Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎರಡು ವರ್ಷದಲ್ಲಿ ‘ಅಚ್ಛೇದಿನ್’ ಯಾರಿಗೆ?

ಎರಡು ವರ್ಷದಲ್ಲಿ ‘ಅಚ್ಛೇದಿನ್’ ಯಾರಿಗೆ?

-ಕೆ. ಎಸ್. ನಾಗರಾಜ್, ಬೆಂಗಳೂರು-ಕೆ. ಎಸ್. ನಾಗರಾಜ್, ಬೆಂಗಳೂರು30 May 2016 11:47 PM IST
share

ಮಾನ್ಯರೆ,
‘ಅಚ್ಛೇದಿನ್’ ಹೆಸರಿನಲ್ಲಿ ಮತದಾರರ ಮುಂದೆ ನಿಂತು ಅವರಲ್ಲಿ ಕನಸುಗಳನ್ನು ಹುಟ್ಟುಹಾಕಿ ಮತಗಳನ್ನು ಪಡೆದ ಪ್ರಧಾನಿ ಮೋದಿಯವರ ಸರಕಾರದ ಎರಡು ವರ್ಷಗಳ ಕಾಲಾವಧಿ ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಿದೆ.

ಹಿಂದಿನ ಯುಪಿಎ ಸರಕಾರದ ಹಲವಾರು ಯೋಜನೆಗಳನ್ನು ಮುಂದುವರಿಸುವುದನ್ನು ಬಿಟ್ಟರೆ ಪಕ್ಷದ ಸ್ವಂತ ಜನಪರ ಯೋಜನೆಗಳು ಯಾವುದೂ ಕಾಣುತ್ತಿಲ್ಲ. ಅಲ್ಲದೆ ಆಹಾರ ಪದಾರ್ಥಗಳ ಬೆಲೆಯಂತೂ ಗಗನಕ್ಕೆ ಮುಟ್ಟಿದೆ. ಹಿಂದೆ ಭರವಸೆ ನೀಡಿದ್ದ ಲಕ್ಷಾಂತರ ಉದ್ಯೋಗ ಸೃಷ್ಟಿಯ ಮಾತು ಕನಸಾಗಿದೆ. ಭ್ರಷ್ಟಾಚಾರದ ವಿಷಯದಲ್ಲಂತೂ ದಿವ್ಯ ವೌನ ವಹಿಸಿದ್ದಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿ ವ್ಯಾಪಂ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಬಗ್ಗೆ ಮಾಹಿತಿಗಳಿದ್ದರೂ ಈ ಬಗ್ಗೆ ಧ್ವನಿ ತೆಗೆಯಲಿಲ್ಲ. ಲಲಿತ್ ಮೋದಿ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿಯವರ ಬಗ್ಗೆ ಮಾತೇ ಬರಲಿಲ್ಲ. ಛತ್ತೀಸ್‌ಗಡದ ಮುಖ್ಯಮಂತ್ರಿ ರಮಣ್ ಸಿಂಗ್‌ರ ಮೇಲಿನ 36 ಸಾವಿರ ಕೋಟಿ ರೂ.ನ ಅಕ್ಕಿ ಹಗರಣ, ಮಹಾರಾಷ್ಟ್ರದ ಮಂತ್ರಿಗಳ ಚಾಕ್ಲೇಟ್ ಹಗರಣದ ಆರೋಪದ ಬಗ್ಗೆಯೂ ಮಾತಾಡಲಿಲ್ಲ. ಅಲ್ಲದೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾರಾಜೇ ಮತ್ತು ಅವರ ಪುತ್ರರ ಅರಣ್ಯ ಭೂಮಿ ಹಗರಣಗಳ ಬಗ್ಗೆಯೂ ಧ್ವನಿಯೆತ್ತಲಿಲ್ಲ. ಹೀಗೆ ಅನೇಕ ಭ್ರಷ್ಟಾಚಾರ ಪ್ರಕರಣಗಳು ಬಯಲಾ ದರೂ ಈ ಪ್ರಕರಣಗಳ ಬಗ್ಗೆ ಯಾವ ಕ್ರಮಗಳನ್ನೂ ಕೈಗೊಂಡಂತಿಲ್ಲ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತಿದ್ದರೂ ದೇಶದಲ್ಲಿ ಮಾತ್ರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹಣದುಬ್ಬರ ಕಡಿಮೆಯಾಗಿಲ್ಲ. ಆದರೂ ಘೋಷಣೆಗಳಿಗೆ ಬರ ಇಲ್ಲ! ವಿದೇಶ ಪ್ರವಾಸ ನಿಲ್ಲುವುದಿಲ್ಲ. ಒಟ್ಟಾರೆ ಎರಡು ವರ್ಷದ ಮೋದಿ ಆಡಳಿತ ಉಳ್ಳವರ ಪಾಲಿಗೆ ಸ್ವರ್ಗಕ್ಕೆ ಸಮಾನವಾದರೆ ಬಡವರ ಪಾಲಿಗೆ ಏನೂ ಸಿಗಲಿಲ್ಲ.
 

share
-ಕೆ. ಎಸ್. ನಾಗರಾಜ್, ಬೆಂಗಳೂರು
-ಕೆ. ಎಸ್. ನಾಗರಾಜ್, ಬೆಂಗಳೂರು
Next Story
X