Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜಮುಖಿ ಕಾರ್ಯಗಳಿಂದ ಮನಸ್ಸಿನ ನೆಮ್ಮದಿ...

ಸಮಾಜಮುಖಿ ಕಾರ್ಯಗಳಿಂದ ಮನಸ್ಸಿನ ನೆಮ್ಮದಿ ವೃದ್ಧಿ: ಖ್ವಾಜಾಮುಹಿನುದ್ದೀನ್

ಸಫಾ ಬೈತುಲ್ಮಾಲ್ ಟ್ರಸ್ಟ್‌ನಿಂದ ಬಡವರಿಗೆ ಆಹಾರ ಧಾನ್ಯ ವಿತರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2016 10:39 PM IST
share
ಸಮಾಜಮುಖಿ ಕಾರ್ಯಗಳಿಂದ ಮನಸ್ಸಿನ ನೆಮ್ಮದಿ ವೃದ್ಧಿ:  ಖ್ವಾಜಾಮುಹಿನುದ್ದೀನ್

ಚಿಕ್ಕಮಗಳೂರು, ಜೂ.5: ಪ್ರಾಮಾಣಿಕತೆ ಯಿಂದ ದುಡಿದು ನಮ್ಮ ಕೈಲಾದ ಮಟ್ಟಿಗೆ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿನ ನೆಮ್ಮದಿ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಖ್ವಾಜಾಮುಹಿನುದ್ದೀನ್ ತಿಳಿಸಿದ್ದಾರೆ.

ಅವರು ರವಿವಾರ ನಗರದ ಪುರ್ಖಾನಿಯಾ ಶಾದಿಮಹಲ್‌ನಲ್ಲಿ ರಮ್‌ಝಾನ್ ಅಂಗವಾಗಿ ಸಫಾ ಬೈತುಲ್ಮಾಲ್ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಬಡವರಿಗೆ ಆಹಾರ ಧಾನ್ಯ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಮಾಜದಲ್ಲಿ ಎಲ್ಲ ದಾನಕ್ಕಿಂತ ಶ್ರೇಷ್ಠವಾದುದು ಅನ್ನದಾನ ಮತ್ತು ವಿದ್ಯಾದಾನ ಇವೆರಡನ್ನೂ ಪ್ರಾಮಾಣಿಕವಾಗಿ ಮಾಡಿದರೆ ಉಳಿದದ್ದು ತಾನಾಗಿಯೇ ಅರಸಿ ಬರುತ್ತದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬೆಳೆದಂತೆ ಮನುಷ್ಯ ಒತ್ತಡದ ಬದುಕಿನಲ್ಲಿ ಸಿಲುಕುತ್ತಿದ್ದಾನೆ ಎಂದು ಹೇಳಿದರು.

ಟ್ರಸ್ಟ್ ಸದಸ್ಯ ಮುದಸ್ಸಿರ್ ರಶಾದಿ ಮಾತನಾಡಿ, 2010ರಲ್ಲಿ ಆರಂಭವಾದ ಸಂಸ್ಥೆಯು ಬಡವರು, ಅಸಹಾಯಕರು ಹಾಗೂ ಅಂಗವಿಕಲರು ಸೇರಿದಂತೆ ಜಾತಿ ಮತ ಭೇದ ತೊರೆದು ಎಲ್ಲ ವರ್ಗದವರಿಗೆ ಸಹಾಯ ಮಾಡುತ್ತಾ ಬಂದಿದೆ. ಕೆಲವರಿಗೆ ಹಬ್ಬವನ್ನು ಆಚರಿಸುವುದಕ್ಕೂ ಕಷ್ಟವಿರುವ ಜನರನ್ನು ನೋಡಿದ್ದೇವೆ. ಹಬ್ಬ ಹರಿದಿನಗಳು ಯಾರ ಸ್ವತ್ತಲ್ಲ ಅದು ಎಲ್ಲರಿಗೂ ಸಂತೋಷ ತರಬೇಕು ಎಂಬ ದೃಷ್ಟಿಯಿಂದ ರಮ್‌ಝಾನ್ ಮುನ್ನಾ ದಿನಗಳಲ್ಲಿ 200ಕ್ಕೂ ಹೆಚ್ಚು ಬಡವರಿಗೆ ಆಹಾರ ಧಾನ್ಯ ನೀಡುತ್ತಾ ಬಂದಿದ್ದೇವೆ ಎಂದರು.

ಸಮಾರಂಭದಲ್ಲಿ ರಾಹಿಖಾಸ್ಮಿ, ಅಶ್ರಫ್ ಅಲಿ, ಮುತುವಲ್ಲಿ ಮುಶ್ರಫ್, ಮಾಜಿ ಸಿಡಿಎ ಅಧ್ಯಕ್ಷ ಅತೀಕ್‌ಖೈಸರ್, ರಿಯಾಜ್, ಹಫೀಜ್, ಹಾಫಿಸ್ ಇರ್ಫಾನ್, ಹಾಫಿಸ್ ನೂರುಲ್ಲ, ಸಾಗಿರ್‌ಕುರೇಶಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X