Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ...

ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ3 Jun 2016 10:13 PM IST
share
ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸಾ ಶಿಬಿರ

 ಮಡಿಕೇರಿ, ಜೂ.3: ಅಪಘಾತಗಳು, ತುರ್ತು ಕಾಯಿಲೆಗಳು ಮತ್ತು ಇತರ ಅನಾಹುತಗಳು ಸಂಭವಿಸಿದ ಸಂದರ್ಭಗಳಲ್ಲಿ ವ್ಯಕ್ತಿಯ ಜೀವ ಸಂರಕ್ಷಣೆಗಾಗಿ ಪ್ರಥಮ ಚಿಕಿತ್ಸೆ ಮಾಡುವ ವಿಧಾನವನ್ನು ತಿಳಿದುಕೊಳ್ಳುವಲ್ಲಿ ಪ್ರತಿಯೊಬ್ಬರು ಮುಂದಾಗುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ನಗರದ ಸಂತ ಮೈಕಲರ ಶಾಲೆ ಸಭಾಂಗಣದಲ್ಲಿ ಸರಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಮತ್ತು ಕ್ರಾಫ್ಟ್ ಕಲಾ ಶಿಕ್ಷಕರಿಗೆ ನಡೆದ ಪ್ರಥಮ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರ ಹೊಣೆಗಾರಿಕೆ ಹೆಚ್ಚಿರುತ್ತದೆ. ಆದ್ದರಿಂದ ಅಪಘಾತಗಳು, ಪ್ರಾಕೃತಿಕ ವಿಪತ್ತು ಮುಂತಾದ ತುರ್ತು ಪರಿಸ್ಥಿತಿಯಲ್ಲಿ ವೈದ್ಯಕೀಯ ಚಿಕಿತ್ಸೆ ದೊರಕುವುದಕ್ಕಿಂತ ಮುಂಚಿತವಾಗಿ ಪ್ರಥಮ ಚಿಕಿತ್ಸೆ ಕೊಡುವಲ್ಲಿ ಅಗತ್ಯ ಕ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಥಮ ಚಿಕಿತ್ಸೆ ಕೊಡುವ ವಿಧಾನಗಳನ್ನು ಕಲಿತುಕೊಳ್ಳುವಲ್ಲಿ ಪ್ರತಿಯೊಬ್ಬರೂ ಮುಂದಾಗುವಂತೆ ಜಿಪಂ ಸಿಇಒ ಚಾರುಲತಾ ಸೋಮಲ್ ಸಲಹೆ ನೀಡಿದರು. ಜಿಲ್ಲೆಯಲ್ಲಿ ಮೊದಲನೇ ಹಂತವಾಗಿ ರೆಡ್‌ಕ್ರಾಸ್ ಸಂಸ್ಥೆಯು, ಜಿಪಂ ಮತ್ತು ಶಿಕ್ಷಣ ಇಲಾಖೆ ಜೊತೆಗೂಡಿ ಕಾರ್ಯಗಾರ ಹಮ್ಮಿಕೊಂಡಿದೆ. ಇದರಿಂದ ದೈಹಿಕ ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳಿಗೆ ಪ್ರಥಮ ಚಿಕಿತ್ಸೆ ಮಾಡುವ ವಿಧಾನಗಳನ್ನು ಕಲಿತುಕೊಳ್ಳುವಲ್ಲಿ ನೆರವಾಗಲಿದೆ ಎಂದು ಚಾರುಲತಾ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಜೀವ ಸಂರಕ್ಷಣೆ ಅಥವಾ ಅಪಘಾತದಿಂದ ಪರಿಸ್ಥಿತಿ ಹದಗೆಡದಂತೆ ತಡೆಯುವುದು. ಹಾಗೆಯೇ ಶೀಘ್ರ ಚೇತರಿಕೆಯನ್ನು ಉತ್ತೇಜಿಸುವಲ್ಲಿ ಪ್ರಥಮ ಹಂತದ ಚಿಕಿತ್ಸೆ ಪ್ರಯೋಜನಕಾರಿಯಾಗಲಿದೆ ಎಂದರು.

ಅಪಘಾತಗಳು ಸಂಭವಿಸಿದಾಗ ಅತಿ ಅಪಾಯಕಾರಿ ಗಾಯ ಅಥವಾ ಅನಾರೋಗ್ಯವಿದೆ ಎಂದು ಸಂಶಯ ಹೊಂದಿದಲ್ಲಿ ತು ರ್ತು ಸಹಾಯಕ್ಕಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು ಮಾತನಾಡಿದರು. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಅಭಿನಂದನ್, ಡಾ.ದೇವಿ ಆನಂದ್, ಡಾ, ಶಿವರಾಜ್, ಡಾ.ಶ್ವೇತಾ, ಡಾ. ಅನ್ನಪೂರ್ಣ ಮತ್ತಿತರರು ಪ್ರಥಮ ಚಿಕಿತ್ಸೆ ನೀಡುವ ಕುರಿತು ಹಲವಾರು ಮಾಹಿತಿ ನೀಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥ ಎಚ್.ಆರ್.ಮುರುಳಿಧರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗಿರೀಶ್, ಶಿಕ್ಷಕರಾದ ಮಹದೇವಯ್ಯ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X