ಗಂಗೊಳ್ಳಿ, ಜೂ. 8: ಗಂಗೊಳ್ಳಿ ಗ್ರಾಮದ ಪಂಚಗಂಗಾವಳಿ ನದಿಯಲ್ಲಿ ಮಂಗಳವಾರ ಬೆಳಗ್ಗೆ 11:00ಕ್ಕೆ ಮೀನುಗಾರಿಕೆ ನಡೆಸುತ್ತಿದ್ದ ಗಂಗೊಳ್ಳಿ ಗುಡ್ಡೆಕೇರಿಯ ರಾಜೇಶ್ ಖಾರ್ವಿ (35) ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದು, ಅವರ ದೇಹವಿನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
ಗಂಗೊಳ್ಳಿ, ಜೂ. 8: ಗಂಗೊಳ್ಳಿ ಗ್ರಾಮದ ಪಂಚಗಂಗಾವಳಿ ನದಿಯಲ್ಲಿ ಮಂಗಳವಾರ ಬೆಳಗ್ಗೆ 11:00ಕ್ಕೆ ಮೀನುಗಾರಿಕೆ ನಡೆಸುತ್ತಿದ್ದ ಗಂಗೊಳ್ಳಿ ಗುಡ್ಡೆಕೇರಿಯ ರಾಜೇಶ್ ಖಾರ್ವಿ (35) ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದು, ಅವರ ದೇಹವಿನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.