Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರದಕ್ಷಣೆ ಕಿರುಕುಳ ಆರೋಪ: ಶಾಸಕ ಸಂಭಾಜಿ...

ವರದಕ್ಷಣೆ ಕಿರುಕುಳ ಆರೋಪ: ಶಾಸಕ ಸಂಭಾಜಿ ಪಾಟೀಲ್ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ5 Jun 2016 8:03 PM IST
share
ವರದಕ್ಷಣೆ ಕಿರುಕುಳ ಆರೋಪ: ಶಾಸಕ ಸಂಭಾಜಿ ಪಾಟೀಲ್ ವಿರುದ್ಧ ದೂರು

ಬೆಳಗಾವಿ, ಜೂ 5: ವರದಕ್ಷಣೆ ಕಿರುಕುಳ ಆರೋಪದಡಿ ಬೆಳಗಾವಿಯ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಸೇರಿ ಅವರ ಕುಟುಂಬದ ಹತ್ತು ಮಂದಿಯ ವಿರುದ್ಧ ಇಲ್ಲಿನ ಬೆಳಗಾವಿ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಸಕ ಸಂಭಾಜಿ ಪಾಟೀಲ್ ಅವರ ಸೊಸೆ ಶೀತಲ್ ಸಾಗರ್ ಎಂಬವರು ರವಿವಾರ ಮಧ್ಯಾಹ್ನ ತಮ್ಮ ಪೋಷಕರೊಂದಿಗೆ ಆಗಮಿಸಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಣೆ ಕಿರುಕುಳ ಆರೋಪದ ಮೇಲೆ ಶಾಸಕ ಸಂಭಾಜಿ ಪಾಟೀಲ್, ಪುತ್ರ ಸಾಗರ್ ಪಾಟೀಲ್ ಸೇರಿ ಅವರ ಕುಟುಂಬ ಹತ್ತು ಮಂದಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಶೀತಲ್ ಸಾಗರ್, ತಾನು ಮಹಾರಾಷ್ಟ್ರದ ಸೊಲ್ಲಾಪುರದಿಂದ ಬಂದಿದ್ದು, ಎಲ್ಲರ ಸಮ್ಮತಿಯೊಂದಿಗೆ 2011 ಮೇ 30ರಂದು ಶಾಸಕ ಸಂಭಾಜಿ ಪಾಟೀಲ್ ಪುತ್ರ ಸಾಗರ್ ಪಾಟೀಲ್ ಅವರನ್ನು ವಿವಾಹವಾದೆ. ಆದರೆ, ನಾಲ್ಕು ವರ್ಷಗಳಾದರೂ ಮಕ್ಕಳಾಗದ ಕಾರಣ ಕುಟುಂಬಸ್ಥರು ನಿತ್ಯ ನನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದರು.

ಮಕ್ಕಳಾಗದ ಕಾರಣ ಸಾಗರ್ ಪಾಟೀಲ್ ಕೆಲ ದಿನಗಳ ಹಿಂದೆ ಮತ್ತೊಂದು ಮದುವೆಯಾಗಿದ್ದಾರೆ. ಅಲ್ಲದೆ, ಎರಡನೆ ಮದುವೆಗೆ ಬಂದು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ನನ್ನ ಮೇಲೆ ದೈಹಿಕ ಹಲ್ಲೆ ನಡೆಸಲಾಗಿತ್ತು. ತವರು ಮನೆಯಿಂದ 50 ಲಕ್ಷ ರೂ.ಹಣ ತರುವಂತೆ ಒತ್ತಾಯಿಸುತ್ತಿದ್ದರು ಎಂದು ಶೀತಲ್ ದೂರಿದರು.

ಶಾಸಕನ ಪುತ್ರನ ಕಿರುಕುಳದಿಂದ ಬೇಸತ್ತು ಪೊಲೀಸರಿಗೆ ದೂರು ನೀಡಿದ್ದು, ತನಗೆ ನ್ಯಾಯ ದೊರಕಿಸಿಕೊಡಬೇಕೆಂಬುದು ನನ್ನ ಮನವಿ ಎಂದ ಅವರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಇದೇ ವೇಳೆ ಆಗ್ರಹಿಸಿದರು. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಇಲ್ಲಿನ ಬೆಳಗಾವಿ ಮಹಿಳಾ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X