Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾವು ಯಾರಿಗೂ ಹೆದರುವುದಿಲ್ಲ:...

ನಾವು ಯಾರಿಗೂ ಹೆದರುವುದಿಲ್ಲ: ಅಮೆರಿಕಕ್ಕೆ ಪ್ರತ್ಯುತ್ತರ ನೀಡಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ5 Jun 2016 4:28 PM IST
share
ನಾವು ಯಾರಿಗೂ ಹೆದರುವುದಿಲ್ಲ: ಅಮೆರಿಕಕ್ಕೆ ಪ್ರತ್ಯುತ್ತರ ನೀಡಿದ ಚೀನಾ

ಸಿಂಗಾಪರ, ಜೂನ್ 5: ಅಮೆರಿಕದ ಪ್ರಚೋದಕ ಹೇಳಿಕೆಗೆ ಚೀನಾ ಎದಿರೇಟು ನೀಡಿದ್ದು ಒಂದು ವೇಳೆ ದಕ್ಷಿಣ ಚೀನಾದ ಸಮುದ್ರದ ಕುರಿತ ತನ್ನ ನೀತಿಯಿಂದಾಗಿ ನೆರೆಯ ದೇಶಗಳೊಳಗೆ ಏನಾದರೂ ಅಸಂಬದ್ಧ ಸೃಷ್ಟಿಯಾದರೆ ಅದನ್ನು ಲೆಕ್ಕಿಸುವುದಿಲ್ಲ ಎಂದು ಇಂದು ಚೀನಾ ಖಾರವಾಗಿ ಹೇಳಿದೆ.

ಶಾಂತಿಪೂರ್ಣ ರೀತಿಯಿಂದ ಸಮಸ್ಯೆ ಬಗೆಹರಿಸಬಹುದು: ಸಿಂಗಾಪುರದ ವಾರ್ಷಿಕ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿದ್ದ ಚೀನಾದ ಎಡ್ಮಿರಲ್ ಸನ್ ಜಿಯಾಂಗೂವೊ ವಿಷಯವನ್ನು ಪ್ರಸ್ತಾಪಿಸಿ ಮಾತಾಡುತ್ತಾ " ಈ ಕುರಿತು ಹೊರದೇಶಗಳು ರಚನಾತ್ಮಕ ಪಾತ್ರವನ್ನು ನಿಭಾಯಿಸಬೇಕಾಗಿದೆ.ಬೇರೆ ರೀತಿಯನ್ನು ಕೈಬಿಡಬೇಕಾಗಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಹಿತಾಸಕ್ತಿಗಾಗಿ ಕೆಲವು ದೇಶಗಳು ನೀಡುತ್ತಿರುವ ಪ್ರಚೋದಕ ಹೇಳಿಕೆಗಳಿಂದಾಗಿ ದಕ್ಷಿಣ ಚೀನ ಸಮುದ್ರದ ಕುರಿತ ವಿಷಯ ಕಾವೇರಿದೆ"ನಾನು ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ. ದಕ್ಷಿಣ ಚೀನ ಸಾಗರದ ಕುರಿತ ಚೀನಾದ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಶಾಂತಿ ಪೂರ್ಣ ಮಾತುಕತೆಯಿಂದ ವಿವಾದವನ್ನು ಬಗೆಹರಿಸಬಹುದಾಗಿದೆ. ಚೀನಾದ ಶಾಂತಿಪೂರ್ಣ ವಾತಾವರಣ ನಿರ್ಮಿಸುವ ಪ್ರಯತ್ನಕ್ಕೆ ಸಹಕರಿಸುವಷ್ಟು ಇತರದೇಶಗಳಿಗೆ ಸಹನೆ ಇವೆ ಎಂದು ನಾವು ಭಾವಿಸುತ್ತೇವೆ" ಎಂದು ಎಡ್ಮಿರಲ್ ಜಿಯಾಂಗೂವೊ ಹೇಳಿದ್ದಾರೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಎಶ್ಟನ್ ಕಾರ್ಟರ್ ನಿನ್ನೆ ದಕ್ಷಿಣ ಚೀನಾ ದ್ವೀಪದಲ್ಲಿ ಚೀನೀ ನಿರ್ಮಾಣಗಳ ಕುರಿತು ನೀಡಿದ ಎಚ್ಚರಿಕೆ ಕುರಿತು ಪ್ರತಿಕ್ರಿಯಿಸಿದ ಎಡ್ಮಿರಲ್" ನಾವು ಉದ್ವಿಗ್ನತೆಯನ್ನು ಹುಟ್ಟು ಹಾಕುವುದಿಲ್ಲ ಆದರೆ ನಮಗೆ ಯಾವುದೇ ಹೆದರಿಕೆ ಇಲ್ಲ" ಎಂದಿದ್ದಾರೆ. ನಿನ್ನೆ ವಿವಾದಿತ ಜಲಕ್ಷೇತ್ರದಲ್ಲಿ ತನ್ನ ಸೈನ್ಯವನ್ನು ವಿಸ್ತರಿಸುತ್ತಿರುವ ಚೀನಾದ ಪ್ರಕ್ರಿಯೆಯನ್ನು ಪೆಂಟಗಾನ್ ಪ್ರಮುಖ ಕಾರ್ಟರ್ ಆತ್ಮಘಾತುಕ ಅಪಾಯ ಎಂದು ಟೀಕಿಸಿದ್ದರು. ಆದರೂ ಚೀನಾದೊಂದಿಗೆ ದ್ವಿಪಕ್ಷೀಯ ಮಾತುಕತೆಯ ನಡೆಸುವ ಕುರಿತು ಕಾರ್ಟರ್ ಪ್ರಸ್ತಾಪಿಸಿದ್ದರು. ಎಡ್ಮಿರಲ್ ಜಿಯಾಂಗೂವೊ ಇದು ಅಮೆರಿಕದ ಶೀತಲ ಯುದ್ಧದ ಮಾನಸಿಕತೆ ಎಂದು ಆರೋಪಿಸಿದ್ದಾರೆ ಹಾಗೂ ಈ ವಿಷಯದಲ್ಲಿ ತನ್ನ ದೇಶ ಶಾಂತಿಪೂರ್ಣ ಪರಿಹಾರವನ್ನು ಬಯಸುತ್ತಿದೆ ಮತ್ತು ನಾವು ಯಾರಿಗೂಹೆದರುವುದಿಲ್ಲ ಎಂದು ಹೇಳಿದ್ದಾರೆ.

     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X