Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್‌ಗೆ ನರಸಿಂಗ ಹೆಸರನ್ನು...

ಒಲಿಂಪಿಕ್ಸ್‌ಗೆ ನರಸಿಂಗ ಹೆಸರನ್ನು ಕಳುಹಿಸಿದ ಕುಸ್ತಿ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ2 Jun 2016 8:34 PM IST
share
ಒಲಿಂಪಿಕ್ಸ್‌ಗೆ ನರಸಿಂಗ ಹೆಸರನ್ನು ಕಳುಹಿಸಿದ ಕುಸ್ತಿ ಒಕ್ಕೂಟ

ಹೊಸದಿಲ್ಲಿ, ಜೂ.2: ರಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವಕಾಶಕ್ಕಾಗಿ ಭಾರತದ ಪ್ರಖ್ಯಾತಕುಸ್ತಿಪಟುಸುಶೀಲ್ ಕುಮಾರ್ ಹೈಕೋರ್ಟ್‌ನಲ್ಲಿಕಾನೂನಿನ ಹೋರಾಟ ನಡೆಸುತ್ತಿರುವಾಗಲೇ, ಭಾರತದಕುಸ್ತಿ ಒಕ್ಕೂಟ (ಡಬ್ಲುಎಫ್‌ಐ) ನರಸಿಂಗ್ ಯಾದವ್ ಅವರ ಹೆಸರನ್ನು ಒಲಿಂಪಿಕ್ಸ್‌ಗೆಶಿಫಾರಸ್ಸುಮಾಡಿದೆ.
 ಯಾದವ್ ಅವರು 74 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ಭಾರತದಕುಸ್ತಿ ಫೆಡರೇಶನ್ ಇಂದುಡಿಲ್ಲಿಹೈಕೋರ್ಟ್‌ಗೆ ತಿಳಿಸಿದೆ.
74 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶಕ್ಕಾಗಿ ತನ್ನ ಮತ್ತು ನರಸಿಂಗ್ ಯಾದವ್ ಜೊತೆಟ್ರಯಲ್ಸ್ ನಡೆಸುವಂತೆಸುಶೀಲ್ ಕುಮಾರ್ ಕುಸ್ತಿ ಒಕ್ಕೂಟಕ್ಕೆಮನವಿಮಾಡಿದ್ದರು.ಆದರೆಕುಸ್ತಿ ಒಕ್ಕೂಟ ಅವರ ಮನವಿಯನ್ನು ತಿರಸ್ಕರಿಸಿತ್ತು. ಈ ಕಾರಣದಿಣಂದಾಗಿಸುಶೀಲ್ ಕುಮಾರ್ ಹೈಕೋರ್ಟ್ ಮೊರೆಹೋಗಿದ್ದರು.
ಸುಶೀಲ್ ಕುಮಾರ್ ಮತ್ತು ಕುಸ್ತಿ ಫೆಡರೇಶನ್ ಪರ ವಾದವನ್ನು ಆಲಿಸಿರುವ ನ್ಯಾಯಮೂರ್ತಿಮನಮೋಹನ್ ಅವರು ತೀರ್ಪನ್ನು ಜೂ.6ಕ್ಕೆ ಕಾಯ್ದಿರಿಸಿದ್ದಾರೆ.
‘‘ಸುಶೀಲ್ ಕುಮಾರ್ ಅವರನ್ನು ಭಾರತದಕುಸ್ತಿಪಟುಗಳೊಂದಿಗೆತರಬೇತಿಗಾಗಿಜಾರ್ಜಿಯಕ್ಕೆಕಳುಹಿಸಲಾಗಿತ್ತು.ಆದರೆಅವರು ಭಾರತದಕುಸ್ತಿಪಟುಗಳ ಶಿಬಿರದಿಂದ ದೂರವಾಗಿಸಾರ್ವಜನಿಕಹಣವನ್ನು ದುರ್ಬಲಕೆಮಾಡಿದ್ದಾರೆ’’ ಎಂದುಕುಸ್ತಿ ಒಕ್ಕೂಟ ನ್ಯಾಯಾಲಯಕ್ಕೆ ತಿಳಿಸಿದೆ.
 ‘‘ ಸುಶೀಲ್ ಕುಮಾರ್ ಮತ್ತು ನರಸಿಂಗ ಯಾದವ್ ಬಗ್ಗೆ ನನಗೆಗೌರವಇದೆ. ಆದರೆ ನರಸಿಂಗ ಯಾದವ್ ಅವರುಈಗಾಗಲೇ ಒಲಿಂಪಿಕ್ಸ್‌ಗೆಅರ್ಹತೆ ಪಡೆದಿರುವಾಗಅವರಿಗೆಹೇಗೆಅನ್ಯಾಯಮಾಡಲು ಸಾಧ್ಯ. ಅರ್ಹತೆ ಪಡೆದಿರುವ ಎಲ್ಲ ಅಥ್ಲೀಟ್‌ಗಳ ಹೆಸರನ್ನು ಮೇ 3ರಂದು ಕಳಹಿಸಲಾಗಿದೆ. ನರಸಿಂಗಹೆಸರುಕಳುಹಿಸಿರುವ ಹಿನ್ನೆಲೆಯಲ್ಲಿ ಆ ವಿಭಾಗದ ಸ್ಪರ್ಧೆಗೆ ಇನ್ನೊಬ್ಬ ಕುಸ್ತಿಪಟುವನ್ನು ಕಳುಹಿಸಲು ಸಾಧ್ಯವಿಲ್ಲ’’ ಎಂದುಕುಸ್ತಿ ಒಕ್ಕೂಟದವಕೀಲರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X