Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡ್ರಗ್ ಡೀಲರ್ ಗಳಿಗೆ ಗುಂಡಿಕ್ಕಿ ಕೊಲ್ಲಿ

ಡ್ರಗ್ ಡೀಲರ್ ಗಳಿಗೆ ಗುಂಡಿಕ್ಕಿ ಕೊಲ್ಲಿ

ಜನರಿಗೆ ನಿಯೋಜಿತ ಫಿಲಿಪೀನ್ಸ್ ಅಧ್ಯಕ್ಷ ಕರೆ

ವಾರ್ತಾಭಾರತಿವಾರ್ತಾಭಾರತಿ5 Jun 2016 10:28 PM IST
share
ಡ್ರಗ್ ಡೀಲರ್ ಗಳಿಗೆ ಗುಂಡಿಕ್ಕಿ ಕೊಲ್ಲಿ

 ಮನಿಲಾ,ಜೂ.5: ಅಪರಾಧದ ವಿರುದ್ಧ ತಾನು ಸಾರಿರುವ ಸಮರದಲ್ಲಿ ಕೈಜೋಡಿಸುವಂತೆ ಫಿಲಿಪ್ಪೀನ್ಸ್‌ನ ನಿಯೋಜಿತ ಅಧ್ಯಕ್ಷ ರೊಡ್ರಿಗೊ ಡ್ಯೂಟೆರ್ಟೊ ರವಿವಾರ ದೇಶದ ಜನತೆಗೆ ಕರೆ ನೀಡಿದ್ದಾರೆ. ಹಿಂಸಾಚಾರದಲ್ಲಿ ತೊಡಗುವ ಮಾದಕದ್ರವ್ಯ ದಂಧೆಕೋರರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಅವರು ನಾಗರಿಕರನ್ನು ಆಗ್ರಹಿಸಿದ್ದಾರೆ.

  ಶನಿವಾರ ರಾತ್ರಿ ದಕ್ಷಿಣ ಫಿಲಿಪ್ಫೀನ್ಸ್‌ನ ದವಾವೊ ನಗರದಲ್ಲಿ ವಿಜಯೋತ್ಸವ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಅಪರಾಧದ ವಿರುದ್ಧ ಹೋರಾಡಲು ತನಗೆ ನೆರವಾಗುವ ಫಿಲಿಪ್ಫೀನ್ಸ್ ಪ್ರಜೆಗಳಿಗೆ ಸೂಕ್ತ ಬಹುಮಾನಗಳನ್ನು ನೀಡುವುದಾಗಿ ಘೋಷಿಸಿದರು. ಕಳೆದ ತಿಂಗಳು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ರೊಡ್ರಿಗೊ ಅವರು ಭಾರೀ ಮತಗಳೊಂದಿಗೆ ಗೆಲುವು ಸಾಧಿಸಿದ್ದರು.ಡ್ಯೂಟೆರ್ಟೊ ಭಾಷಣವನ್ನು ಟಿವಿಯಲ್ಲಿ ದೇಶಾದ್ಯಂತ ಪ್ರಸಾರ ಮಾಡಲಾಗಿದೆ.

 ‘‘ನೀವು ನಮಗೆ, ಪೊಲೀಸರಿಗೆ ಮುಕ್ತವಾಗಿ ಕರೆ ಮಾಡಬಹುದು. ಅಥವಾ ನಿಮ್ಮಲ್ಲಿ ಗನ್ ಇದ್ದಲ್ಲಿ ಅಪರಾಧಗಳನ್ನು ಎದುರಿಸಿ. ನಿಮಗೆ ನನ್ನ ಬೆಂಬಲವಿದೆ’’ ಎಂದು ಹೇಳಿದ ಅವರು, ದೇಶದ ಪೊಲೀಸರು ಕೂಡಾ ಅಕ್ರಮ ಡ್ರಗ್ ಜಾಲದಲ್ಲಿ ಶಾಮೀಲಾಗಿದ್ದಾರೆಂದು ಆರೋಪಿಸಿದರು. ಒಂದು ವೇಳೆ ಡ್ರಗ್ಸ್ ದಂಧೆಕೋರನನ್ನು ಬಂಧಿಸುವಾಗ ಪ್ರತಿರೋಧ ತೋರಿಸಿದಲ್ಲಿ ಅಥವಾ ಬಂಧೂಕು ಅಥವಾ ಚೂರಿಯಿಂದ ನಾಗರಿಕನನ್ನು ಕೊಲ್ಲುವ ಬೆದರಿಕೆ ಹಾಕಿದಲ್ಲಿ, ನೀವು ಆತನನ್ನು ಗುಂಡಿಕ್ಕಿ ಸಾಯಿಸಿ, ನಾನು ನಿಮಗೆ ಪದಕವನ್ನು ನೀಡುವೆ ಎಂದವರು ಘೋಷಿಸಿದರು.

