Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಮಗೆ ಇದು ಗೊತ್ತೇ?:ಬರೀ ಕಾಲಲ್ಲಿ...

ನಿಮಗೆ ಇದು ಗೊತ್ತೇ?:ಬರೀ ಕಾಲಲ್ಲಿ ನಡೆದರೆ ಸೊಂಟ ನೋವು, ಕಾಲಿನ ನೋವು ಮಾಯ

ವಾರ್ತಾಭಾರತಿವಾರ್ತಾಭಾರತಿ2 Jun 2016 11:24 AM IST
share
ನಿಮಗೆ ಇದು ಗೊತ್ತೇ?:ಬರೀ ಕಾಲಲ್ಲಿ ನಡೆದರೆ ಸೊಂಟ ನೋವು, ಕಾಲಿನ ನೋವು ಮಾಯ

 ಹೊಸದಿಲ್ಲಿ, ಜೂನ್2:ನೀವು ಯಾವಾಗ ಬರೀ ಕಾಲಲ್ಲಿ ನಡೆದಿದ್ದೀರಿ. ನೆನಪಿದೆಯಾ? ಹಿರಿಯರು ಹೇಳುವುದನ್ನು ನೀವು ಕೇಳಿಸಿಕೊಂಡಿರ ಬಹುದು. ವೈದ್ಯರು ಬರಿಕಾಲಲ್ಲಿ ಬೆಳಗ್ಗಿನ ಹೊತ್ತು ನಡೆಯಲು ಹೇಳುತ್ತಿದ್ದರು ಎಂದು. ಹೌದು, ಹಾಗೆ ನಡೆದರೆ ಪ್ರಯೋಜನ ಇದೆ. ಹೀಗೆ ನಡೆಯುವುದರಿಂದ ಕಣ್ಣಿನ ದೃಷ್ಟಿ ಸರಿಯಾಗುತ್ತದೆ. ಬರಿ ಕಾಲಲ್ಲಿ ನಡೆದರೆ ಯುವತ್ವ ಮಾಸುವುದಿಲ್ಲ. ಅದು ಹೇಗೆ? ಇಲ್ಲಿದೆ ಮಾಹಿತಿ-

ಭೂಮಿಯಲ್ಲಿ ಬರೀಕಾಲಲ್ಲಿ ನಡೆಯುವುದರಿಂದ ನಿಮ್ಮ ನಿಲ್ಲುವ ನಿಲುವು ಸರಿಯಾಗುವುದು. ಯಾಕೆಂದರೆ ಭೂಮಿಯಲ್ಲಿ ಕಾಲಿಟ್ಟ ಕೂಡಲೇ ಮೆದುಳು ಸಕ್ರಿಯವಾಗುತ್ತದೆ. ಮೆದುಲು ಸರಿಯಾದ ರೀತಿ ಚಲಿಸಲು ಅದು ಆರಂಭಿಸುತ್ತದೆ. ಮೆದುಳು ಸರಿಯಾಗಿ ಸಕ್ರಿಯಗೊಂಡರೆ ಸೊಂಟದ ನೋವು ಕೂಡ ಇಲ್ಲದಾಗುತ್ತದೆ.

ಕಾಲಿನ ನೋವು ದೂರ ಮಾಡಲು ದಿನಾಲೂ ಸ್ವಲ್ಪಸಮಯ ಬರೀ ಕಾಲಲ್ಲಿ ನಡೆಯಬೇಕು. ಒಂದು ಸಲ ನೀವು ಬರೀಕಾಲಲ್ಲಿ ನಡೆಯಲು ಆರಂಭಿಸಿ ನೋಡಿ. ಮೊದಮೊದಲು ನಡೆಯುವಾಗ ನೋವಾಗುತ್ತದೆ. ಅಭ್ಯಾಸಮಾಡಿದರೆ ಅದು ಸರಿಯಾಗುತ್ತದೆ.

ಬರೀ ಕಾಲಲಲ್ಲಿ ನಡೆಯುವುದರಿಂದ ಪಾದದ ರಕ್ತಸಂಚಲನೆ ಹೆಚ್ಚುತ್ತದೆ. ಅದರಿಂದ ಕಾಲಿನ ಕೆಳಭಾಗ ಗಟ್ಟಿಯಾಗುತ್ತದೆ.

ಹೀಗೆ ನಡೆಯಲು ಆರಂಭಿಸಿದರೆ ಎಲ್ಲ ಹಳೆಯ ನೋವುಗಳು ಮಾಯವಾಗಿ ಬಿಡುತ್ತದೆ . ಅದಲ್ಲದೆ ಕಾಲು ಮೃದು ಆಗುತ್ತದೆ. ಸುದೀರ್ಘ ಸಮಯದಿಂದ ಚಪ್ಪಲಿ ಧರಿಸುವುದರಿಂದ ಕಾಲು ದಡ್ಡು ಕಟ್ಟಿರುತ್ತದೆ. ಭೂಮಿಯಲ್ಲಿ ಬರೀ ಕಾಲಲ್ಲಿ ನಡೆದರೆ ಕಾಲು ಮೃದುವಾಗುತ್ತದೆ.

 ಇದು ಒತ್ತಡವನ್ನೂ ಕಡಿಮೆ ಮಾಡುತ್ತದೆ. ನೀವು ಹುಲ್ಲಿನಲ್ಲಿ ಬರೀಕಾಲಿನಲ್ಲಿ ನಡೆದರೆ ಮೆದುಳು ಶಾಂತವಾಗುತ್ತದೆ ಮತ್ತು ಒತ್ತಡ ದೂರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X