Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಜೆಗಳಿಗೆ ವೀಸಾರಹಿತ ಪ್ರಯಾಣ...

ಪ್ರಜೆಗಳಿಗೆ ವೀಸಾರಹಿತ ಪ್ರಯಾಣ ನಿರಾಕರಿಸಿದರೆ ಒಪ್ಪಂದ ರದ್ದು

ಐರೋಪ್ಯ ಒಕ್ಕೂಟಕ್ಕೆ ಟರ್ಕಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 May 2016 11:47 PM IST
share

ಅಂಟಾಲ್ಯ (ಟರ್ಕಿ), ಮೇ 30: ತನ್ನ ಪ್ರಜೆಗಳಿಗೆ ಐರೋಪ್ಯ ಒಕ್ಕೂಟದಲ್ಲಿ ವೀಸಾರಹಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡದಿದ್ದರೆ, ವಲಸಿಗರ ಹರಿವನ್ನು ಕಡಿಮೆ ಮಾಡುವುದಕ್ಕೆ ಸಂಬಂಧಿಸಿ ಒಕ್ಕೂಟದೊಂದಿಗೆ ಮಾಡಿಕೊಂಡಿರುವ ಒಪ್ಪಂದದಿಂದ ತಾನು ಹಿಂದೆ ಸರಿಯುವುದಾಗಿ ಟರ್ಕಿಯ ವಿದೇಶ ಸಚಿವರು ಎಚ್ಚರಿಸಿದ್ದಾರೆ.

ಶೆಂಝನ್ ವಲಯ (26 ಐರೋಪ್ಯ ದೇಶಗಳನ್ನು ಒಳಗೊಂಡ ಪ್ರದೇಶ. ಈ ಪ್ರದೇಶದಲ್ಲಿ ವಾಸಿಸುವವರು ಪರಸ್ಪರ ದೇಶಗಳಿಗೆ ಹೋಗಲು ಪಾಸ್‌ಪೋರ್ಟ್ ಹೊಂದಬೇಕಾಗಿಲ್ಲ ಹಾಗೂ ಗಡಿ ನಿಯಂತ್ರಣವೂ ಇಲ್ಲ)ಕ್ಕೆ ವೀಸಾರಹಿತ ಪ್ರಯಾಣಕ್ಕೆ ಅವಕಾಶ ನೀಡುವುದಕ್ಕೆ ಪ್ರತಿಯಾಗಿ ಟರ್ಕಿ ತನ್ನ ಭಯೋತ್ಪಾದನೆ ನಿಗ್ರಹ ಕಾನೂನುಗಳಲ್ಲಿ ಮಾರ್ಪಾಡು ಮಾಡಬೇಕೆಂಬುದಾಗಿ ಐರೋಪ್ಯ ಒಕ್ಕೂಟ ಆಗ್ರಹಿಸುತ್ತಿದೆ. ಆದರೆ, ಟರ್ಕಿಗೆ ತನ್ನ ಭಯೋತ್ಪಾದನೆ ನಿಗ್ರಹ ಕಾನೂನುಗಳನ್ನು ಬದಲಾಯಿಸಲು ಸಾಧ್ಯವಾಗದು ಎಂದು ಆ ದೇಶದ ವಿದೇಶ ಸಚಿವ ಮೆವ್ಲಟ್ ಕವುಸೊಗ್ಲು ಹೇಳಿದರು. ‘‘ನಾವು ನಿಮಗೆ ಬೆದರಿಕೆ ಹಾಕುತ್ತಿಲ್ಲ, ಆದರೆ ವಾಸ್ತವ ಹಾಗಿದೆ ಎಂಬುದನ್ನು ನಾವು ಅವರಿಗೆ ಹೇಳಿದ್ದೇವೆ. ನಾವು ನಿಮ್ಮಿಂದಿಗೆ (ಐರೋಪ್ಯ ಒಕ್ಕೂಟ) ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದೇವೆ ಹಾಗೂ ಆ ಒಪ್ಪಂದಗಳು ಪರಸ್ಪರ ಸಂಬಂಧ ಹೊಂದಿವೆ’’ ಎಂದು ಅಂಟಾಲ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕವುಸೊಗ್ಲು ಹೇಳಿದರು.

ಅಗತ್ಯ ಬಿದ್ದರೆ ಒಪ್ಪಂದವನ್ನು ತಡೆಹಿಡಿಯಲು ಟರ್ಕಿ ‘‘ಆಡಳಿತಾತ್ಮಕ’’ ಕ್ರಮಗಳನ್ನು ಬಳಸುವುದು ಎಂದರು.

ಅಮೆರಿಕ, ಟರ್ಕಿ ಕಾರ್ಯಾಚರಣೆಯಿಂದ ಐಸಿಸ್‌ಗೆ ಹೊಡೆತ

ಅಮೆರಿಕ ಮತ್ತು ಟರ್ಕಿಗಳ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದರೆ ಐಸಿಸ್‌ನ್ನು ಸಿರಿಯದಿಂದ ಹೊಡೆದೋಡಿಸ ಬಹುದು ಎಂದು ಟರ್ಕಿ ವಿದೇಶ ಸಚಿವ ಮೆವ್ಲಟ್ ಕವುಸೊಗ್ಲು ಅಭಿಪ್ರಾಯಪಟ್ಟಿದ್ದಾರೆ.

ಸಿರಿಯದಲ್ಲಿ ಐಸಿಸ್‌ನ ಭದ್ರ ನೆಲೆಯಾಗಿರುವ ರಕ್ಕದವರೆಗೂ ಅಮೆರಿಕ-ಟರ್ಕಿ ಜಂಟಿ ಕಾರ್ಯಾಚರಣೆ ಮುಂದುವರಿಯಬಹುದಾಗಿದೆ ಎಂದು ಅವರು ಹೇಳಿದರು.

ರಕ್ಕದ ಮೇಲೆ ದಾಳಿ ನಡೆಸುವುದಕ್ಕೆ ಸಿದ್ಧತೆಯಾಗಿ ಅಮೆರಿಕದ ವಿಶೇಷ ಕಾರ್ಯಾಚರಣೆ ಪಡೆಗಳು ಮತ್ತು ಸಿರಿಯ ಡೆಮಾಕ್ರಟಿಕ್ ಪಡೆಗಳು ರಕ್ಕದ ಉತ್ತರ ಭಾಗದಲ್ಲಿರುವ ಪ್ರದೇಶಗಳನ್ನು ತೆರವುಗೊಳಿಸುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X