Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮಕ್ಕಳು ಭವಿಷ್ಯದಲ್ಲಿ ಪ್ರಜ್ವಲಿಸಲು...

‘ಮಕ್ಕಳು ಭವಿಷ್ಯದಲ್ಲಿ ಪ್ರಜ್ವಲಿಸಲು ನರ್ಸರಿ ಶಿಕ್ಷಣ ಅಗತ್ಯ’

ಕನಸು ಕಿಡ್ಸ್ ಶಾಲೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 May 2016 10:14 PM IST
share
‘ಮಕ್ಕಳು ಭವಿಷ್ಯದಲ್ಲಿ ಪ್ರಜ್ವಲಿಸಲು ನರ್ಸರಿ ಶಿಕ್ಷಣ ಅಗತ್ಯ’

ಚಿಕ್ಕಮಗಳೂರು, ಮೇ 30: ಮಕ್ಕಳು ಭವಿಷ್ಯದಲ್ಲಿ ಪ್ರಜ್ವಲಿಸಲು ಆರಂಭಿಕವಾದ ನರ್ಸರಿ ಶಿಕ್ಷಣದ ಗುಣಮಟ್ಟ ಅಗತ್ಯವಾಗಿದ್ದು, ಶಿಕ್ಷಕರು ಪೋಷಕರ ಸ್ಥಾನವನ್ನು ತುಂಬಿದಾಗ ಮಾತ್ರ ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ತಿಳಿಸಿದ್ದಾರೆ.

ಅವರು ಸೋಮವಾರ ನಗರದ ಜಯನಗರ ಬಡಾವಣೆಯಲ್ಲಿ ನೂತನವಾಗಿ ಆರಂಭವಾದ ಕನಸು ಕಿಡ್ಸ್ ಶಾಲೆಯನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಣ ದುಬಾರಿಯಾಗಿದ್ದು, ಬಡವರಿಗೆ ಬಿಸಿತುಪ್ಪವಾಗಿ ಪರಿಣಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಕೆಲವು ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣದ ಕೇಂದ್ರ ಬಿಂದುವಾಗಿದೆ. ವ್ಯಾಪಾರಿ ಮನೋಭಾವ ಬಿಟ್ಟು ಸೇವಾ ಮನೋಭಾವದಿಂದ ನಡೆದಾಗ ಸಮಾಜದಲ್ಲಿ ಉತ್ತಮ ಹೆಸರುಗಳಿಸಿ ಹೆಮ್ಮರವಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಈ ಸಂಸ್ಥೆ ಬಡವರಿಗೆ ಹೊರೆಯಾಗದ ರೀತಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡುವ ಜೊತೆ ಪೋಷಕರ ಸ್ಥಾನವನ್ನು ತುಂಬಿ ಪ್ರೀತಿ ವಿಶ್ವಾಸ ಗಳಿಸಿ ಹೆಸರುವಾಸಿಯಾಗಿ ಹೊರಹೊಮ್ಮಲಿ ಎಂದು ಆಶಿಸಿದರು.

ಪ್ರಾಂಶುಪಾಲೆ ಮಮತಾ ಮಾತನಾಡಿ, ಗುಣಮಟ್ಟದ ಶಿಕ್ಷಣದೊಂದಿಗೆ ದೇಶಿ ಸಂಸ್ಕೃತಿಯನ್ನು ಹೇಳಿಕೊಟ್ಟು ಪ್ರೀತಿ ವಿಶ್ವಾಸದ ಮೂಲಕ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕನಸನ್ನು ನನಸು ಮಾಡುವ ದೃಷ್ಟಿಹೊಂದಿ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಬಸವರಾಜು, ರಾಜಪ್ಪ, ಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X