Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಗುತ್ತಿಗೆದಾರನಿಗೆ ಹಣಬಾಕಿ ಸೋನಿಯಾ...

ಕೇರಳದ ಗುತ್ತಿಗೆದಾರನಿಗೆ ಹಣಬಾಕಿ ಸೋನಿಯಾ ವಿರುದ್ಧ ಎಫ್‌ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Jun 2016 7:51 PM IST
share
ಕೇರಳದ ಗುತ್ತಿಗೆದಾರನಿಗೆ ಹಣಬಾಕಿ ಸೋನಿಯಾ ವಿರುದ್ಧ ಎಫ್‌ಐಆರ್ ದಾಖಲು

ತಿರುವನಂತಪುರ, ಜೂ.8: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ವಿರುದ್ಧ ನಗರದ ನಿರ್ಮಾಣ ಸಂಸ್ಥೆಯೊಂದು ಎಫ್‌ಐಆರ್ ಒಂದನ್ನು ದಾಖಲಿಸಿದೆ. ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಫಾರ್ ಡೆವಲಪ್‌ಮೆಂಟ್ ಸ್ಟಡೀಸ್ ಸಂಸ್ಥೆಯ ನಿರ್ಮಾಣ ಕಾಮಗಾರಿಯ ಹಣವನ್ನು ಪಕ್ಷವು ಚುಕ್ತಾ ಮಾಡಿಲ್ಲವೆಂದು ಅದು ಆರೋಪಿಸಿದೆ.

ಎಫ್‌ಐಆರ್‌ನಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಮಾಜಿ ಗೃಹ ಸಚಿವ ರಮೇಶ್ ಚೆನ್ನಿತ್ತಲ ಹಾಗೂ ಕೇರಳ ಕಾಂಗ್ರೆಸ್ ಅಧ್ಯಕ್ಷ ವಿ.ಎನ್.ಸುಧೀರನ್‌ರನ್ನು ಇತರ ಆರೋಪಗಳಾಗಿ ಹೆಸರಿಸಿರುವುದು ಪಕ್ಷದ ರಾಜ್ಯ ಘಟಕಕ್ಕೆ ಬಹು ದೊಡ್ಡ ಹೊಡೆತವಾಗಿದೆ.

ಸುಮಾರು 7 ವರ್ಷದಿಂದ ಹಣ ಪಾವತಿ ಬಾಕಿಯಿದೆ. 2005ರಲ್ಲಿ ಕಾಂಗ್ರೆಸ್ ಅಧಕ್ಷೆ ಸೋನಿಯಾ ಗಾಂಧಿ ಸಂಸ್ಥೆಯನ್ನು ಉದ್ಘಾಟಿಸಿದರು. ಆದರೆ, ಇತ್ತೀಚಿನ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಘಟಕದಲ್ಲಿ ಬಿರುಕು ಮೂಡಿರುವ ಸುಳಿವು ಲಭಿಸಿರುವುದರಿಂದ ಈಗ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಹೀದರ್ ಕನ್‌ಸ್ಟ್ರಕ್ಷನ್ ಕಂಪೆನಿ ತಿಳಿಸಿದೆ.

 ಶಿಕ್ಷಣ ಸಂಸ್ಥೆಯ ಉಸ್ತುವಾರಿಯನ್ನು ಈಗ ಚೆನ್ನಿತ್ತಲ ನೋಡಿಕೊಳ್ಳುತ್ತಿದ್ದಾರೆ. ಯೋಜನೆಯ ಆರಂಭದ ವೇಳೆ ಅವರು ರಾಜ್ಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಆದಾಗ್ಯೂ, ರಾಜ್ಯ ಕಾಂಗ್ರೆಸ್‌ನ ಈಗಿನ ಅಧ್ಯಕ್ಷ ಸುಧೀರ್‌ನ, ಹಳೆಯ ಹಾಗೂ ಬಹಳ ಹಿಂದೆಯೇ ಮುಗಿದುರುವ ಯೋಜನೆಗೆ ಹಣ ನೀಡಲು ತನ್ನಿಂದ ಸಾಧ್ಯವಿಲ್ಲವೆಂದು ಹೇಳಿ, ಈ ವಿಚಾರದಲ್ಲಿ ತನ್ನ ಕೈಗಳನ್ನು ತೊಳೆದುಕೊಂಡಿದ್ದಾರೆಂದು ವರದಿಯಾಗಿದೆ.

ಯೋಜನೆ ಮುಗಿದು ಹಲವಾರು ವರ್ಷಗಳೇ ಸಂದರೂ, ಆ ಸಂಸ್ಥೆಯನ್ನು ಸ್ಥಾಪಿಸಿದ ಔಚಿತ್ಯವಾದರೂ ಏನೆಂದು ಕೆಲವು ಕಾಂಗ್ರೆಸ್ ನಾಯಕರೇ ಪ್ರಶ್ನಿಸುತ್ತಿದ್ದಾರೆಂದು ಕಂಪೆನಿಯ ಒಳಗಿನವರೊಬ್ಬರು ತಿಳಿಸಿದ್ದಾರೆ.

ಕೆಲವು ಸಮಯದಿಂದ ಈ ವಿವಾದ ಕುದಿಯುತ್ತಿದೆ. ಹಣವನ್ನು ಪಾವತಿಸುವಂತೆ ಸೋನಿಯಾ, ಕೇಳ ಕಾಂಗ್ರೆಸ್‌ಗೆ ಆದೇಶ ನೀಡಿದ್ದರೂ ಅದು ಪಾವತಿಸಿಲ್ಲವೆಂದು ಪಕ್ಷದ ಮೂಲಗಳು ಹೇಳುತ್ತಿವೆ.

  ಆದಾಗ್ಯೂ, ಕಾಮಗಾರಿಯ ಹಣ ಯಾವುದೇ ಬಾಕಿಯಿಲ್ಲ. ರೂ.20 ಕೋಳಿಯ ಯೋಜನೆಯಲ್ಲಿ ರೂ.2 ಕೋಟಿಯ ಸಣ್ಣ ಬಾಕಿ ಮಾತ್ರ ಉಳಿದಿದೆ. ತಾವು ವಿವಾದವನ್ನು ಪರಾಮರ್ಶಿಸಿದ್ದೇವೆ. 24 ತಾಸುಗಳಲ್ಲಿ ಎರಡೂ ಪಕ್ಷದವರು ಕುಳಿತು ವಿವಾದವನ್ನು ಬೆ ಹರಿಸಲಿದ್ದೇವೆಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X