Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಅನಧಿಕೃತ...

ಮೂಡುಬಿದಿರೆ: ಅನಧಿಕೃತ ಸ್ಟ್ರೀಟ್‌ಲೈಟ್‌ಗಳ ಸಂಪರ್ಕ ಕಡಿತ

ಕಲ್ಲಮುಂಡ್ಕೂರು ಮೆಸ್ಕಾಂ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ9 Jun 2016 7:33 PM IST
share
ಮೂಡುಬಿದಿರೆ: ಅನಧಿಕೃತ ಸ್ಟ್ರೀಟ್‌ಲೈಟ್‌ಗಳ ಸಂಪರ್ಕ ಕಡಿತ

ಮೂಡುಬಿದಿರೆ, ಜೂ.9: ಪಂಚಾಯತ್ ವ್ಯಾಪ್ತಿಗಳಲ್ಲಿರುವ ವಿದ್ಯುತ್ ಕಂಬಗಳಿಗೆ ಅನಧಿಕೃತವಾಗಿ ಅಳವಡಿಸಿರುವ ಸ್ಟ್ರೀಟ್‌ಲೈಟ್‌ಗಳ ಸಂಪರ್ಕವನ್ನು ಕಲ್ಲಮುಂಡ್ಕೂರು ಮೆಸ್ಕಾಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಡಿತಗೊಳಿಸುವ ಮೂಲಕ ಮೆಸ್ಕಾಂಗೆ ಆಗುತ್ತಿದ್ದ ನಷ್ಟವನ್ನು ತಡೆದಿದ್ದಾರೆ.

ಕಲ್ಲಮುಂಡ್ಕೂರು ಟಿ.ಸಿ.ಗೆ ಒಳಪಟ್ಟಿರುವ ಕಲ್ಲಮುಂಡ್ಕೂರು, ತೆಂಕಮಿಜಾರು, ಇರುವೈಲ್ ಹಾಗೂ ಪುತ್ತಿಗೆ ಪಂಚಾಯತ್‌ಗೆ ಒಳಪಟ್ಟಿರುವ ಸ್ಥಳಗಳಲ್ಲಿರುವ ಕೆಲವು ವಿದ್ಯುತ್ ಕಂಬಗಳಿಗೆ ಪಂಚಾಯತ್ ಅನಧಿಕೃತವಾಗಿ ಸ್ಟ್ರೀಟ್‌ಲೈಟ್‌ಗಳನ್ನು ಅಳವಡಿಸಿರುವುದರಿಂದ ಮೆಸ್ಕಾಂಗೆ ನಷ್ಟವಾಗುತ್ತಿತ್ತು. ಇದನ್ನು ಪತ್ತೆ ಹಚ್ಚಿ ರುವ ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಕಾರ್ಯಪ್ರವೃತ್ತರಾಗಿ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.

ಪಂಚಾಯತ್ ವ್ಯಾಪ್ತಿಗಳಲ್ಲಿರುವ ಕೆಲವು ವಿದ್ಯುತ್ ಕಂಬಗಳಲ್ಲಿ ಮೀಟರ್‌ಗಳನ್ನು ಅಳವಡಿಸಿ ಸ್ಟ್ರೀಟ್‌ಲೈಟ್‌ಗಳನ್ನು ಅಳವಡಿಸಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಒಂದೇ ವಿದ್ಯುತ್ ಕಂಬದಿಂದ ಇನ್ನೊಂದು ಕಂಬಕ್ಕೆ ಅನಧಿಕೃತವಾಗಿ ಸಂಪರ್ಕವನ್ನು ತೆಗೆದುಕೊಳ್ಳಲಾಗಿದೆ. ಹೀಗೆ ಕಲ್ಲಮುಂಡ್ಕೂರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 30ರಷ್ಟು, ತೆಂಕಮಿಜಾರು ಪಂಚಾಯತ್ ವ್ಯಾಪ್ತಿಯಲ್ಲಿ 5, ಪುತ್ತಿಗೆ, ಹೊಸಬೆಟ್ಟು ಹಾಗೂ ಇರುವೈಲ್ ವ್ಯಾಪ್ತಿಗಳಲ್ಲಿಯೂ ಹಲವು ಸ್ಟ್ರೀಟ್‌ಲೈಟ್‌ಗಳಿಗೆ ಅನಧಿಕೃತವಾಗಿ ಸಂಪರ್ಕವನ್ನು ಅಳವಡಿಸಲಾಗಿದೆ. ಇದನ್ನು ಪತ್ತೆ ಹಚ್ಚಿರುವ ಇಲಾಖೆಯ ಪತ್ತೆ ದಳವು ಸ್ಟ್ರೀಟ್‌ಲೈಟ್‌ನ ಅನಧಿಕೃತ ಸಂಪರ್ಕವನ್ನು ಕಡಿತಗೊಳಿಸಿದ್ದು ಇಲಾಖೆಗೆ ಆಗುತ್ತಿದ್ದ ಭಾರೀ ನಷ್ಟದಿಂದ ಪಾರು ಮಾಡಿದೆ.

ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತ ಸ್ಟ್ರೀಟ್‌ಲೈಟ್‌ಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಕೆಲವು ಕಡೆ ಅಗತ್ಯವಿಲ್ಲದ ಅರಣ್ಯ ಪ್ರದೇಶ ವ್ಯಾಪ್ತಿಗಳಲ್ಲಿ ಅಳವಡಿಸಿರುವ ಸ್ಟ್ರೀಟ್‌ಲೈಟ್‌ಗಳ ಸಂಪರ್ಕವನ್ನೂ ತೆಗೆಯಲಾಗಿದೆ. ಹಾಗೂ ಇಲಾಖೆಯು ಅಧಿಕೃತವಾಗಿ ಅಳವಡಿಸಿರುವ ಮೀಟರ್‌ನಿಂದ ಕೆಲವು ಕಡೆ ಅನಧಿಕೃವಾಗಿ ಸಂಪರ್ಕವನ್ನು ಪಂಚಾಯತ್ ತೆಗೆದುಕೊಂಡಿದ್ದು ಅವುಗಳನ್ನೆಲ್ಲಾ ಪತ್ತೆ ಹಚ್ಚಿ ಕಡಿತಗೊಳಿಸಿ ಮೆಸ್ಕಾಂಗೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲಾಗಿದೆ.

- ನವೀನ್, ಕಲ್ಲಮುಂಡ್ಕೂರು ಮೆಸ್ಕಾಂ ಇಲಾಖಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X