Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂ.4 ರ ಸಂಜೆಯೊಳಗೆ 4.75...

ಜೂ.4 ರ ಸಂಜೆಯೊಳಗೆ 4.75 ಕೋ.ರೂ.ಪಾವತಿಸುವಂತೆ ರವಿಶಂಕರರ ಎಒಎಲ್‌ಗೆ ಎನ್‌ಜಿಟಿ ಆದೇಶ

ವಾರ್ತಾಭಾರತಿವಾರ್ತಾಭಾರತಿ3 Jun 2016 8:40 PM IST
share
ಜೂ.4 ರ ಸಂಜೆಯೊಳಗೆ 4.75 ಕೋ.ರೂ.ಪಾವತಿಸುವಂತೆ ರವಿಶಂಕರರ ಎಒಎಲ್‌ಗೆ ಎನ್‌ಜಿಟಿ ಆದೇಶ

ಹೊಸದಿಲ್ಲಿ,ಜೂ.3: ಮಾರ್ಚ್‌ನಲ್ಲಿ ತಾನು ಆಯೋಜಿಸಿದ್ದ ‘ವಿಶ್ವ ಸಂಸ್ಕೃತಿ ಉತ್ಸವ’ದ ಸಂದರ್ಭದಲ್ಲಿ ಯಮುನಾ ನದಿಯ ಜೀವವೈವಿಧ್ಯತೆಗೆ ಹಾನಿಯನ್ನುಂಟು ಮಾಡಿದ್ದಕ್ಕಾಗಿ ದಂಡದ ರೂಪದಲ್ಲಿ ವಿಧಿಸಲಾಗಿದ್ದ ಐದು ಕೋ.ರೂ.ಪರಿಸರ ಪರಿಹಾರದ ಬಾಕಿ 4.75 ಕೋ.ರೂ.ಗಳನ್ನು ಶನಿವಾರದೊಳಗೆ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ(ಡಿಡಿಎ)ದಲ್ಲಿ ಠೇವಣಿಯಿರಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಇಂದು ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನಕ್ಕೆ ತಾಕೀತು ಮಾಡಿದೆ.

ಜೂ.10ರೊಳಗೆ ಉತ್ಸವ ನಡೆದಿದ್ದ ಯಮುನಾ ನದಿಯ ತೀರಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಮತ್ತು ಜುಲೈ 4ರೊಳಗೆ ‘ಸಂಪೂರ್ಣ ಮತ್ತು ಸಮಗ್ರ’ವರದಿಯನ್ನು ಸೀಲ್ ಮಾಡಿದ ಲಕೋಟೆಯಲ್ಲಿ ತನಗೆ ಸಲ್ಲಿಸುವಂತೆ ಎನ್‌ಜಿಟಿ ಅಧ್ಯಕ್ಷ ನ್ಯಾ.ಸ್ವತಂತರ್ ಕುಮಾರ್ ನೇತೃತ್ವದ ರಜಾಕಾಲದ ಪೀಠವು ಜಲ ಸಂಪನ್ಮೂಲಗಳ ಸಚಿವಾಲಯದ ಕಾರ್ಯದರ್ಶಿ ಶಶಿ ಕುಮಾರ ನೇತೃತ್ವದ ತಜ್ಞರ ಸಮಿತಿಗೆ ಸೂಚಿಸಿತು.

 ಮಾ.11ರಿಂದ 13ರವರೆಗೆ ಎಒಎಲ್ ಆಯೋಜಿಸಿದ್ದ ಉತ್ಸವನ್ನು ನಿಷೇಧಿಸಲು ಮಾ.9ರಂದು ನಿರಾಕರಿಸಿದ್ದ ಎನ್‌ಜಿಟಿಯು,ಯಮುನಾ ನದಿಯ ಜೀವವೈವಿಧ್ಯತೆ ಮತ್ತು ಜಲಚರಗಳ ಜೀವನಕ್ಕೆ ಹಾನಿಯನ್ನುಂಟು ಮಾಡಿದ್ದಕ್ಕಾಗಿ ಐದು ಕೋಟಿ ರೂ.ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು. ಹಣವನ್ನು ಪಾವತಿಸಲು ನಾಲ್ಕು ವಾರಗಳ ಸಮಯಾವಕಾಶ ಕೋರಿ ಎಒಎಲ್ ಮಾ.11ರಂದು ಅರ್ಜಿ ಸಲ್ಲಿಸಿತ್ತು. ಅಂದು 25ಲ.ರೂ.ಗಳನ್ನು ಪಾವತಿಸಲು ಅದಕ್ಕೆ ಅನುಮತಿ ನೀಡಿದ್ದ ಎನ್‌ಜಿಟಿ ಬಾಕಿ ಹಣವನ್ನು ಪಾವತಿಸಲು ಮೂರು ವಾರಗಳ ಗಡುವು ವಿಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X