Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು...

ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಜನಾರ್ದನ ಪೂಜಾರಿಯೇ ಸಾಕು: ವಸಂತ ಆಚಾರಿ

ವಾರ್ತಾಭಾರತಿವಾರ್ತಾಭಾರತಿ7 Jun 2016 8:37 PM IST
share
  • ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಜನಾರ್ದನ ಪೂಜಾರಿಯೇ ಸಾಕು: ವಸಂತ ಆಚಾರಿ
  • ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಜನಾರ್ದನ ಪೂಜಾರಿಯೇ ಸಾಕು: ವಸಂತ ಆಚಾರಿ

ಉಳ್ಳಾಲ, ಜೂ.7: ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿಯವರು ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದೇಶದಾದ್ಯಂತ ಬಿಜೆಪಿಯು ಕಾಂಗ್ರೆಸ್ ಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದರೆ, ಕರ್ನಾಟಕವನ್ನು ಮಾತ್ರ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಲು ಜನಾರ್ದನ ಪೂಜಾರಿಯಂತಹ ನಾಚಿಕೆಗೆಟ್ಟ ಹಿರಿಯ ಕಾಂಗ್ರೆಸ್ ಮುಖಂಡರಿಂದಲೇ ಸಾಧ್ಯ ಎಂದು ಸಿಐಟಿಯುನ ರಾಜ್ಯ ಸಮಿತಿ ಮುಖಂಡ ವಸಂತ ಆಚಾರಿ ಲೇವಡಿ ಮಾಡಿದರು.

ಅವರು ತೊಕ್ಕೊಟ್ಟಿನಲ್ಲಿ ಮಂಗಳವಾರ ನಡೆದ ಸಿಐಟಿಯುನ 15 ನೆ ದ.ಕ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಪಕ್ಷಕ್ಕೆ ಪರೋಕ್ಷವಾಗಿ ಬೆಂಬಲಿಸುತ್ತಿರುವ ನಾಚಿಕೆಗೆಟ್ಟ ಹಿರಿಯ ರಾಜಕಾರಣಿ ಪೂಜಾರಿಯವರು ಎಂದಿಗೂ ಸಂಸದ ನಳಿನ್‌ಕುಮಾರ್ ಕಟೀಲ್‌ರ ಕಾರ್ಯವೈಖರಿಯ ಬಗ್ಗೆ ವಿರೋಧ ಮಾತಾಡದೇ ಕೀಳು ಮಟ್ಟದ ರಾಜಕಾರಣ ನಡೆಸುತ್ತಿದ್ದಾರೆಂದು ವ್ಯಂಗ್ಯವಾಡಿದರು.

ನಮ್ಮ ದೇಶದ ಪ್ರಧಾನಿಯವರು ಆ ರಾಷ್ಟ್ರ ಈ ರಾಷ್ಟ್ರವೆಂದೇ ಸುತ್ತಾಡುತ್ತಿದ್ದು, ವಿದೇಶಾಂಗ ಸಚಿವ ಸ್ಥಾನದ ಬೆಲೆ ಕಳಕೊಳ್ಳುವಂತೆ ಮಾಡಿದ್ದು,ಇಂತಹ ಹಲ್ಲಿಲ್ಲದ ವಿದೇಶಾಂಗ ಸಚಿವ ಸ್ಥಾನವನ್ನು ರದ್ದುಗೊಳಿಸುವುದೇ ವಾಸಿ ಎಂದು ಹೇಳಿದರು.

ಮುಖ್ಯ ಭಾಷಣಗೈದ ಸಿಐಟಿಯು ಕರ್ನಾಟಕ ಸಮಿತಿ ಅಧ್ಯಕ್ಷ ಕಾಂ.ವಿ.ಜೆ.ಕೆ ನಾಯರ್ ಮಾತನಾಡಿ, ದೇಶದಲ್ಲಿ ಕಾರ್ಮಿಕ ವಿರೋಧಿ ನೀತಿ ಮೇಳೈಸುತ್ತಿದ್ದು ಕರ್ನಾಟಕವೂ ಅದಕ್ಕೆ ಹೊರತು ಪಡಿಸಿಲ್ಲ. ಸಿಐಟಿಯು ಕಳೆದ 70 ವರುಷಗಳಿಂದಲೂ ಕನಿಷ್ಠವೇತನ ಜಾರಿಗೊಳಿಸಲು ಸತತ ಹೋರಾಟ ನಡೆಸುತ್ತಿದ್ದು ಸರಕಾರಗಳು ಜಾಣಕುರುಡು ಪ್ರದರ್ಶಿಸುತ್ತಾ ಬಂದಿವೆ . ಕರ್ನಾಟಕ ರಾಜ್ಯದಲ್ಲಂತೂ ರೌಡಿ ಶಾಸಕರ ಸಾಮ್ರಾಜ್ಯವೇ ಮೇಳೈಸುತ್ತಿದ್ದು ತಮ್ಮ ಕೆಲಸಗಳಿಗೆ ಸೊಪ್ಪು ಹಾಕದ ಅನುಪಮಾ ಶೆಣೈರಂತಹ ದಕ್ಷ ಅಧಿಕಾರಿಗಳನ್ನೇ ದಮನಿಸಲು ಮುಂದಾಗಿದ್ದರೂ ,ವಿರೋಧ ಪಕ್ಷಗಳು ಹಲ್ಲಿಲ್ಲದ ನಾಗರಹಾವುಗಳಂತೆ ವರ್ತಿಸುತ್ತಿವೆ ಎಂದು ಟೀಕಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಜಿಲ್ಲಾ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಮಂಡಿಸಿದರು.

ಸಿಐಟಿಯು ಉಳ್ಳಾಲ ಸಮಿತಿ ಅಧ್ಯಕ್ಷ ಕಾಂ.ಕೃಷ್ಣಪ್ಪ ಸಾಲ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಜಯಂತ ನಾಯ್ಕಿ, ಯೋಗೀಶ್ ಜಪ್ಪಿನಮೊಗರು, ಬಿ.ಎಂ. ಭಟ್, ಪದ್ಮಾವತಿ ಎಸ್ ಶೆಟ್ಟಿ, ಯು.ಬಿ.ಲೋಕಯ್ಯ, ರಾಮಣ್ಣ ವಿಟ್ಲ, ಜಯಂತಿ ಶೆಟ್ಟಿ ವೇದಿಕೆಯಲ್ಲಿ ಇದ್ದರು.

ಸಮ್ಮೇಳನಕ್ಕೂ ಮುನ್ನ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಿಂದ ಒಳಪೇಟೆಯ ಸಮ್ಮೇಳನ ವೇದಿಕೆಯವರೆಗೆ ಬೃಹತ್ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X