Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಕಾರ್ಯಕ್ರಮ

ಇಂದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Jun 2016 12:12 AM IST
share

*ಮಾಹಿತಿ ಶಿಬಿರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿಕಲಚೇತನರ ಸಬಲೀಕರಣಕ್ಕಾಗಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಕುರಿತು ವಿಕಲಚೇತನರ ಹೆತ್ತವರಿಗೆ ಮಾಹಿತಿ ಶಿಬಿರ. ಸಮಯ: ಬೆಳಗ್ಗೆ 10ಕ್ಕೆ. ಸ್ಥಳ: ವೈಕುಂಠ ಬಾಳಿಗಾ ಲಾ ಕಾಲೇಜು ಸಭಾಂಗಣ, ಕುಂಜಿಬೆಟ್ಟು ಉಡುಪಿ. *ನೃತ್ಯ ನಾಟಕ: ಮಣಿಪಾಲ ಪದವಿ ಪೂರ್ವ ಕಾಲೇಜಿನ ಮಕ್ಕಳ ತಂಡ ‘ಚಿನ್ನಾರಿ’ಸಂಘಟಿಸುವ ರಂಗ ಪ್ರಯೋಗ. ಡಾ.ಶ್ರೀಪಾದ ಭಟ್ ನಿರ್ದೇಶನದಲ್ಲಿ ನೃತ್ಯ ನಾಟಕ ‘ಚಿತ್ರಾ’. ಸಂಜೆ 6:30ರಿಂದ. ಸ್ಥಳ: ಎಂಜೆಸಿ ಸಭಾಭವನ, ಮಣಿಪಾಲ.
*ವರ್ತಕರ ಸಮ್ಮೇಳನ: ಉಡುಪಿ ಜಿಲ್ಲಾ ವರ್ತಕರ ಸಂಘದ ವತಿಯಿಂದ ವರ್ತಕರ ಸಮ್ಮೇಳನ-2016. ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ. ಸಮಯ: ಅಪರಾಹ್ನ 2ರಿಂದ. ಸ್ಥಳ: ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪ, ಅಂಬಲಪಾಡಿ ಉಡುಪಿ.
*ಪೇಜಾವರ ಶ್ರೀ ಪಂಚಮ ಪರ್ಯಾಯ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ 10:30ಕ್ಕೆ ರಾಜಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ, ಸಂಜೆ 5ಕ್ಕೆ ಚಂದ್ರಶಾಲೆ ಪುರಾಣ ಡಾ.ಎಚ್. ಕೆ.ಸುರೇಶಾಚಾರ್ಯರಿಂದ ಪ್ರವಚನ, 5:45ಕ್ಕೆ ರಾಜಾಂಗಣದಲ್ಲಿ ವಿದ್ವಾನ್ ಭೀಮಸೇನಾಚಾರ್ಯ ಗುತ್ತಲ್‌ರಿಂದ ಧಾರ್ಮಿಕ ಪ್ರವಚನ. 7ಕ್ಕೆ ಬ್ರಹ್ಮ ರಥೋತ್ಸವ, ನವರತ್ನ ರಥೋತ್ಸವ.
*ಉಚಿತ ವೈದ್ಯಕೀಯ ತಪಾಸಣೆ: ಮಣಿಪಾಲ ಟೌನ್ ರೋಟರಿ ಕ್ಲಬ್, ಮೊಗವೀರ ಯುವ ಸಂಘಟನೆ ಹಿರಿಯಡಕ ಘಟಕ, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ನರ್ತಕಿ ಫ್ರೆಂಡ್ಸ್ ಸೇವಾ ಟ್ರಸ್ಟ್ ಮತ್ತು ಕೊಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ಸಹಭಾಗಿತ್ವದಲ್ಲಿ ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯ ತಜ್ಞ ವೈದ್ಯರಿಂದ ಸಾರ್ವಜನಿಕರಿಗಾಗಿ ಉಚಿತ ಮಧುಮೇಹ, ಮಧುಮೇಹಿ ಕಾಲು ತಪಾಸಣೆ, ನೇತ್ರ ಹಾಗೂ ಹೃದಯ ತಪಾಸಣೆ. ಸಮಯ: ಬೆಳಗ್ಗೆ 9ರಿಂದ. ಸ್ಥಳ: ಮಾಧವ ಮಂಗಳ ಸಭಾಭವನ, ಹಿರಿಯಡಕ ಪೊಲೀಸ್ ಠಾಣೆಯ ಬಳಿ, ಹಿರಿಯಡಕ.
*ರಕ್ತದಾನ ಶಿಬಿರ: ಉಡುಪಿ ಜಿಲ್ಲೆಯ ಕುಡುಬಿ ಸಮಾಜೋದ್ಧಾರಕ ಸಂಘ, ಕುಡುಬಿ ಕೂಡುಕಟ್ಟುಗಳ ಒಕ್ಕೂಟ, ಕುಡುಬಿ ಯುವ ಸಂಘಟನೆ ಹಾಗೂ ಉಡುಪಿ ಜಿಲ್ಲಾಡಳಿತದ ವತಿಯಿಂದ ಮಣಿಪಾಲ ಕೆಎಂಸಿ ರಕ್ತನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ. ಸಮಯ: ಬೆಳಗ್ಗೆ 8:30ರಿಂದ 3ರವರೆಗೆ. ಸ್ಥಳ: ಶ್ರೀಮಲ್ಲಿಕಾರ್ಜುನ ಸಭಾಭವನ, ಆಮ್ರಕಲ್ಲು ಹಿಲಿಯಾಣ.
*ಪ್ರಶಸ್ತಿ ಪ್ರದಾನ: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಕಾರ್ಕಳ ಸಾಹಿತ್ಯ ಸಂಘ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಡಾ.ಎನ್.ಎಸ್.ತಾರಾನಾಥರಿಗೆ ಸೇಡಿಯಾಪು ಪ್ರಶಸ್ತಿ ಪ್ರದಾನ. ಸಮಯ: ಸಂಜೆ 5ಕ್ಕೆ. ಸ್ಥಳ: ಹೊಟೇಲ್ ಪ್ರಕಾಶ್‌ನ ‘ಸಂಭ್ರಮ’ ಸಭಾಮಂದಿರ, ಕಾರ್ಕಳ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X