ಅಪರಾಧ ಹಾಗೂ ಭ್ರಷ್ಟಾಚಾರದ ಪಿಡುಗನ್ನು ಹತ್ತಿಕ್ಕುವ ಭರವಸೆಗಳೊಂದಿಗೆ, 71 ವರ್ಷದ ಡ್ಯೂಟಾರ್ಟೊ ಮೇ 9ರ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯಗಳಿಸಿದ್ದರು.

ಆದರೆ ಡ್ಯೂಟಾರ್ಟೊ ಅವರ ಅಪರಾಧ ವಿರೋಧಿ ಅಭಿಯಾನದ ಬಗ್ಗೆ ವಿವಿಧ ಮಾನವಹಕ್ಕು ಸಂಘಟನೆಗಳು ಬಾರೀ ಆತಂಕ ವ್ಯಕ್ತಪಡಿಸಿವೆ. ಈ ಅಭಿಯಾನವು ವ್ಯಾಪಕವಾದ ಮಾನವಹಕ್ಕುಗಳ ಉಲ್ಲಂಘನೆಗೆ ಕಾರಣವಾಗುವ ಸಾಧ್ಯತೆಯಿದೆಯೆಂದು ಅವು ಹೇಳಿವೆ.

   ‘ದವಾವೊ ಮೃತ್ಯು ದಳಗಳು’ ಎಂದೇ ಹೆಸರಾದ ಮೋಟಾರ್‌ಸೈಕಲ್‌ಧಾರಿ ಹಂತಕರು, ದವಾವೊ ನಗರದಲ್ಲಿ ಅನೇಕ ಶಂಕಿತ ಕ್ರಿಮಿನಲ್‌ಗಳನ್ನ ಹತ್ಯೆಗೈದುದರ ಹಿಂದೆ ಡ್ಯೂಟಾರ್ಟೊ ಅವರ ಕೈವಾಡವಿದ್ದುದಾಗಿ ಶಂಕಿಸಲಾಗಿದೆ. ಡ್ಯೂಟಾರ್ಟೊ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷ ನೀಡುವ ಧೈರ್ಯ ಯಾರಿಗೂ ಇಲ್ಲದೆ ಇದ್ದುದರಿಂದ, ಅವರ ವಿರುದ್ಧ ಈವರೆಗೆ ದೋಷಾರೋಪ ಹೊರಿಸಲು ಸಾಧ್ಯವಾಗಿಲ್ಲವೆಂದು ಮಾನವಹಕ್ಕು ಸಂಘಟನೆಗಳು ಆಪಾದಿಸಿವೆ.

  ವಿವಿಧ ಅಪರಾಧಗಳಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ದೇಶದ ಮೂವರು ಪ್ರಮುಖ ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡುವಂತೆಯೂ ಡ್ಯೂಟೆರ್ಟೊ ತನ್ನ ಭಾಷಣದಲ್ಲಿ ಆಗ್ರಹಿಸಿದ್ದಾರೆ. ಒಂದು ವೇಳೆ ಈ ಪೊಲೀಸ್ ಅಧಿಕಾರಿಗಳು ಅಧಿಕಾರ ತ್ಯಜಿಸದೇ ಇದ್ದಲ್ಲಿ, ಅವರನ್ನು ಸಾರ್ವಜನಿಕವಾಗಿ ಅಪಮಾನಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜೂನ್ 30ರಿಂದ ಆರು ವರ್ಷಗಳ ಅವಧಿಗೆ ಡ್ಯೂಟೆರ್ಟ್ ಫಿಲಿಪ್ಪೀನ್ಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X