Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಳಿಗಾ ಕೊಲೆ ಪ್ರಕರಣ : ಸ್ಪೋಟಕ ಮಾಹಿತಿ...

ಬಾಳಿಗಾ ಕೊಲೆ ಪ್ರಕರಣ : ಸ್ಪೋಟಕ ಮಾಹಿತಿ ನೀಡಿದ ಮಂಜು

# ತನಿಖೆಯ ದಾರಿ ತಪ್ಪಿಸಲು ಪೊಲೀಸ್ ಇಲಾಖೆಗೆ ಲಕ್ಷಗಟ್ಟಳೆ ಲಂಚ ? # ಯಾವುದೇ ಪ್ರಭಾವ, ಆಮಿಷಕ್ಕೆ ಬಗ್ಗದೆ ತನಿಖೆಯನ್ನು ಮುನ್ನಡೆಸುತ್ತಿರುವ ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ3 Jun 2016 9:36 PM IST
share
ಬಾಳಿಗಾ ಕೊಲೆ ಪ್ರಕರಣ : ಸ್ಪೋಟಕ ಮಾಹಿತಿ ನೀಡಿದ ಮಂಜು

ಮಂಗಳೂರು, ಜೂ 3 : ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿತ ಮಂಜು ನಿರೇಶ್ವಾಲ್ಯ ಪ್ರಕರಣದ ಕುರಿತು ಸ್ಪೋಟಕ ಮಾಹಿತಿಗಳನ್ನು ಪೊಲೀಸರಿಗೆ ನೀಡಿದ್ದಾನೆ ಎಂದು ಒನ್ ಇಂಡಿಯಾ ಡಾಟ್ ಕಾಂ ಸುದ್ದಿ ವೆಬ್ ಸೈಟ್ ನಲ್ಲಿ ಶ್ರೇಯಸ್ ವರದಿ ಮಾಡಿದ್ದಾರೆ. 
ಅದರ ಪ್ರಕಾರ ಪ್ರಕರಣದ ಸೂತ್ರಧಾರ , ತಲೆಮರೆಸಿಕೊಂಡಿರುವ ನಮೋ ಬ್ರಿಗೇಡ್ ಸ್ಥಾಪಕ ನರೇಶ್ ಶೆಣೈ ಯನ್ನು ಬಚಾವ್ ಮಾಡಲು ಪೊಲೀಸ್ ಇಲಾಖೆಗೆ 50 ಲಕ್ಷ ರೂಪಾಯಿ ತಲುಪಿಸಲಾಗಿದೆ. ಆದರೆ ಪ್ರಕರಣದ ಬೆನ್ನು ಬಿದ್ದಿರುವ  ಮಂಗಳೂರು ಪೊಲೀಸ್ ಕಮಿಷನರ್ ಎಂ . ಚಂದ್ರಶೇಖರ್ ಅವರು ಇದನ್ನೆಲ್ಲಾ ಮೆಟ್ಟಿ ನಿಂತು ಪ್ರಕರಣ ತನಿಖೆಗೆ ಇಂತಹ ಯಾವುದೇ ಅಕ್ರಮಗಳಿಂದ ತಡೆಯಾಗದಂತೆ ಶ್ರಮಿಸುತ್ತಿದ್ದಾರೆ. ಅವರ ಅಧೀನ ಅಧಿಕಾರಿಗಳಲ್ಲಿ ಕೆಲವರು ಪ್ರಕರಣದಲ್ಲಿ ಅವರಿಗೆ ಸಹಕರಿಸದೆ ಇದ್ದರೂ ಅವರೇ ಸ್ವತಹ ಇದನ್ನು ನಿಭಾಯಿಸಲು ದಾರಿ ಕಂಡುಕೊಂಡಿದ್ದಾರೆ ಎಂದೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ  ವರದಿ ಹೇಳಿದೆ. 
ಪ್ರಕರಣದ ತನಿಖಾಧಿಕಾರಿ ಎಸಿಪಿ ತಿಲಕ್ ಚಂದ್ರ ಅವರ ತಂಡದ ಮೇಲೆ ಪ್ರಭಾವ ಹಾಕಲು 18 ಲಕ್ಷ ರೂಪಾಯಿಗಳನ್ನು ರಾಜ್ಯದ ಸ್ವಯಂ ಘೋಷಿತ ದೇವ ಮಾನವರೊಬ್ಬರಿಗೆ ಕಳುಹಿಸಲಾಗಿದೆ. ಇದಕ್ಕೆ ಆ ದೇವಮಾನವ ರಾಜಕೀಯ ಪ್ರಭಾವ ಬಳಸಿ ತನಿಖೆಯನ್ನು ನಿಧಾನ ಮಾಡಿಸುತ್ತೇನೆ ಎಂದು ಹೇಳಿದ್ದಾರೆ ಎಂದೂ ಮಂಜು ಬಾಯಿ ಬಿಟ್ಟಿದ್ದಾನೆ ಎಂದು ವರದಿ ಹೇಳಿದೆ. 
ವರದಿಯ ಪ್ರಕಾರ ನರೇಶ್ ಶೆಣೈ ಅವರ ತಂಡ ಸ್ವತಹ ಕಮಿಷನರ್ ಚಂದ್ರಶೇಖರ್ ಅವರನ್ನು ಆಮಿಷ ಒಡ್ಡಿ ತನಿಖೆ ತಡೆಯಲು ಪ್ರಯತ್ನಿಸಿದೆ. ಆದರೆ ಕಮಿಷನರ್ ಮಾತ್ರ ಯಾವುದೇ ಒತ್ತಡ ಹಾಗು ಆಮಿಷಕ್ಕೆ ಬಲಿಯಾಗದೆ ತನಿಖೆಯನ್ನು ಮುನ್ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ. ತನಿಖೆಯ ಹಾದಿ ತಪ್ಪಿಸಲು ಬಂದಿದ್ದ ೫೦ ಲಕ್ಷ ರೂಪಾಯಿಯನ್ನು ಹಂಚಿಕೊಂಡವರ ಮೇಲೆ ಕಮಿಷನರ್ ಅವರ ಹದ್ದಿನ ಕಣ್ಣಿದ್ದು ಅವರ ಭ್ರಷ್ಟಾಚಾರ  ಸಾಬೀತಾದರೆ ಅವರು ಅಮಾನತು ಆಗುವ ಸಾಧ್ಯತೆ ಇದೆ ಎಂದೂ ವರದಿ ಹೇಳಿದೆ. 
Courtesy : oneindia.com
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X