Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಸೋದ್ಯಮ ಇಲಾಖೆ ನೀಡಿದ ಟಾಕ್ಸಿ ಸಾಲ...

ಪ್ರವಾಸೋದ್ಯಮ ಇಲಾಖೆ ನೀಡಿದ ಟಾಕ್ಸಿ ಸಾಲ ಮನ್ನಾಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 Jun 2016 11:45 PM IST
share
ಪ್ರವಾಸೋದ್ಯಮ ಇಲಾಖೆ ನೀಡಿದ ಟಾಕ್ಸಿ ಸಾಲ ಮನ್ನಾಕ್ಕೆ ಒತ್ತಾಯ

ಚಿಕ್ಕಮಗಳೂರು, ಜೂ.7: ಟ್ಯಾಕ್ಸಿಗಳ ಮೇಲಿರುವ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಪ್ರವಾಸೋದ್ಯಮ ಇಲಾಖೆ ಟ್ಯಾಕ್ಸಿ ಮಾಲಕರ ಸಂಘದ ಮಾಲಕರು ಮತ್ತು ಚಾಲಕರು ಅಪರ ಜಿಲ್ಲಾಧಿಕಾರಿ ವೈಶಾಲಿ ಮೂಲಕ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಸುಮಾರು 4ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದೆಲ್ಲೆಡೆ ಸಾವಿರಾರು ಫಲಾನುಭವಿಗಳಿಗೆ ಪ್ರವಾಸಿ ಟ್ಯಾಕ್ಸಿ(ಕಾರು)ಗಳನ್ನು ನೀಡಿರುವುದು ಸ್ವಾಗತಾರ್ಹ. ಆದರೆ ಸರಕಾರದಿಂದ ನೀಡಿದ ಕಾರುಗಳಿಗೆ ಸರಕಾರಿ ಕಚೇರಿಗಳಿಂದ ಯಾವುದೇ ಬಾಡಿಗೆಗಳನ್ನು ನೀಡುತ್ತಿಲ್ಲ. ಬದಲಾಗಿ ಎಲ್ಲ ಇಲಾಖೆಯಲ್ಲಿ ಖಾಸಗಿ ಎಂಜೆನ್ಸಿಗಳ ಹಳದಿ ಮತ್ತು ಬಿಳಿಯ ಬೋರ್ಡಿನ ಕಾರುಗಳನ್ನು ಪಡೆಯುಲಾಗುತ್ತಿದೆ ಎಂದು ಆರೋಪಿಸಿದರು.

ಇದರಿಂದ ಪ್ರವಾಸ್ಯೋದ್ಯಮ ಕಾರುಗಳು ಬಾಡಿಗೆಯಿಲ್ಲದೆ, ವರ್ಷಗಟ್ಟಲೆ ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಬಿಳಿಯ ಬೋರ್ಡಿನ ಕಾರುಗಳು ನಿರ್ಭಯವಾಗಿ ಆರ್‌ಡಿಒ ನಿಯಮಗಳನ್ನು ಮೀರಿ ಅತಿ ಕಡಿಮೆ ಬೆಲೆಗೆ ಬಾಡಿಗೆ ನಡೆಸುತ್ತಿದ್ದಾರೆ. ಈ ರೀತಿಯ ಸಮಸ್ಯೆಗಳಿಂದ ಸಾವಿರಾರು ಪ್ರವಾಸೋದ್ಯಮ ಇಲಾಖೆಯ ಫಲಾನುಭವಿಗಳು ಬಾಡಿಗೆಯಿಲ್ಲದೆ ಸಾಲಗಾರರಾಗಿ ಬ್ಯಾಂಕ್‌ಗಳು ನೀಡಿರುವ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಆದ್ದರಿಂದ ಎಲ್ಲ ಸರಕಾರಿ ಕಚೇರಿಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ಹಳದಿ ಬೋರ್ಡಿನ ವಾಹನಗಳನ್ನು ನಿಖರವಾದ ಬೆಲೆಗೆ ಬಾಡಿಗೆ ಪಡೆಯಲು ಪ್ರಾಶಸ್ತ್ಯ ನೀಡಬೇಕು. ಇಲ್ಲದಿದ್ದರೆ ಟ್ಯಾಕ್ಸಿ ಪಡೆದಿರುವ ಫಲಾನುಭವಿಗಳು ಅತಂತ್ರ ಸ್ಥಿತಿಗೆ ತಲುಪಬೇಕಾಗುತ್ತದೆ. ಈ ಕೂಡಲೇ ಸರಕಾರ ಪ್ರವಾಸೋದ್ಯಮ ಟ್ಯಾಕ್ಸಿ ಫಲಾನುಭವಿಗಳ ಸಾಲವನ್ನು ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದಂಟರಮಕ್ಕಿ ಶ್ರೀನಿವಾಸ್, ವಿರುಪಾಕ್ಷ, ಹರೀಶ್, ಮೋಹನ್ ಕುಮಾರ್, ವಿಜಯಕುಮಾರ್, ದೇವರಾಜು ಜಯಣ್ಣ, ಸುನೀಲ್ ಆರ್, ಪ್ರವೀಣ್ ಎಚ್.ಕೆ., ದರ್ಶನ್, ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X