Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇನ್ನೆಷ್ಟು ಯೋಧರ ಜೀವಗಳು ಬಲಿಯಾಗಬೇಕು..?

ಇನ್ನೆಷ್ಟು ಯೋಧರ ಜೀವಗಳು ಬಲಿಯಾಗಬೇಕು..?

-ರಿಯಾಝ್ ಜಿ., ಉಜಿರೆ-ರಿಯಾಝ್ ಜಿ., ಉಜಿರೆ31 May 2016 11:39 PM IST
share
ಇನ್ನೆಷ್ಟು ಯೋಧರ ಜೀವಗಳು ಬಲಿಯಾಗಬೇಕು..?

ಮಾನ್ಯರೆ,
ಮೊನ್ನೆ ಉತ್ತರ ಕಾಶ್ಮೀರದಲ್ಲಿ ಭಾರತೀಯ ಸೇನಾ ಶಿಬಿರದ ಮೇಲೆ ಉಗ್ರರು ಗ್ರೆನೈಡ್ ದಾಳಿ ನಡೆಸಿದ ಪರಿಣಾಮ ನಮ್ಮ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಕೊಂದ ಭಾರತೀಯ ಯೋಧ ಉಗ್ರರ ಗುಂಡಿಗೆ ಬಲಿಯಾದ ಸುದ್ದಿ ತಿಳಿದು ಇನ್ನೆಷ್ಟು ನಮ್ಮ ಯೋಧರು ಬಲಿಯಾಗಬೇಕಾದೀತು ಎಂಬ ನೋವು ನನ್ನಂತೆ ಹಲವಾರು ಮಂದಿಗೆ ಕಾಡದೆ ಇರದು. ಅರುಣಾಚಲ ಪ್ರದೇಶದ ಬೊದರಿಯ ಎಂಬ ಹಳ್ಳಿಯವನಾದ ವೀರ ಯೋಧ ದಾದ ಎನ್ನುವ ಸ್ಪುರದ್ರೂಪಿ ಯುವಕ ಅದೆಷ್ಟೋ ಆಸೆ ಆಕಾಂಕ್ಷೆಗಳನ್ನು ಹೊತ್ತುಕೊಂಡು ಭಾರತೀಯ ಸೇನೆಗೆ ಸೇರುವ ಸಂದರ್ಭದಲ್ಲಿ ಇಷ್ಟು ಬೇಗ ಜೀವ ಕಳೆದುಕೊಳ್ಳಬಹುದೆಂದು ಊಹಿಸಿರಲಿಕ್ಕಿಲ್ಲ. ಯೋಧ ದಾದನಿಗೂ ಐಟಿ ಬಿಟಿ ಕಂಪೆನಿಗೆ ಸೇರಿ ಎಂಟು ಗಂಟೆ ಕೆಲಸ ಮಾಡಿ ತಮ್ಮ ಸಹೋದ್ಯೋಗಿಗಳ ಜೊತೆ ಉಲ್ಲಾಸ ಉತ್ಸಾಹದಿಂದ ಭವಿಷ್ಯ ರೂಪಿಸಬಹುದಿತ್ತು. ತಮ್ಮ ಕುಟುಂಬದವರನ್ನು ಪ್ರತಿದಿನ ತಮ್ಮ ಜೊತೆಯಲ್ಲೇ ಇಟ್ಟುಕೊಳ್ಳಬಹುದಿತ್ತು. ವಾರದ ಕೊನೆಯ ದಿನ ಎಲ್ಲರಂತೆ ಶಾಪಿಂಗ್‌ಗೋ, ಪಾರ್ಕಿಗೆ ಕರೆದುಕೊಂಡು ಹೋಗಿ ಹಾಯಾಗಿ ದಿನ ಕಳೆಯಬಹುದಿತ್ತು. ಹುಟ್ಟುಹಬ್ಬ, ಹಬ್ಬ ಹರಿದಿನಗಳನ್ನು ಕುಟುಂಬದ ಜೊತೆ ಆಚರಿಸಬಹುದಿತ್ತು. ಆದರೆ ಆತ ಇಟ್ಟುಕೊಂಡ ಭವಿಷ್ಯದ ಗುರಿ ಇಂದಿನ ಯುವ ಪೀಳಿಗೆಯದ್ದಾಗಿರಲಿಲ್ಲ. ತಮ್ಮ ಸಂಸಾರದ ಬಗ್ಗೆ ಕಿಂಚಿತ್ತೂ ಯೋಚಿಸದೆ ದೇಶ ಕಾಯುವ ಕೆಲಸಕ್ಕೆ ಸೇರಿಕೊಂಡು ಬದುಕನ್ನು ಇನ್ನೂ ಬೆಳಕಾಗುವಷ್ಟರಲ್ಲಿ ಉಗ್ರರ ಗುಂಡಿಗೆ ಬಲಿಯಾಗಬೇಕಾಯಿತು. ನಮ್ಮ ಯೋಧರು ಇದೇ ರೀತಿ ಜೀವವನ್ನು ಕಳೆದುಕೊಳ್ಳಬೇಕಾಗಿ ಬಂದರೆ ಸೈನ್ಯಕ್ಕೆ ಸೇರುವ ಯುವ ಮನಸ್ಸುಗಳ ಸಂಖ್ಯೆ ಇನ್ನಷ್ಟು ವಿರಳವಾಗಬಹುದು. ಈಗಿನ ಸೇನೆಯ ಪರಿಸ್ಥಿತಿಯಲ್ಲಿ ತಮ್ಮ ಮಕ್ಕಳು ಭಾರತೀಯ ಸೇನೆಗೆ ಸೇರಬೇಕು. ದೇಶ ಕಾಯುವ ಕೆಲಸ ತಮ್ಮ ಮಕ್ಕಳಿಂದ ಆಗಬೇಕು ಎಂದು ಯಾವೊಬ್ಬರೂ ಕೂಡ ಕನಸು ಕಾಣಲಿಕ್ಕಿಲ್ಲ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಹಾತೊರೆಯುತ್ತಿರುವ ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲೋ ಭಾರತೀಯ ಸೇನೆಯಲ್ಲೋ ಸೇವೆ ಸಲ್ಲಿಸುವವರಿಗೆ ರಕ್ಷಣೆ ಸಿಕ್ಕಿದರೆ ಮಾತ್ರ ಮುಂದಿನ ಪೀಳಿಗೆ ಸೇನೆಗೆ ಸೇರಿ ನಮಗೆಲ್ಲ ರಕ್ಷಣೆ ಕೊಡಲು ಸಾಧ್ಯ. ಈ ದೇಶ ನೆಮ್ಮದಿಯ ನಾಳೆಯನ್ನು ಕಾಣಲು ಸಾಧ್ಯ.

share
-ರಿಯಾಝ್ ಜಿ., ಉಜಿರೆ
-ರಿಯಾಝ್ ಜಿ., ಉಜಿರೆ
Next Story
X