Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಾಗೋರರ ಅಪ್ರಕಟಿತ ಕವಿತೆಗಳ ಸಂಗ್ರಹ...

ಟಾಗೋರರ ಅಪ್ರಕಟಿತ ಕವಿತೆಗಳ ಸಂಗ್ರಹ ಶೀಘ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Jun 2016 11:04 PM IST
share

ಕೋಲ್ಕತಾ, ಜೂ.2: ಹಸ್ತಾಕ್ಷರವನ್ನು ನೀಡುವಾಗ ರವೀಂದ್ರನಾಥ ಟಾಗೋರರು ಬರೆದಿದ್ದ, ಅಪ್ರಕಟಿತ ಹನಿಗವನಗಳ ಸಂಗ್ರಹವೊಂದು ಮೊದಲ ಬಾರಿಗೆ ಪುಸ್ತಕ ರೂಪದಲ್ಲಿ ಪ್ರಕಟವಾಗುತ್ತಿದೆ.
ಟಾಗೋರರ ಆಶ್ರಮವಾಗಿದ್ದ ಶಾಂತಿನಿಕೇತನದ ರವೀಂದ್ರ ಭವನದ ಪತ್ರಾಗಾರದಲ್ಲಿ ಹುದುಗಿಕೊಂಡಿದ್ದ ಈ ರತ್ನನಿಧಿಯನ್ನು ಕ್ಯೂರೇಟರ್ ಹಾಗೂ ಕವಿ ನೀಲಾಂಜನ ಬ್ಯಾನರ್ಜಿ ಸಂಗ್ರಹಿಸಿ ಸಂಪಾದಿಸಿದ್ದಾರೆ.
‘ನಾಕಿಂಗ್ಸ್ ಎಟ್ ಮೈ ಹಾರ್ಟ್’ ಎಂಬ ಈ ಸಂಕಲನವು ಸುಮಾರು 81 ಹಸ್ತಾಕ್ಷರ-ಕವನಗಳನ್ನೊಳಗೊಂಡಿದ್ದು ಅದನ್ನು ಶೀಘ್ರದಲ್ಲೇ ‘ರೋಲಿ ಬುಕ್ಸ್’ ಬಿಡುಗಡೆಗೊಳಿಸಲಿದೆ.
ಇವು ಅತ್ಯಂತ ಸಣ್ಣ ಕವಿತೆಗಳು ಅಥವಾ ದ್ವಿಪದಿಗಳಾಗಿವೆ. ಟಾಗೋರರು ಜಪಾನಿ ಹಾಯ್ಕುಗಳ ಮಾದರಿಯ ಕವಿತೆಗಳ ನಿಸ್ಸಂದಿಗ್ಧತೆ, ಆಳ, ಶಕ್ತಿ ಹಾಗೂ ತೀವ್ರತೆಗಳಿಂದ ಪ್ರಭಾವಿತರಾಗಿದ್ದರೆಂದು ಬ್ಯಾನರ್ಜಿ ಹೇಳಿದ್ದಾರೆ.
.................
ಕಿರುಕುಳಕ್ಕೆ ಪ್ರತಿಭಟನೆ
ಬಾಲಕಿ-ತಾಯಿಗೆ ಥಳಿತ
ಮಾಣಿಕ್ ಚಾಕ್, (ಪ.ಬಂ), ಜೂ.2: ಮಾಲ್ಡಾ ಜಿಲ್ಲೆಯ ಮಾಣಿಕ್‌ಚಾಕ್‌ನಲ್ಲಿ 9ನೆ ತರಗತಿಯ ಬಾಲಕಿಯೊಬ್ಬಳಿಗೆ ಸ್ಥಳೀಯ ಯುವಕನೊಬ್ಬನು ಕಿರುಕುಳ ನೀಡುತ್ತಿದ್ದುದನ್ನು ಪ್ರತಿಭಟಿಸಿದ ಬಾಲಕಿ, ಆಕೆಯ ತಾಯಿ ಹಾಗೂ ಸ್ಥಳೀಯ ಗ್ರಾಮಪಂಚಾಯತ್‌ನ ಸದಸ್ಯನೊಬ್ಬನನ್ನು ಮಾರಣಾಂತಿಕವಾಗಿ ಥಳಿಸಿದ ಘಟನೆ ಇಂದು ವರದಿಯಾಗಿದೆ.
ನೂರ್ ಅಲಿ(20) ಎಂಬಾತನು ಕಳೆದೊಂದು ವರ್ಷದಿಂದ ಬಾಲಕಿಗೆ ಸತತ ಕಿರುಕುಳ ನೀಡುತ್ತಿದ್ದನು ಹಾಗೂ ಹಿಂಬಾಲಿಸುತ್ತಿದ್ದನೆನ್ನಲಾಗಿದೆ. ಆ ಬಗ್ಗೆ ದೂರು ನೀಡಲು ಬಾಲಕಿ ಹಾಗೂ ಅವಳ ತಾಯಿ ನೂರ್‌ನ ಮನೆಗೆ ಹೋಗಿದ್ದರು. ಆ ವೇಳೆ,ಯುವಕನ ಕುಟುಂಬದ ಸದಸ್ಯರು ಅವರಿಬ್ಬರನ್ನು ಸರಳು ಹಾಗೂ ದೊಣ್ಣೆಗಳಿಂದ ಥಳಿಸಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ಗ್ರಾಮಪಂಚಾಯತ್ ಸದಸ್ಯ ಆಯುಷ್ ಕರಣಿ ಎಂಬವರು ಮಧ್ಯಪ್ರವೇಶಿಸಿ, ದಾಳಿಯನ್ನು ತಡೆಯಲು ಯತ್ನಿಸಿದಾಗ, ಮಹಿಳೆಯರು ಸೇರಿದಂತೆ ನೂರ್‌ನ ಕುಟುಂಬಿಕರು ಅವರನ್ನೂ ಥಳಿಸಿದರೆಂದು ಅವರು ಹೇಳಿದ್ದಾರೆ.
ಗಾಯಗೊಂಡಿರುವ ಮೂವರನ್ನೂ ಮಾಣಿಕ್ ಚಾಕ್ ಗ್ರಾಮೀಣ ಆಸ್ಪತ್ರೆಗೆ ಒಯ್ಯಲಾಗಿದೆ. ಆರೋಪಿ ಯುವಕ ಹಾಗೂ ಆತನ ಕುಟುಂಬ ಸದಸ್ಯರು ತಲೆಮಾರೆಸಿಕೊಂಡಿದ್ದಾರೆಂದು ಅಧಿಕಾರಿ ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X