Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಅವೈಜ್ಞಾನಿಕ ರಸ್ತೆಗೆ ಶಾಶ್ವತ...

ಮುಡಿಪು: ಅವೈಜ್ಞಾನಿಕ ರಸ್ತೆಗೆ ಶಾಶ್ವತ ಪರಿಹಾರಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ1 Jun 2016 11:11 PM IST
share

ಕೊಣಾಜೆ, ಜೂ. 1: ಮುಡಿಪು ಸಮೀಪದ ಕಂಬಳಪದವು ಬಳಿಯ ಇನ್ಫೊಸಿಸ್ ಕಂಪೆನಿಯ ಸಮೀಪ ಇರುವ ಏರು ತಗ್ಗಿನ ಅವೈಜ್ಞಾನಿಕ ರಸ್ತೆಗೆ ಶೀಘ್ರ ಮುಕ್ತಿ ದೊರೆಯಲಿದ್ದು, ಆರೋಗ್ಯ ಸಚಿವ ಯು.ಟಿ.ಖಾದರ್‌ರ ಸಲಹೆ ಮೇರೆಗೆ ಖಾಸಗಿ ಕಂಪೆನಿಯ ಸಹಕಾರದೊಂದಿಗೆ ಸುಮಾರು ಒಂದು ಕಿಲೋ ಮೀಟರ್ ವ್ಯಾಪ್ತಿಯ ರಸ್ತೆಯು ಮಾದರಿ ಚತುಷ್ಪಥ ರಸ್ತೆಯಾಗಿ ರೂಪುಗೊಳ್ಳಲಿದೆ.

ಮುಡಿಪು ಪ್ರದೇಶದಲ್ಲಿ ಖಾಸಗಿ ಕಂಪೆನಿ, ಶಿಕ್ಷಣ ಸಂಸ್ಥೆ, ವಾಣಿಜ್ಯ ಸಂಸ್ಥೆಗಳು ನೆಲೆಯೂರಿರುವುದರಿಂದ ಮುಡಿಪು ಪ್ರದೇಶವು ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ.

ತೊಕ್ಕೊಟ್ಟುವಿನಿಂದ ಮುಡಿಪುವರೆಗೆ ದ್ವಿಪಥ ರಸ್ತೆಯು ಈಗಾಗಲೇ ನಿರ್ಮಾಣಗೊಂಡಿದೆ. ಆದರೆ ಮುಡಿಪು ಇನ್ಫೊಸಿಸ್ ಬಳಿ ಏರು ತಗ್ಗು ರಸ್ತೆ ಇದ್ದ ಕಾರಣ ಈ ಭಾಗದ ರಸ್ತೆ ಮಾತ್ರ ಅಭಿವೃದ್ದಿ ಕಂಡಿರಲಿಲ್ಲ. ಇದರಿಂದಾಗಿ ಈ ಪ್ರದೇಶದಲ್ಲಿ ಇತ್ತೀಚೆಗೆ ಹಲವಾರು ಅವಘಡಗಳೂ ನಡೆದಿದ್ದವು. ಇದರಿಂದಾಗಿ ಈ ಭಾಗದ ಜನರಲ್ಲಿ ಅವೈಜ್ಞಾನಿಕ ರಸ್ತೆಯನ್ನು ಸರಿಪಡಿಸಬೇಕೆಂಬ ಆಗ್ರಹವೂ ಕೇಳಿ ಬಂದಿತ್ತು.

ಇದೀಗ ಸಚಿವ ಖಾದರ್‌ರ ಸಲಹೆಯ ಮೇರೆಗೆ ಖಾಸಗಿ ಸಂಸ್ಥೆಯ ಸಹಕಾರದೊಂದಿಗೆ ಮಾದರಿ ಚತುಷ್ಪಥ ರಸ್ತೆಯು ನಿರ್ಮಾಣಗೊಳ್ಳಲಿದೆ. ಜೂ.9ರಂದು ಚತುಷ್ಪಥ ರಸ್ತೆಗೆ ಶಂಕುಸ್ಥಾಪನೆಯು ನೆರವೇರಲಿದ್ದು ಗುರುವಾರದಂದು ಸರ್ವೇ ಕಾರ್ಯನಡೆಯಲಿದೆ.
ಆರೋಗ್ಯ ಸಚಿವ ಯು.ಟಿ.ಖಾದರ್, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ಪ್ರಶಾಂತ್ ಕಾಜವ, ಜಲೀಲ್ ಮೋಂಟುಗೋಳಿ, ಪಜೀರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಶೆಟ್ಟಿ, ಉಮ್ಮರ್ ಪಜೀರ್ ನೇತೃತ್ವದ ತಂಡ ಕಳೆದ ವಾರ ಈ ರಸ್ತೆಯ ಬಗ್ಗೆ ಪರಿಶೀಲನೆಯನ್ನು ನಡೆಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X