Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಣ್ಣೂರು: ಚುನಾವಣಾ ದ್ವೇಷ, ಬಾಲಕನಿಗೆ...

ಕಣ್ಣೂರು: ಚುನಾವಣಾ ದ್ವೇಷ, ಬಾಲಕನಿಗೆ ತಲವಾರು ಬೀಸಿ ಪರಾರಿಯಾದ ಕ್ರೂರಿಗಳು!

ವಾರ್ತಾಭಾರತಿವಾರ್ತಾಭಾರತಿ1 Jun 2016 4:31 PM IST
share
ಕಣ್ಣೂರು: ಚುನಾವಣಾ ದ್ವೇಷ, ಬಾಲಕನಿಗೆ ತಲವಾರು ಬೀಸಿ ಪರಾರಿಯಾದ ಕ್ರೂರಿಗಳು!

ಕಣ್ಣೂರು, ಜೂನ್1: ರಾಜಕೀಯ ಪ್ರತಿಸ್ಪರ್ಧಿಯಾದ ತಂದೆ ಸಿಗದಿದ್ದಾಗ ಏಳು ವರ್ಷದ ಬಾಲಕನಿಗೆ ಕಡಿದು ಹಗೆ ತೀರಿಸಿದ ರಾಜಕೀಯ ಕ್ರೌರ್ಯದ ಪರಮಾವಧಿಯ ಘಟನೆಯೊಂದು ಕಣ್ಣೂರು ಜಿಲ್ಲೆಯ ಕಾಕಂಙಾಟ್ಟೆ ಎಂಬಲ್ಲಿಂದ ವರದಿಯಾಗಿದೆ. ಮನೆಯ ಜಗಲಿಯಲ್ಲಿ ಆಡುತ್ತಿದ್ದ ಪುಟ್ಟ ಬಾಲಕನ ಮೇಲೆ ತಲವಾರು ಬೀಸಿ ನಿರ್ದಯಿಗಳು ಪರಾರಿಯಾಗಿದ್ದಾರೆ.

ಇತ್ತೀಚೆಗೆ ನಡೆದ ಘರ್ಷಣೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನೊಬ್ಬನಿಗೆ ಗಂಭೀರ ಗಾಯವಾಗಿತ್ತು. ಈ ಘಟನೆಯ ಆರೋಪಿಯನ್ನು ಬಾಲಕನ ತಂದೆ ರಾಹುಲ್ ಪೊಲೀಸರಿಗೆ ತೋರಿಸಿಕೊಟ್ಟಿದ್ದಾನೆಂದು ಭಾವಿಸಿರಾಹುಲ್‌ನ ವಿರುದ್ಧ ಹಗೆ ತೀರಿಸಲು ಗೂಂಡಾಗಳು ಬಂದಿದ್ದರು. ರಾಹುಲ್ ಸಿಗದಿದ್ದಾಗ ಆತನ ಏಳು ವರ್ಷ ವಯಸ್ಸಿನ ಪುಟ್ಟ ಬಾಲಕನಿಗೆ ತಲವಾರು ಬೀಸಿ ಹೋಗಿದ್ದಾರೆ.

ತಂಡ ಮರಳಿ ಹೋಗುತ್ತಿದ್ದಾಗ ಮನೆಮುಂದೆ ಆಡುತ್ತಿದ್ದ ರಾಹುಲ್‌ನ ಪುತ್ರ ಕಾರ್ತಿಕ್‌ನ ತಲೆಯನ್ನು ಗೋಡೆಗೆ ಬಡಿದು ನಂತರ ತಲವಾರು ಬೀಸಿ ಹೋಗಿದ್ದಾರೆ. ಮಗುವಿನ ಅಳು ಕೇಳಿ ಮನೆಯೊಳಗಿದ್ದವರು ಓಡಿ ಬಂದಿದ್ದರು. ಬಾಲಕನ ಬೆರಳಿಗೆ ಗಾಯವಾಗಿತ್ತು. ನೆರೆಯವರು ಬಂದು ಸೇರುವಷ್ಟರಲ್ಲಿ ತಂಡ ಪರಾರಿಯಾಗಿತ್ತು. ಕಣ್ಣೂರು ಜಿಲ್ಲೆಯಲ್ಲಿ ರಾಜಕೀಯ ಹಗೆತನ ಮಕ್ಕಳ ಮೇಲೆ ತೀರಿಸುತ್ತಿರುವ ಘಟನೆಯಲ್ಲಿ ಹೆಚ್ಚಳವಾಗುತ್ತಿದೆ. ಪಾಲಂ ಸೆಕೆಂಡರಿಸ್ಕೂಲ್‌ನಲ್ಲಿಎರಡನೆ ತರಗತಿ ವಿದ್ಯಾರ್ಥಿಯಾದ ಕಾರ್ತಿಕ್‌ನನ್ನು ಇಂದಿರಾಗಾಂಧಿ ಸಹಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಕಾರ್ತಿಕ್‌ನ ಅಜ್ಜಿ ಕಳೆದ ಪಂಚಾಯತ್ ಚುನಾವಣೆಯಲ್ಲಿ ಮುಝುಕುನ್ನು ಪಂಚಾಯತ್‌ನ ಹದಿನಾಲ್ಕನೆ ವಾರ್ಡ್‌ಗೆ ಸ್ಪರ್ಧಿಸಿದ್ದರು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X