Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಗುಲ್ಬರ್ಗಾ ಸೊಸೈಟಿ ಹತ್ಯಾಕಾಂಡ...

ಗುಜರಾತ್ ಗುಲ್ಬರ್ಗಾ ಸೊಸೈಟಿ ಹತ್ಯಾಕಾಂಡ ಇಂದು ತೀರ್ಪು

ವಾರ್ತಾಭಾರತಿವಾರ್ತಾಭಾರತಿ2 Jun 2016 11:31 AM IST
share
ಗುಜರಾತ್ ಗುಲ್ಬರ್ಗಾ ಸೊಸೈಟಿ ಹತ್ಯಾಕಾಂಡ ಇಂದು ತೀರ್ಪು

ಅಹ್ಮದಾಬಾದ್, ಜೂನ್2: ಗುಲ್ಬರ್ಗಾಸೊಸೈಟಿ ಸಾಮೂಹಿಕ ಕಗ್ಗೊಲೆಯ ತೀರ್ಪು ಇಂದು ಹೊರಬರಲಿದೆ. ವಿಶೇಷ ಎಸ್‌ಐಟಿ ಕೋರ್ಟ್ ತೀರ್ಪು ನೀಡಲಿದೆ. 2002ರ ಗುಜರಾತ್ ಸಾಮೂಹಿಕ ಹತ್ಯಾಕಾಂಡದ ಎರಡನೆ ಬಹುದೊಡ್ಡ ಸಾಮೂಹಿಕ ಹತ್ಯಕಾಂಡ ಗುಲ್ಬರ್ಗಾ ಸೊಸೈಟಿಯಲ್ಲಿ ನಡೆದಿತ್ತು. ಮಾಜಿ ಕಾಂಗ್ರೆಸ್ ಸಂಸತ್ ಸದಸ್ಯ ಇಹ್ಸಾನ್ ಜಾಫ್ರಿ ಸಹಿತ 69 ಮಂದಿಯನ್ನು ಕೋಮಾಂಧರು ಈ ಸಂದರ್ಭದಲ್ಲಿ ಕಗ್ಗೊಲೆ ನಡೆಸಿದ್ದರು.

ಗುಜರಾತ್ ಸಾಮೂಹಿಕ ಹತ್ಯಾಕಾಂಡದ ಪ್ರಕರಣದಲ್ಲಿ ಗುಲ್ಬರ್ಗಾ ಸಾಮೂಹಿಕ ಹತ್ಯಾಕಾಂಡ ಒಂದಾಗಿದ್ದು ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಶನ್ ಕೌನ್ಸಿಲರ್ ಬಿಪಿನ್ ಪಟೇಲ್ ಸಹಿತ 66ಮಂದಿ ವಿರುದ್ಧ ಆರೋಪಹೊರಿಸಲಾಗಿದೆ.

ಅಲ್ಪಸಂಖ್ಯಾತ ವಿಭಾಗಕ್ಕೆ ಸೇರಿದವರನ್ನು ಹುಡುಕಿ ಮುಗಿಸಲು ಯೋಜನಾಬದ್ಧವಾಗಿ ನಡೆಸಿದ ಮಾನವ ಸಂಹಾರ ಇದು ಎಂದು ಬಲಿಪಶುಗಳ ವಕೀಲರು ವಿಚಾರಣೆ ವೇಳೆ ವಾದಿಸಿದ್ದರು. ಸುಪ್ರೀಂಕೋರ್ಟ್‌ನ ನಿಗಾದಲ್ಲಿ ಆರ್..ೆ ರಾಘವನ್ ನೇತೃತ್ವದ ವಿಶೇಷ ತನಿಖಾ ತಂಡ ಪ್ರಕರಣವನ್ನು ತನಿಖೆ ನಡೆಸಿದ್ದು ವಿಚಾರಣೆಯು 2015ಸೆಪ್ಟಂಬರ್ 22ಕ್ಕೆ ಪೂರ್ತಿಯಾಗಿತ್ತು. 2002 ಫೆಬ್ರವರಿ 28 ಕ್ಕೆ 20,000ದಷ್ಟಿದ್ದ ಜನರ ಗುಂಪುಗುಲ್ಬರ್ಗಾ ಸೊಸೈಟಿಯ ಮನೆಗಳಿಗೆ ದಾಳಿ ಮಾಡಿತ್ತು. ಇಹ್ಸಾನ್ ಜಾಫ್ರಿ ಅಕ್ರಮಿಗಳಿಂದ ಪಾರು ಮಾಡಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಫೋನ್ ಮಾಡಿದ್ದರೂ ಸಹಾಯ ಲಭಿಸಿರಲಿಲ್ಲ.

ಗುಜರಾತ್ ನರಹತ್ಯೆಯ ಅತ್ಯಂತ ದೊಡ್ಡ ಸಾಮೂಹಿಕ ಕಗ್ಗೊಲೆ ನಡೆದ ನರೋಡಾ ಪಾಟ್ಯದಲ್ಲಿ 126 ಮಂದಿ ಕೊಲ್ಲಲ್ಪಟ್ಟಿದ್ದರು. ಈ ಪ್ರಕರಣದಲ್ಲಿ 2012ರ ಆಗಸ್ಟ್‌ನಲ್ಲಿ ಮಾಜಿ ಸಚಿವೆ ಮಾಯಾ ಕೊಡ್ನಾನಿ ಸಹಿತ 32 ಮಂದಿಗೆ ಶಿಕ್ಷೆ ವಿಧಿಸಿ ಕೋರ್ಟು ತೀರ್ಪು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X