Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರವನ್ನು ಹೊಣೆಯಾಗಿಸಿದ ಶಿವಸೇನೆ

ಕೇಂದ್ರವನ್ನು ಹೊಣೆಯಾಗಿಸಿದ ಶಿವಸೇನೆ

ಸೇನಾ ಶಸ್ತ್ರಾಗಾರಕ್ಕೆ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ1 Jun 2016 10:05 PM IST
share

ಮುಂಬೈ,ಜೂ.1: ವಾರ್ಧಾ ಜಿಲ್ಲೆಯ ಪುಲ್ಗಾಂವ್‌ನಲ್ಲಿಯ ಕೇಂದ್ರ ಶಸ್ತ್ರಾಗಾರದಲ್ಲಿ ಸಂಭವಿಸಿದ ಬೃಹತ್ ಬೆಂಕಿ ಅವಘಡವನ್ನು ಏನೋ ಒಂದು ರೀತಿಯಲ್ಲಿ ‘ಅಸಹಜ’ವಾಗಿದೆ ಎಂದು ಬಣ್ಣಿಸಿರುವ ಶಿವಸೇನೆಯು, ಇದರ ಹಿಂದೆ ಒಳಸಂಚು ಇರುವ ಶಂಕೆಯನ್ನು ವ್ಯಕ್ತಪಡಿಸಿದೆ. ಜೀವಹಾನಿ ಮತ್ತು ಅಲ್ಲಿ ದಾಸ್ತಾನಿರಿಸಲಾಗಿದ್ದ ಭಾರೀ ಪ್ರಮಾಣದ ಮದ್ದುಗುಂಡುಗಳ ನಷ್ಟದ ಹೊಣೆಯನ್ನು ಹೊತ್ತುಕೊಳ್ಳುವಂತೆ ಅದು ಕೇಂದ್ರವನ್ನು ಆಗ್ರಹಿಸಿದೆ.

ಬೆಂಕಿಯಿಂದಾಗಿ ಭಾರೀ ಪ್ರಮಾಣದ ಮದ್ದುಗುಂಡುಗಳ ದಾಸ್ತಾನು ನಾಶಗೊಂಡಿರುವುದು ಪಾಕಿಸ್ತಾನ ಮತ್ತು ಚೀನಾಗಳಂತಹ ನಮ್ಮ ಶತ್ರುಗಳಿಗೆ ಸಂತಸವನ್ನುಂಟು ಮಾಡಿರಬೇಕು. ಯುದ್ಧದಲ್ಲಿಯೂ ಇಷ್ಟು ಹಾನಿಯಾಗುವುದಿಲ್ಲ. ನಮ್ಮ ಸರಕಾರವು ಸಾವುಗಳ ಬಗ್ಗೆ ದುಃಖ ವ್ಯಕ್ತಪಡಿಸುತ್ತದೆ ಮತ್ತು ವಿಚಾರಣೆಗಳಿಗೆ ಆದೇಶಿಸುತ್ತದೆ ಅಷ್ಟೇ. ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ಅಸಡ್ಡೆಯು ನಾಚಿಕೆಗೇಡಿತನವಾಗಿದೆ ಎಂದು ತನ್ನ ಮುಖವಾಣಿ ‘ಸಾಮ್ನಾ’ದ ಬುಧವಾರದ ಸಂಚಿಕೆಯ ಸಂಪಾದಕೀಯ ಲೇಖನದಲ್ಲಿ ಶಿವಸೇನೆಯು ಹೇಳಿದೆ.
  ಗಡಿಯಲ್ಲಿ ಹೋರಾಡುತ್ತಿರುವ ಸೇನಾ ಸಿಬ್ಬಂದಿಗಾಗಿ ಸಾಕಷ್ಟು ಶಸ್ತ್ರಾಸ್ತ್ರಗಳಿಲ್ಲದಿದ್ದರೆ ಯಾರು ಹೊಣೆ? ಸರಕಾರವು ತನ್ನ ಹೊಣೆಗಾರಿಕೆಗಳನ್ನು ಕೊಡವಿಕೊಳ್ಳಲಾಗದು. ಈ ಬೆಂಕಿ ಅವಘಡವು ಸಾಮಾನ್ಯವಾದುದಲ್ಲ ಮತ್ತು ಹಲವಾರು ಶಂಕೆಗಳನ್ನು ಹಾಗೂ ಪ್ರಶ್ನೆಗಳನ್ನು ಎತ್ತಿದೆ ಎಂದು ಅದು ಹೇಳಿದೆ.

ಪುಲ್ಗಾಂವ್‌ನಲ್ಲಿರುವ ದೇಶದ ಅತ್ಯಂತ ಬೃಹತ್ ಶಸ್ತ್ರಾಗಾರದಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭಾರೀ ಬೆಂಕಿಗೆ ಕನಿಷ್ಠ 18 ಸೇನಾ ಸಿಬ್ಬಂದಿಬಲಿಯಾಗಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X