Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆರ್ಥಿಕ ಸಹಕಾರವನ್ನು ಹೆಚ್ಚಿಸಲು...

ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಭಾರತ-ಅಮೆರಿಕ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ8 Jun 2016 10:33 PM IST
share
ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಭಾರತ-ಅಮೆರಿಕ ನಿರ್ಧಾರ

ವಾಷಿಂಗ್ಟನ್,ಜೂ.8: ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧವನ್ನು ಇನ್ನಷ್ಟು ವಿಸ್ತರಿಸಲು ಮತ್ತು ವ್ಯಾಪಾರ ಅಡೆತಡೆಗಳನ್ನು ನಿವಾರಿಸಲು ಹೊಸ ಅವಕಾಶಗಳನ್ನು ಅನ್ವೇಷಿಸಲು ಭಾರತ ಮತ್ತು ಅಮೆರಿಕ ಬುಧವಾರ ಪಣ ತೊಟ್ಟವು.

ಅಮೆರಿಕ-ಭಾರತ ನಡುವೆ ಟೋಟಲೈಜೇಷನ್ ಒಪ್ಪಂದವನ್ನು ಅಂತಿಮಗೊಳಿಸಲು ಮತ್ತು ಹೊಸತನ ಹಾಗೂ ರಚನಾತ್ಮಕತೆಯನ್ನು ಉತ್ತೇಜಿಸಲು ಬೌದ್ಧಿಕ ಆಸ್ತಿಗಳ ಹಕ್ಕುಗಳ ಕುರಿತಂತೆ ಮಾತುಕತೆಗಳನ್ನು ಹೆಚ್ಚಿಸಲು ಉಭಯ ರಾಷ್ಟ್ರಗಳ ನಾಯಕರು ನಿರ್ಧರಿಸಿದರು.

 ದ್ವಿಪಕ್ಷೀಯ ವ್ಯಾಪಾರವನ್ನು ಸಾಕಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸರಕುಗಳು ಮತ್ತು ಸೇವೆಗಳ ಪೂರೈಕೆಗೆ ಅಡೆತಡೆಗಳನ್ನು ನಿವಾರಿಸಲು ಹೊಸ ಅವಕಾಶಗಳನ್ನು ಕಂಡುಕೊಳ್ಳಲು ಮತ್ತು ಜಾಗತಿಕ ಪೂರೈಕೆ ಸರಣಿಗಳಲ್ಲಿ ಆಳವಾಗಿ ಪಾಲ್ಗೊಳ್ಳುವಿಕೆಯನ್ನು ಬೆಂಬಲಿಸುವ ಮೂಲಕ ಉಭಯ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮೃದ್ಧಿಗಾಗಿ ಉಭಯ ನಾಯಕರು ಪಣ ತೊಟ್ಟಿದ್ದಾರೆ ಎಂದು ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಬರಾಕ್ ಒಬಾಮಾ ಅವರ ನಡುವೆ ಮಾತುಕತೆಗಳ ಬಳಿಕ ಹೊರಡಿಸಲಾದ ಜಂಟಿ ಹೇಳಿಕೆಯು ತಿಳಿಸಿದೆ.

ಈ ಸಂಬಂಧ ದೃಢವಾದ ಕ್ರಮಗಳನ್ನು ಗುರುತಿಸಲು ಈ ವರ್ಷದ ಉತ್ತರಾರ್ಧದಲ್ಲಿ ಭಾರತದಲ್ಲಿ ನಡೆಯಲಿರುವ ವಾರ್ಷಿಕ ವ್ಯೆಹಾತ್ಮಕ ಮತ್ತು ವಾಣಿಜ್ಯ ಮಾತುಕತೆಗಳನ್ನು ಉಭಯ ನಾಯಕರು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು.

ಅಮೆರಿಕ ಮತ್ತು ಭಾರತಗಳ ನಡುವಿನ ಸದೃಢ ಮತ್ತು ಹೆಚ್ಚುತ್ತಿರುವ ಆರ್ಥಿಕ ಸಂಬಂಧಗಳನ್ನು ಪ್ರಮುಖವಾಗಿ ಬಿಂಬಿಸಿದ ನಾಯಕರು ಸುಸ್ಥಿರ,ಎಲ್ಲರನ್ನೂ ಸೇರ್ಪಡೆಗೊಂಡ ಮತ್ತು ಪ್ರಬಲ ಆರ್ಥಿಕ ಬೆಳವಣಿಗೆಗೆ ಹಾಗೂ ಗ್ರಾಹಕ ಬೇಡಿಕೆೆ ,ಉದ್ಯೋಗ ಸೃಷ್ಟಿ,ಕೌಶಲ್ಯಾಭಿವೃದ್ಧಿ ಇತ್ಯಾದಿಗಳಿಗೆ ಉತ್ತೇಜನ ನೀಡಲು ಸಮಾನ ಪ್ರಯತ್ನಗಳಿಗೆ ಬದ್ಧತೆಯನ್ನು ವ್ಯಕ್ತಪಡಿಸಿದರು.

ಅಮೆರಿಕ-ಭಾರತ ನಡುವಿನ ಟೋಟಲೈಝೇಷನ್ ಒಪ್ಪಂದ ಕುರಿತಂತೆ ಮಾತುಕತೆಯನ್ನು ಮುಂದುವರಿಸಲೂ ಉಭಯ ನಾಯಕರು ನಿರ್ಧರಿಸಿದರು.

ಸಾಮಾಜಿಕ ಭದ್ರತಾ ತೆರಿಗೆಗಳಿಗೆ ಸಂಬಂಧಿಸಿದಂತೆ ಆದಾಯದ ಮೇಲೆ ಇಮ್ಮಡಿ ತೆರಿಗೆಯನ್ನು ನಿವಾರಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಈ ಒಪ್ಪಂದದಡಿ ಉಭಯ ರಾಷ್ಟ್ರಗಳ ವೃತ್ತಿಪರರು ಅಲ್ಪಾವಧಿಯ ಕೆಲಸದ ಮೇಲೆ ಪರಸ್ಪರರ ರಾಷ್ಟ್ರಗಳಿಗೆ ತೆರಳಿದಾಗ ಸಾಮಾಜಿಕ ಭದ್ರತಾ ತೆರಿಗೆಗಳಿಂದ ವಿನಾಯಿತಿ ಪಡೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X