Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಹ್ಸಾನ್ ಜಾಫ್ರಿ ಬಳಿ ‘ನಿಮ್ಮನ್ನು ಇನ್ನೂ...

ಎಹ್ಸಾನ್ ಜಾಫ್ರಿ ಬಳಿ ‘ನಿಮ್ಮನ್ನು ಇನ್ನೂ ಕೊಂದಿಲ್ಲವೇ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು ಸಿಎಂ ಮೋದಿ

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಬದುಕುಳಿದ ರೂಪಾಬೆಹ್ನ್ ಮೋದಿ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jun 2016 3:59 PM IST
share
ಎಹ್ಸಾನ್ ಜಾಫ್ರಿ ಬಳಿ ‘ನಿಮ್ಮನ್ನು ಇನ್ನೂ ಕೊಂದಿಲ್ಲವೇ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು ಸಿಎಂ ಮೋದಿ

ಅಹಮದಾಬಾದ್ : ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡವಾಗುವ ಮೊದಲು ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಲ್ಲಿ ಸಹಾಯಕ್ಕಾಗಿ ಅಂಗಲಾಚಿದೂರವಾಣಿ ಕರೆ ಮಾಡಿದರೂ ಮೋದಿ ‘ನೀವಿನ್ನೂ ಸತ್ತಿಲ್ಲವೇ’ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು, ಎಂದು ಆ ಭಯಾನಕ ದಿನವನ್ನು ನೆನಪಿಸುತ್ತಾರೆ ಹತ್ಯಾಕಾಂಡದಲ್ಲಿ ಬದುಕುಳಿದ ರೂಪಾಬೆಹ್ನ್ ಮೋದಿ. ಪಾರ್ಸಿಗಳಾಗಿದ್ದ ರೂಪಾ ಮತ್ತಾಕೆಯ ಮಕ್ಕಳು ಆ ದಿನ ಜಾಫ್ರಿ ಮನೆಯಲ್ಲಿ ಆಶ್ರಯ ಪಡೆದಿದ್ದರು.

ಒಟ್ಟು 6 ಮಂದಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ನೀಡಿದ ತೀರ್ಪಿನ ಬಗ್ಗೆ ಕ್ಯಾಚ್ ನ್ಯೂಸ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘‘ನಾವು ಅವರೆಲ್ಲರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳನ್ನು ನೀಡಿದ್ದೇವೆ. ಈ ಪ್ರಕರಣದಲ್ಲಿ ಸಂಪೂರ್ಣ ನ್ಯಾಯ ದೊರಕಿಸಲಾಗಿಲ್ಲ,’’ಎಂದು ಹೇಳಿದರು.

ಕೆ ಜಿ ಎರ್ದಾ ಎಂಬ ಹೆಸರಿನ ವ್ಯಕ್ತಿಯ ಖುಲಾಸೆಯ ಬಗ್ಗೆ ಕೇಳಿದಾಗ, ‘‘ಇದೇ ವ್ಯಕ್ತಿ ನನ್ನನ್ನು ನನ್ನ ಮಗಳು ಹಾಗೂ ಇತರ ಮೂವರನ್ನು ದಾಳಿಕೋರರ ಬಳಿ ಕೊಂಡೊಯ್ದು ನಾನು ತಂದಿದ್ದ ನನ್ನ ಮಗನ ಫೊಟೋವನ್ನು ಅವರಿಗೆತೋರಿಸಿ ‘‘ಈ ವ್ಯಕ್ತಿಯನ್ನು ನೀವು ಕೊಂದಿಲ್ಲವೇ?’’ಎಂದು ಕೇಳಿದಾಗ ಅವರಲ್ಲೊಬ್ಬ ಇಲ್ಲವೆಂದಿದ್ದ. ಅಷ್ಟೇ, ನಂತರ ನನ್ನ ಪುತ್ರನನ್ನು ನಾನು ನೋಡಿಲ್ಲ,’’ ಎಂದು ಅವರು ದುಃಖದಿಂದ ನುಡಿಯುತ್ತಾರೆ.

ಜಾಫ್ರಿಯವರನ್ನು ಗುಂಪೊಂದುಹೊರಗೆಳೆದು ಅವರ ಮೇಲೆ ಪೆಟ್ರೋಲ್ ಸುರಿದು ಅವರಿಗೆ ಬೆಂಕಿಯಿಕ್ಕಿದ್ದನ್ನು ರೂಪಾ ಕಣ್ಣಾರೆ ಕಂಡಿದ್ದರು. ಸುಮಾರು 4,500 ಮಂದಿಯಿದ್ದ ಗುಂಪು ನಡೆಸಿದ್ದ ದಾಳಿಯಲ್ಲಿ ರೂಪಾ ಮತ್ತಾಕೆಯ ಮಗಳು ಬದುಕುಳಿದಿದ್ದರು.

ಮೋದಿಯವರ ಬಗ್ಗೆ ಅಂದು ಹಾಗೂ ಈಗ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದಾಗ ‘‘ಆ ದಿನ ಎಹ್ಸಾನ್ ಜಾಫ್ರಿಯವರ ಫೋನ್ ಡೈರಿಯನ್ನು ನಾನು ಕೈಗೆತ್ತಿಕೊಂಡಿರಲಿಲ್ಲ. ಹಾಗೇನಾದರೂ ಮಾಡಿದ್ದಿದ್ದರೆಅವರು ಯಾರೊಂದಿಗೆಲ್ಲ ಸಂಪರ್ಕದಲ್ಲಿದ್ದರೆಂದು ತಿಳಿದು ಬರುತ್ತಿತ್ತು. ಜಾಫ್ರಿ ಯಾರೆಂದುತನಗೆ ಗೊತ್ತಿಲ್ಲವೆಂದು ಮೋದಿ ವಿಶೇಷ ತನಿಖಾ ದಳದ ಮುಂದೆ ಹೇಳುವ ಹಾಗಿರಲಿಲ್ಲ.ಘಟನೆ ನಡೆದ ತಿಂಗಳಲ್ಲೇ ಅವರಿಬ್ಬರು ಪ್ರಚಾರದಲ್ಲಿ ಭಾಗವಹಿಸಿದ್ದರು ಹಾಗೂ ಅವರ ಫೊಟೋಗಳು ದೈನಿಕಗಳಲ್ಲಿ ಅಚ್ಚಾಗಿದ್ದವು,’’ಎಂದು ನೆನಪಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X