Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆಂಟಿ ಸೈಕಾಟಿಕ್ ಔಷಧಿಗಳಿಗೂ ಸ್ವಲೀನತೆಗೂ...

ಆಂಟಿ ಸೈಕಾಟಿಕ್ ಔಷಧಿಗಳಿಗೂ ಸ್ವಲೀನತೆಗೂ ನಂಟಿದೆ

ವಾರ್ತಾಭಾರತಿವಾರ್ತಾಭಾರತಿ2 Jun 2016 12:55 PM IST
share
ಆಂಟಿ ಸೈಕಾಟಿಕ್ ಔಷಧಿಗಳಿಗೂ ಸ್ವಲೀನತೆಗೂ ನಂಟಿದೆ

ಆಂಟಿಸೈಕಾಟಿಕ್ ಔಷಧಿಗಳನ್ನು ಯಾವುದೇ ಕಾರಣಕ್ಕೂ ಸೇವಿಸುತ್ತಿದ್ದರೂ ಅದರಿಂದ ಸಮಸ್ಯೆಗಳು ಕಾಣಲಿವೆ ಎಂದು ಸಂಶೋಧಕರು ಹೇಳಿದ್ದಾರೆ. ಹದಿಹರೆಯದಲ್ಲಿ ಆಂಟಿ ಸೈಕಾಟಿಕ್ ಔಷಧಿ ಸೇವಿಸುವುದು ಸ್ವಲೀನತೆ ಅಥವಾ ಬೌದ್ಧಿಕ ವಿಕಸನ ತಡೆಗೆ ಕಾರಣವಾಗಲಿದೆ. ಈ ಔಷಧಿಗಳನ್ನು ಸೇವಿಸಿರುವ ಯುವ ಜನರಲ್ಲಿ ಈ ಪರಿಣಾಮಗಳು ಹೆಚ್ಚಾಗಿರುವುದು ಕಂಡುಬಂದಿದೆ.

ಆಂಟಿ ಸೈಕಾಟಿಕ್ ಔಷಧಿಗಳು ಸಾಮಾನ್ಯವಾಗಿ ಸೈಕೋಸಿಸ್, ಭ್ರಮೆಗಳು, ಹಲ್ಯುಸಿನೇಶನ್, ಪ್ಯಾರನೋಯ ಅಥವಾ ಚಿಂತನೆಯ ರೋಗವಾದ ಸ್ಕಿಝೋಫ್ರೇನಿಯ ಮತ್ತು ಬೈಪೋಲಾರ್ ರೋಗಗಳನ್ನು ನಿವಾರಿಸಲು ಸೇವಿಸಲಾಗುತ್ತದೆ. ಆದರೆ ಸಂಶೋಧಕರು ಹೇಳಿರುವಂತೆ ಯುವಜನರು ಇಂತಹ ಔಷಧಿ ಸೇವಿಸಿದಾಗ ಸ್ವಲೀನತೆಯ ರೋಗ ಅವರಲ್ಲಿ ಕಂಡುಬರಬಹುದು. ಔಷಧಿ ಸೇವನೆ ಧೀರ್ಘವಾದಂತೆ ಸಮಸ್ಯೆ ತೀವ್ರವಾಗಲಿದೆ ಎಂದೂ ಹೇಳಲಾಗಿದೆ.

ಈ ಅಧ್ಯಯನಕ್ಕಾಗಿ ಸಂಶೋಧಕರು 38 ಅಧ್ಯಯನಗಳ ವಿಶ್ಲೇಷಣೆ ಮಾಡಿ 3,50,000 ಮಾನಸಿಕ ಸಮಸ್ಯ ಇರುವ ಯುವಜನರನ್ನು ಪರೀಕ್ಷಿಸಿದ್ದಾರೆ. ಈ ಅಧ್ಯಯನದಲ್ಲಿ ಆಂಟಿ ಸೈಕಾಟಿಕ್ ಪಡೆಯುತ್ತಿದ್ದ ಯುವಜನರು ಸ್ವಲೀನತೆ ಸಮಸ್ಯೆ ಅಥವಾ ಬೌದ್ಧಿಕ ವೈಕಲ್ಯವನ್ನು ತೋರಿಸಿರುವುದು ಪತ್ತೆಯಾಗಿದೆ. ಆಂಟಿ ಸೈಕಾಟಿಕ್ ಔಷಧಿಗಳ ಅಡ್ಡ ಪರಿಣಾಮಗಳು ಮುಖ್ಯವಾಗಿ ಮಕ್ಕಳು ಮತ್ತು ಹದಿಹರೆಯದವರಲ್ಲಿ ಸಮಸ್ಯೆ ಸೃಷ್ಟಿಸಲಿವೆ ಎಂದು ಸಂಶೋಧಕರಾದ ಅಮೆರಿಕದ ಹಾಫ್ಸ್ಟ್ರಾ ವಿಶ್ವವಿದ್ಯಾಲಯದ ಕ್ರಿಸ್ಟೋಫ್ ಕಾರೆಲ್ ಹೇಳಿದ್ದಾರೆ.

ಈ ಆಂಟಿ ಸೈಕಾಟಿಕ್ ಔಷಧಿಗಳು ಕೇವಲ ಮಾನಸಿಕ ಸಮಸ್ಯೆಗಳ ಚಿಹ್ನೆಗಳಾದ ಉಗ್ರ ಸ್ವಭಾವ ಅಥವಾ ಕಿರಿಕಿರಿಯನ್ನು ಕಡಿಮೆ ಮಾಡಲಿದೆ. ಸ್ವಲೀನತೆಯ ಚಿಹ್ನೆಗಳಾದ ಸಾಮಾಜಿಕವಾಗಿ ಬೆರೆಯುವುದು ಮತ್ತು ಸಂಪರ್ಕ ಸಮಸ್ಯೆಗಳು ಮತ್ತು ಬೌದ್ಧಿಕ ವೈಕಲ್ಯದ ಚಿಹ್ನೆಗಳಾದ ಅರ್ಥ ಮಾಡಿಕೊಳ್ಳುವುದು ಮತ್ತು ಅಂಕಿ ಅಂಶಗಳನ್ನು ಸೂಕ್ತವಾಗಿ ವಿಶ್ಲೇಷಿಸುವಲ್ಲಿ ವಿಫಲವಾಗಿರುವುದು ಕಂಡು ಬರಲಿದೆ.

ಹೀಗಾಗಿ ಮಾನಸಿಕ ರೋಗಗಳಿಗೆ ಚಿಕಿತ್ಸೆ ನೀಡುವವರು ಅಂಗೀಕೃತವಾದ ಮತ್ತು ಕಡಿಮೆ ಅಡ್ಡಪರಿಣಾಮಗಳಿರುವ ಔಷಧಿಗಳನ್ನೇ ಬಳಸಬೇಕು ಎಂದು ಸಂಶೋಧಕರು ಸಲಹೆ ನೀಡಿದ್ದಾರೆ. ಈ ಔಷಧಿಗಳನ್ನು ಕೊಡುವಾಗ ರೋಗಿಯಲ್ಲಿ ಆಗುವ ಬದಲಾವಣೆಗಳನ್ನೂ ವೈದ್ಯರು ಗುರುತಿಸುತ್ತ ಮತ್ತು ಗಮನಿಸುತ್ತಾ ಇರಬೇಕು ಎಂದೂ ಸಂಶೋಧಕರು ಹೇಳಿದ್ದಾರೆ.

ಕೃಪೆ: timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X