Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಏರ್...

ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಏರ್ ಇಂಡಿಯಾದಲ್ಲಿ ಬ್ಯುಸಿನೆಸ್ ಕ್ಲಾಸ್ ಯೋಗ

ವಾರ್ತಾಭಾರತಿವಾರ್ತಾಭಾರತಿ4 Jun 2016 9:15 AM IST
share
ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಏರ್ ಇಂಡಿಯಾದಲ್ಲಿ ಬ್ಯುಸಿನೆಸ್ ಕ್ಲಾಸ್ ಯೋಗ

ಹೊಸದಿಲ್ಲಿ: ಜೈಜವಾನ್ ಎನ್ನುವುದು ಮಹಾರಾಜರ ಕಾಲದ ಹೇಳಿಕೆ. ಇದನ್ನು ಅಕ್ಷರಶಃ ಪಾಲಿಸಲು ಏರ್ ಇಂಡಿಯಾ ಮುಂದಾಗಿದ್ದು, ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ದೇಶದೊಳಗಿನ ವಿಮಾನಯಾನಕ್ಕೆ ಬ್ಯುಸಿನೆಸ್ ಕ್ಲಾಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಇಂಥ ಪ್ರಶಸ್ತಿ ಪುರಸ್ಕೃತ ಯೋಧರು ಅಥವಾ ಮಾಜಿ ಯೋಧರಿಗೆ ಅವರ ಟಿಕೆಟ್‌ಗೆ ಅನುಗುಣವಾಗಿ ಎಕಾನಮಿ ಕ್ಲಾಸ್ ವಿಮಾನ ಪ್ರವೇಶ ಪಾಸ್ ನೀಡಲಾಗುವುದು. ಆದರೆ ಪ್ರವೇಶ ಗೇಟ್‌ನಲ್ಲಿ ಆಸನ ಲಭ್ಯತೆ ನೋಡಿಕೊಂಡು ಅದನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ.
ಈ ನಿರ್ಧಾರ ತಕ್ಷಣದಿಂದ ಜಾರಿಗೆ ಬರಲಿದೆ. ಪರಮವೀರ ಚಕ್ರ, ಮಹಾವೀರ ಚಕ್ರ, ವೀರಚಕ್ರ, ಅಶೋಕ ಚಕ್ರ, ಕೀರ್ತಿ ಚಕ್ರ ಹಾಗೂ ಶೌರ್ಯ ಚಕ್ರ ವಿಜೇತರಿಗೆ ಈ ಸೌಲಭ್ಯ ಕಲ್ಪಿಸಲಾಗುತ್ತದೆ. ನಮ್ಮ ಯೋಧರ ಬಗ್ಗೆ ನಮಗೆ ಹೆಮ್ಮೆ ಎನಿಸುತ್ತದೆ. ಆದ್ದರಿಂದ ಕನಿಷ್ಠ ಅವರನ್ನು ಈ ರೀತಿಯಲ್ಲಿ ಗೌರವಿಸುವುದು ನಮ್ಮ ಉದ್ದೇಶ ಎಂದು ಹಿರಿಯ ಅಧಿಕಾರಿ ಅಶ್ವಿನಿ ಲೋಹಾನಿ ಹೇಳಿದ್ದಾರೆ.
ಈ ಸೌಲಭ್ಯ ಪಡೆಯಲು ಸೈನಿಕರು ತಮ್ಮ ಗುರುತುಪತ್ರದ ಪ್ರತಿಯನ್ನು ಚೆಕ್ಇನ್ ಕೌಂಟರ್‌ನಲ್ಲಿ ನೀಡಬೇಕು. ಆದರೆ ಕುಟುಂಬ ಸದಸ್ಯರು ಜತೆಗೆ ಇಲ್ಲದಿದ್ದ ಸಂದರ್ಭದಲ್ಲಿ ಮಾತ್ರ ಇದು ಅನ್ವಯವಾಗುತ್ತದೆ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X