Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಊರಿಗೆ ಕಳುಹಿಸುವ ಹಣಕ್ಕೆ ತೆರಿಗೆ...

ಊರಿಗೆ ಕಳುಹಿಸುವ ಹಣಕ್ಕೆ ತೆರಿಗೆ ವಿಧಿಸುವ ಪ್ರಸ್ತಾಪ: ಸೌದಿ ವಲಸಿಗರಲ್ಲಿ ಆತಂಕ

ಸೌದಿ ಸಂಕಟ

ವಾರ್ತಾಭಾರತಿವಾರ್ತಾಭಾರತಿ9 Jun 2016 6:29 PM IST
share
ಊರಿಗೆ ಕಳುಹಿಸುವ ಹಣಕ್ಕೆ ತೆರಿಗೆ ವಿಧಿಸುವ ಪ್ರಸ್ತಾಪ: ಸೌದಿ ವಲಸಿಗರಲ್ಲಿ ಆತಂಕ

ರಿಯಾದ್, ಜೂ. 9: ವಿದೇಶಗಳಿಗೆ ಕಳುಹಿಸುವ ಹಣದ ಮೇಲೆ 6 ಶೇಕಡ ತೆರಿಗೆ ವಿಧಿಸುವ ಸೌದಿ ಅರೇಬಿಯದ ಪ್ರಸ್ತಾಪದ ಹಿನ್ನೆಲೆಯಲ್ಲಿ, ಆ ದೇಶದಲ್ಲಿನ ತಮ್ಮ ಭವಿಷ್ಯದ ಬಗ್ಗೆ ವಲಸಿಗ ಉದ್ಯೋಗಿಗಳು ಚಿಂತಿತರಾಗಿದ್ದಾರೆ.

‘ಅರಬ್ ನ್ಯೂಸ್’ ಜೊತೆ ಮಾತನಾಡಿದ ವಿವಿಧ ದೇಶಗಳ ವಲಸಿಗರು, ಕಷ್ಟಪಟ್ಟು ಸಂಪಾದಿಸಿದ ತಮ್ಮ ಹಣದ ಮೇಲೆ ಇಷ್ಟೊಂದು ಭಾರೀ ಪ್ರಮಾಣದಲ್ಲಿ ತೆರಿಗೆ ವಿಧಿಸುವುದು ಅನ್ಯಾಯ ಎಂಬ ಒಕ್ಕೊರಲ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಪ್ರಸ್ತಾಪವನ್ನು ತಿರಸ್ಕರಿಸುವಂತೆಯೂ ಅವರು ಸೌದಿ ಸರಕಾರವನ್ನು ಒತ್ತಾಯಿಸಿದರು.

‘‘ಸೌದಿ ಅರೇಬಿಯದಲ್ಲಿ ನಾವು ಗಳಿಸಿದ ಹಣವನ್ನು ಸಾಮಾನ್ಯವಾಗಿ ಖರ್ಚು ಮಾಡುತ್ತೇವೆ ಹಾಗೂ ನಮ್ಮ ಸಂಪಾದನೆಯ ಒಂದು ಸಣ್ಣ ಮೊತ್ತವನ್ನು ಮನೆಗೆ ಕಳುಹಿಸುತ್ತೇವೆ. ನಿವೃತ್ತಿ ನಂತರದ ನಮ್ಮ ಜೀವನಕ್ಕೆ ಅಥವಾ ಉನ್ನತ ಶಿಕ್ಷಣ ಪಡೆಯುತ್ತಿರುವ ನಮ್ಮ ಮಕ್ಕಳ ಶುಲ್ಕ ಪಾವತಿಗಾಗಿ ಈ ಹಣವನ್ನು ಬಳಸಲಾಗುತ್ತದೆ. ಆ ಹಣವನ್ನು ಕಳುಹಿಸುವಾಗ ಅದಕ್ಕೆ 6 ಶೇಕಡ ತೆರಿಗೆ ವಿಧಿಸಿದರೆ, ಅದು ನಮ್ಮ ಕಷ್ಟಪಟ್ಟು ಗಳಿಸಿದ ಹಣದ ಮೇಲೆ ತೆರಿಗೆ ವಿಧಿಸಿದಂತೆ’’ ಎಂದು ರಿಯಾದ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನದ ಐಟಿ ಉದ್ಯೋಗಿಯೊಬ್ಬರು ಹೇಳಿದರು.

ವಲಸಿಗರು ಕಳುಹಿಸುವ ಹಣದ ಮೇಲೆ 6 ಶೇಕಡ ತೆರಿಗೆ ವಿಧಿಸುವ ಪ್ರಸ್ತಾಪವನ್ನು ಶುರಾ ಕೌನ್ಸಿಲ್‌ನ ಹಣಕಾಸು ಸಮಿತಿ ಬೆಂಬಲಿಸಿದೆ ಎಂದು ‘ಅರಬ್ ನ್ಯೂಸ್’ ಕಳೆದ ವಾರ ವರದಿ ಮಾಡಿತ್ತು.

ತೆರಿಗೆಯು ಮೊದಲ ವರ್ಷದಲ್ಲಿ 6 ಶೇ. ಆಗಿದ್ದು ಕ್ರಮೇಣ ಕಡಿಮೆ ಮಾಡಲಾಗುತ್ತದೆ ಹಾಗೂ ಐದನೆ ವರ್ಷದ ಬಳಿಕ ಅದು ಖಾಯಂ ಆಗಿ 2 ಶೇ. ಆಗಿರುತ್ತದೆ ಎಂಬ ಅಂಶಗಳು ಪ್ರಸ್ತಾಪದಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X