀಕರ್ಸ್ ಟ್ರಸ್ಟ್ ನಡೆಸುತ್ತದೆ.
ಫೆಲೆಸ್ತೀನ್ ವಿರೋಧಿ ಬ್ಲಾಗರ್ ಎಡ್ಗರ್ ಡೇವಿಡ್ಸನ್‌ನ ದೂರುಗಳಿಗೆ ಸ್ಪೆಂದಿಸಿದ ಸ್ಪೀಕರ್ಸ್ ಟ್ರಸ್ಟ್ ಸಿಇಒ ಜೂಲೀ ಹಾಲ್‌ನೆಸ್, ಅವರ ಕಳವಳಗಳನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದರು. ಗ್ರಾಂಡ್ ಫೈನಲ್‌ನಲ್ಲಿ ಬಾಲಕಿ ಭಾಷಣ ಮಾಡುವುದಿಲ್ಲ ಎಂಬುದನ್ನು ಅವರು ಖಚಿತಪಡಿಸಿದರು.
ಎರಡು ನಿಯಮಗಳನ್ನು ಉಲ್ಲಂಘಿಸಿರುವುದಕ್ಕಾಗಿ ಆಕೆಯನ್ನು ಸ್ಪೆರ್ಧೆಯಿಮದ ಅನರ್ಹಗೊಳಿಸಲಾಗಿದೆ ಎಂದು ಸಂಘಟಕರು ವಿವರಣೆ ನೀಡಿದ್ದಾರೆ. ಮೊದಲನೆಯದು, ಭಾಷಣ ಧನಾತ್ಮಕ ಹಾಗೂ ಉತ್ಸಾಹದಾಯಕ ಸಂದೇಶ ಹೊಂದಿರಬೇಕು ಹಾಗೂ ಎರಡನೆಯದು, ಭಾಷಣಗಾರರು ಪ್ರೇಕ್ಷಕರನ್ನು ಪ;್ರಚೋದಿಸಬಾರದು ಅಥವಾ ಬೇರೆಯವರನ್ನು ಅಣಕಿಸಬಾರದು.
ಇದಕ್ಕೆ ಪ್ರತಿಕ್ರಿಯಿಸಿರುವ ಲಿಯಾನ್, ‘‘ನನ್ನ ಬಾಯಿ ಮುಚ್ಚಿಸುವುದಾದರೆ ಅದಕ್ಕೆ ‘‘ಸ್ಪೀಕ್ ಔಟ್ ಚಾಲೆಂಜ್’’ ಎಂದು ಯಾಕೆ ಹೆಸರಿಡಬೇಕು?’’ ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X