Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘3,000 ಗಿಡಗಳನ್ನು ನೆಟ್ಟು ನಗರ...

‘3,000 ಗಿಡಗಳನ್ನು ನೆಟ್ಟು ನಗರ ಹಸಿರೀಕರಣ’

ವಾರ್ತಾಭಾರತಿವಾರ್ತಾಭಾರತಿ5 Jun 2016 11:54 PM IST
share
‘3,000 ಗಿಡಗಳನ್ನು ನೆಟ್ಟು ನಗರ ಹಸಿರೀಕರಣ’

ಮಂಗಳೂರು, ಜೂ.5: ನಗರವನ್ನು ಹಸಿರೀಕರಣ ಗೊಳಿಸುವ ನಿಟ್ಟಿನಲ್ಲಿ ನಗರದ ರಸ್ತೆಗಳು, ಡಿವೈಡರ್‌ಗಳು ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ 3,000 ಗಿಡಗಳನ್ನು ನೆಡುವ ಕಾರ್ಯಕ್ರಮ ಸೋಮವಾರದಿಂದ ಈ ತಿಂಗಳ ಅಂತ್ಯದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಮಂಗಳೂರು ವಿಭಾಗ ಅರಣ್ಯ ಅಧಿಕಾರಿ ಕೆ.ಟಿ. ಹನುಮಂತಪ್ಪ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗದ ಜಂಟಿ ಸಹಭಾಗಿತ್ವದಲ್ಲಿ ವಿಶ್ವಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ನಗರದ ಕದ್ರಿ ಪಾರ್ಕ್‌ನ ಬಾಲಭವನದ ಎದುರು ಶಾಸಕ ಜೆ.ಆರ್. ಲೋಬೊ ಚಾಲನೆ ನೀಡಿದ ಬಳಿಕ ಕೆ.ಟಿ. ಹನುಮಂತಪ್ಪ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಮಂಗಳೂರು ನಗರ ಹಸಿರೀಕರಣ ಸೇರಿದಂತೆ ಇತರ ಕಾರ್ಯಕ್ರಮಗಳಿಗಾಗಿ ಪಡೀಲ್‌ನ ಅರಣ್ಯ ಇಲಾಖೆಯ ನರ್ಸರಿಯಲ್ಲಿ 1 ಲಕ್ಷ ಗಿಡಗಳನ್ನು ಬೆಳೆಸಲಾಗಿದೆ. ವಿಶ್ವಪರಿಸರ ದಿನದ ಅಂಗವಾಗಿ ಮಂಗಳೂರು ವಿಭಾಗದಲ್ಲಿ ಎಂಆರ್‌ಪಿಎಲ್, ಎಂಸಿಎಫ್, ಭಾರತ್ ಪೆಟ್ರೋಲಿಯಂ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ 4,500 ಗಿಡಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದರು.

ರೈ ತರಿಗೆ ಪೋತ್ಸಾಹ ಧನದಲ್ಲಿ ಸಾಗುವಾನಿ, ಹಲಸು, ನೇರಳೆ ಮುಂತಾದ ಗಿಡಗಳನ್ನು ನೀಡಲಾಗು ತ್ತಿದೆ. ಗಿಡವೊಂದಕ್ಕೆ 3 ವರ್ಷಗಳಿಗೆ 45 ರೂ. ಗಳನ್ನು ರೈತರಿಗೆ ನೀಡಲಾಗುತ್ತಿದ್ದು, ಕಳೆದ ವರ್ಷ 2.80 ಲಕ್ಷ ಗಿಡಗಳ ಪೋಷಣೆಗಾಗಿ ರೈತರಿಗೆ 12 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗಿದೆ ಎಂದವರು ಹೇಳಿದರು. ಕಾರ್ಯಕ್ರಮದಲ್ಲಿ ಮೂರನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಶೆ ಪುಷ್ಪಾಂಜಲಿ ದೇವಿ, ನಾಲ್ಕನೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಭವಾನಿ ನೇರಳೆ, ಆರನೆ ಹೆಚ್ಚುವರಿ ನ್ಯಾಯಾಧೀಶ ಪುಟ್ಟ ರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲಣ್ಣ ಗೌಡ, ಜೆಎಂಎಫ್‌ಸಿ ನ್ಯಾಯಾಧೀಶರಾದ ಮಹೇಶ್ ಪಾಟೇಲ್, ಸಂತೋಷ ಕುಂದರ್, ಶಿಲ್ಪಾ, ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.


ಟಿ.ಎನ್. ಗೋಧವರ್ಮನ್ ಪ್ರಕರಣದಿಂದ ಪರಿಸರಕ್ಕೆ ಹೆಚ್ಚಿನ ಒತ್ತು
ಪರಿಸರದ ಪರವಾಗಿ ಸುಪ್ರೀಂಕೋರ್ಟ್ ವರೆಗೂ ಹೋರಾಟ ನಡೆಸಿದ ಟಿ.ಎನ್.ಗೋಧವರ್ಮನ್ ತಿರುಮಲಪಾಡ್ ಪ್ರಕರಣವು ದೇಶಾದ್ಯಂತ ಪರಿಸರದ ಬಗ್ಗೆ ಕಾಳಜಿ ಹಾಗೂ ಒತ್ತು ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಒಂದನೆ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ.ಎಂ. ಜೋಶಿ ತಿಳಿಸಿದರು.

ಕೋಟಿ ವೃಕ್ಷ ಆಂದೋಲನದಲ್ಲಿ 2 ಲಕ್ಷ ಗಿಡ ನೆಡುವ ಯೋಜನೆ
ಜುಲೈ 2ರಿಂದ 8ವರೆಗೆ ರಾಜ್ಯಾದ್ಯಂತ ಕೋಟಿ ವೃಕ್ಷ ಅಂದೋಲನವನ್ನು ಆಯೋ ಜಿಸಲಾಗುತ್ತಿದ್ದು, ಇದರಂಗವಾಗಿ ಒಂದು ಕೋಟಿ ಗಿಡಗಳನ್ನು ಅರಣ್ಯ ಇಲಾಖೆ ವತಿಯಿಂದ ನೆಡಲಾಗುವುದು. ಮಂಗಳೂರು ವಿಭಾಗದಲ್ಲಿ 2 ಲಕ್ಷ ಗಿಡಗಳನ್ನು ನೆಡುವ ಯೋಜನೆ ಇದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ಶ್ರೀಧರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X