Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಮ್ಕಾ ಬುಕ್‌ಗೆ ತಾರಕ್ ಮೆಹ್ತಾ ಕಾ...

ಲಿಮ್ಕಾ ಬುಕ್‌ಗೆ ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ !

ವಾರ್ತಾಭಾರತಿವಾರ್ತಾಭಾರತಿ4 Jun 2016 5:13 PM IST
share
ಲಿಮ್ಕಾ ಬುಕ್‌ಗೆ ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ !

ಮುಂಬೈ ಜೂನ್ 4:ತಾರಕ್ ಮೆಹ್ತಾ ಕಾ ಉಲ್ಟಾ ಚಸ್ಮಾ ವೀಕ್ಷಕರ ಪ್ರೀತಿಯಿಂದ ಮತ್ತೊಂದು ಯಶಸ್ಸನ್ನು ಸಂಪಾದಿಸಿಕೊಂಡಿದೆ. ತಮ್ಮ ಧಾರಾವಾಹಿಗಳ ಮೂಲಕ ಯಾವಾಗಲು ವೀಕ್ಷಕರಿಗೆ ಸಮಾಜಕ್ಕೆ ಸಂಬಂಧಿಸಿದ ವಿಷಯಗಳನ್ನು ತುಂಬ ಸುಲಭವಾಗಿ ನವಿರು ಹಾಸ್ಯ ಮೂಲಕ ತಲಪಿಸುತ್ತಾ ಬಂದಿದೆ. ಅದರ ಪ್ರತಿಯೊಂದು ಧಾರಾವಾಹಿ ಮನೆಗಳಲ್ಲಿ ನಗು ತರಿಸುತ್ತದೆ. ಈ ಶೋವನ್ನು ದೇಶದ ಪ್ರಧಾನಿ ಸ್ಚಚ್ಛತಾ ಅಭಿಯಾನಕ್ಕೆ ಸೇರಿಸಿಕೊಂಡಿದ್ದಾರೆ. ಇದು ವೀಕ್ಷಕರ ನೆಚ್ಚಿನ ಶೋ ಆಗಿದೆ. ಇದುಈವರೆಗೆ 1900ಕ್ಕೂ ಅಧಿಕ ಪ್ರದರ್ಶನವನ್ನು ನೀಡಿದೆ. ಮತ್ತು ಅದಕ್ಕೆ ಉತ್ತಮ ಟಿಆರ್‌ಪಿ ಸಿಕ್ಕಿದೆ. ಇದು ದಿನಾಲೂ ಪ್ರಸಾರವಾಗುತ್ತಿರುವ ಎಲ್ಲರೂ ನೋಡಬಹುದಾದಂತಹ ಹಾಸ್ಯಧಾರಾವಾಹಿಯಾಗಿದೆ.

ಈಗ ಈ ಧಾರವಾಹಿ ಇನ್ನೊಂದು ಸಾಧನೆಯ ಗರಿಯನ್ನು ತನ್ನ ತಲೆಗೆ ಮುಡಿದು ಕೊಂಡಿದೆ. ದಿನಾಲೂ ಪ್ರಸಾರವಾಗುವ ಅತಿಹೆಚ್ಚು ಧಾರಾವಾಹಿಗಳನ್ನು ಪ್ರಸಾರಿಸಿದೆ ಎಂದು ಲಿಮ್ಕಾ ಬುಕ್‌ನಲ್ಲಿ ಅದು ತನ್ನ ಹೆಸರನ್ನು ಸೇರಿಸಿದೆ. ಇದರ ನಿರ್ಮಾಪಕ ಅಸಿತ್ ಕುಮಾರ್‌ಮೋದ ನಮ್ಮ ಎಪಿಸೋಡ್ ಪ್ರಸಾರ 2008ಜುಲೈ 28ಕ್ಕೆ ಆರಂಭವಾಯಿತು. ಆಗ ಬಹಳ ಜನರು ಇದರ ಕಾನ್ಸೆಪ್ಟ್‌ನ ವಿರುದ್ಧ ನಿಲುವು ಇಟ್ಟುಕೊಂಡಿದ್ದರು. ಆದರೆ ನನ್ನ ತಂಡಕ್ಕೆ ಈ ಪ್ರದರ್ಶನದಲ್ಲಿ ತುಂಬು ಭರವಸೆ ಇತ್ತು. ನಾವು ಒಂದು ದಿನ ಯಶಸ್ಸು ಹೊಂದುವೆವು ಎಂದು ನಾವು ವಿಶ್ವಾಸದಲ್ಲಿದ್ದೆವು" ಎಂದು ಅವರು ಹೇಳಿದ್ದಾರೆ. ಇಂದು ತಾರಕ್ ಮಹ್ತಾ ಕಾ ಉಲ್ಟಾ ಚಷ್ಮಾ ಮನೆಮನೆ ಮಾತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X