Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಹ್ರೈನ್: ಕೇರಳದ ಯುವತಿಯನ್ನು ಸೆಕ್ಸ್...

ಬಹ್ರೈನ್: ಕೇರಳದ ಯುವತಿಯನ್ನು ಸೆಕ್ಸ್ ಜಾಲಕ್ಕೆ ಆಹುತಿ ನೀಡಲು ಯತ್ನಿಸಿದಾತನಿಗೆ 10ವರ್ಷ ಜೈಲು

ವಾರ್ತಾಭಾರತಿವಾರ್ತಾಭಾರತಿ4 Jun 2016 1:14 PM IST
share
ಬಹ್ರೈನ್: ಕೇರಳದ ಯುವತಿಯನ್ನು ಸೆಕ್ಸ್ ಜಾಲಕ್ಕೆ ಆಹುತಿ ನೀಡಲು ಯತ್ನಿಸಿದಾತನಿಗೆ 10ವರ್ಷ ಜೈಲು

  ಮನಾಮ, ಜೂನ್ 4: ಕೇರಳದಿಂದ ಸಲೂನ್‌ನಲ್ಲಿ ಕೆಲಸಕ್ಕೆಂದು ಕರೆತಂದ ಯುವತಿಯನ್ನು ಶಾರೀರಿಕ ಹಾಗು ಮಾನಸಿಕವಾಗಿ ಕಿರುಕುಳ ನೀಡಿ ಸೆಕ್ಸ್ ಜಾಲಕ್ಕೆ ಸೇರಿಸಲು ಶ್ರಮಿಸಿದ ಭಾರತೀಯನಿಗೆ ಹೈಕ್ರಿಮಿನಲ್ ಕೋರ್ಟ್ ಹತ್ತು ವರ್ಷ ಜೈಲುಶಿಕ್ಷೆ ವಿಧಿಸಿದೆ. ಶಿಕ್ಷೆ ಪೂರ್ಣಗೊಳಿಸಿದ  ನಂತರ ಈತನನ್ನು ಗಡಿ ಪಾರು ಮಾಡಬೇಕೆಂದು ತೀರ್ಪಿನಲ್ಲಿ ಆದೇಶಿಸಲಾಗಿದೆ. ಮಾನವ ಸಾಗಾಟ, ವೇಶ್ಯಾವೃತ್ತಿಗೆ ಪ್ರಚೋದನೆ ಮುಂತಾದ ಆರೋಪಗಳಲ್ಲಿ ಈತ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

 ತನ್ನನ್ನು ಒಬ್ಬ ಕೆಲಸಕ್ಕೆಂದು ಬಹ್ರೈನ್‌ಗೆ ಕರೆತಂದಿದ್ದ ಎಂದು ಬಲಿಪಶು ಯುವತಿ ಪ್ರಾಸಿಕ್ಯೂಟರ್‌ಗೆ ಹೇಳಿದ್ದರು. ಊರಲ್ಲಿ 50,000 ರೂಪಾಯಿ ನೀಡಿ ವೀಸಾ ಪಡೆದಿದ್ದೆ. ತನ್ನನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗಲು ಬಂದ ಆರೋಪಿ ನೇರವಾಗಿ ಅಪಾರ್ಟ್‌ಮೆಂಟ್‌ಗೆ ಕರೆದುಕೊಂಡು ಹೋಗಿದ್ದ ಎಂದು ಯುವತಿ ಹೇಳಿದ್ದರು. ಇಲ್ಲಿ ಮೂರು ದಿವಸ ವಾಸಿಸಿದ ನಂತರ ಅಪಾರ್ಟ್‌ಮೆಂಟ್‌ನ್ನು ಬದಲಾಯಿಸಿದ್ದಾನೆ, ಅಲ್ಲಿ ಸೆಕ್ಸ್ ಜಾಲದ ಸದಸ್ಯಳಾಗಬೇಕೆಂದು ತನಗೆ ಹೊಡೆದಿದ್ದಾನೆ. ಮೊಬೈಲ್ ಫೋನ್, ಪಾಸ್‌ಪೋರ್ಟ್ ಈ ತಂಡದ ಕೈಸೇರಿದ್ದರಿಂದಹೊರಜಗತ್ತಿನೊಂದಿಗೆ ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಇವರಲ್ಲಿ ಒಬ್ಬ ಅಪಾರ್ಟ್‌ಮೆಂಟ್‌ನಲ್ಲಿ ಮರೆತು ಹೋದ ಬೀಗದ ಕೈ ಯಿಂದ ಬಾಗಿಲು ತೆರೆದು ಹೊರಗೆ ಬಂದದ್ದರಿಂದ  ಪಾರಾಗಿದ್ದರು.

  ದಾರಿಯಲ್ಲಿ ಅಳುತ್ತಾ ಹೋಗುತ್ತಿದ್ದ ಯುವತಿಯನ್ನುಒಬ್ಬ ಭಾರತೀಯನೇ ಪೊಲೀಸ್ ಠಾಣೆಗೆ ತಲುಪಿಸಿದ್ದರು. ಈತನ ಕಾರನ್ನು ಬೆಂಬತ್ತಿದ್ದ ತಂಡ ಕೊಲೆಗೈಯ್ಯುವ ಬೆದರಿಕೆ ಹಾಕಿದರೂ ಅದನ್ನು ಕಡೆಗಣಿಸಿ ಪೊಲೀಸ್ ಸ್ಟೇಶನ್‌ಗೆ ಯುವತಿಯನ್ನು ಆತ ಯಶಸ್ವಿಯಾಗಿ ತಲುಪಿಸಿದ್ದರು. ಕೋರ್ಟ್ ತೀರ್ಪು ವಿರುದ್ಧ ಕ್ರಿಮಿನಲ್ ಅಪೀಲ್ಸ್ ಕೋರ್ಟ್‌ನ್ನು ಸಂಪರ್ಕಿಸುತ್ತೇವೆ ಎಂದು ಆರೋಪಿಗಳ ವಕೀಲರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X