Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಯಂ ಪ್ರೇರಿತ ರಕ್ತದಾನ ಸಮಾಜಕ್ಕೆ...

ಸ್ವಯಂ ಪ್ರೇರಿತ ರಕ್ತದಾನ ಸಮಾಜಕ್ಕೆ ನೀಡುವ ಕೊಡುಗೆ: ಡಾ. ನಾಗೇಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ9 Jun 2016 11:11 PM IST
share
ಸ್ವಯಂ ಪ್ರೇರಿತ ರಕ್ತದಾನ ಸಮಾಜಕ್ಕೆ ನೀಡುವ ಕೊಡುಗೆ: ಡಾ. ನಾಗೇಂದ್ರಪ್ಪ

ಸೊರಬ, ಜೂ.9: ಪ್ರತಿಯೊಬ್ಬ ವ್ಯಕ್ತಿಯು ವೈಯಕ್ತಿಕ ಹಿತಾಸಕ್ತಿಯನ್ನು ಮರೆತು, ಸ್ವಯಂ ಪ್ರೇರಿತವಾಗಿ ಮಾಡಿದ ರಕ್ತದಾನ ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಸುಧನ್ಯ ಮೆಟರ್ನಿಟಿ ಮತ್ತು ಸುಧನ್ವ ಆಸ್ಪತ್ರೆ ವೈದ್ಯ ಡಾ. ನಾಗೇಂದ್ರಪ್ಪ ಅಭಿಪ್ರಾಯ ಪಟ್ಟರು.

 ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಪಟ್ಟಣದ ಸುಧನ್ಯ ಮೆಟರ್ನಿಟಿ ಮತ್ತು ಸುಧನ್ವ ಆಸ್ಪತ್ರೆಯಲ್ಲಿ ಶಿವಮೊಗ್ಗ ರೋಟರಿ ಬ್ಲಡ್ ಬ್ಯಾಂಕ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತ ಮನುಷ್ಯನಲ್ಲಿ ಸದಾ ಉತ್ಪತ್ತಿಯಾಗುವಂತಹದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದಾನ ಮಾಡಲು ಸಿದ್ಧವಿರಬೇಕು. ಯಾವುದೇ ಸಹಜೀವಿ ವ್ಯಕ್ತಿಯ ಪ್ರಾಣ ಅಪಾಯಕ್ಕೊಳಗಾದಾಗ ಉಳಿಸಬೇಕಾಗಿದ್ದುಮನುಷ್ಯನ ಕರ್ತವ್ಯವಾಗಿದೆ. ವ್ಯಕ್ತಿಯ ದೇಹಕ್ಕೆ ರಕ್ತದ ಆವಶ್ಯಕತೆ ಉಂಟಾಗಿ ಜೀವನ್ಮರಣದ ಸಮಸ್ಯೆ ಎದುರಾದಾಗ ಅಂತಹವರ ಪ್ರಾಣ ಉಳಿಸಲು ರಕ್ತದಾನ ಮಾಡುವುದು ಪವಿತ್ರ ಕೆಲಸವಾಗಿದೆ. ಇದರಿಂದ ಇನ್ನೊಬ್ಬ ವ್ಯಕ್ತಿಯನ್ನು ಕಾಪಾಡುವುದಲ್ಲದೆ ರಕ್ತದಾನಿ ಆರೋಗ್ಯವಂತನಾಗಿ ಚೈತನ್ಯಶೀಲತೆ ಹೊಂದಬಹುದು ಎಂದ ಅವರು, ಈ ತಾಲೂಕಿನಲ್ಲಿ ರಕ್ತದ ಅಗತ್ಯತೆ ಹೆಚ್ಚಿದ್ದು, ಅದರ ಅರಿವನ್ನು ತಿಳಿದು, ಆರೋಗ್ಯವಂತ ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

 ಸೊರಬ ರೋಟರಿ ಕ್ಲಬ್ ಅಧ್ಯಕ್ಷ ಡಾ. ಜ್ಞಾನೇಶ್, ಶಿವಮೊಗ್ಗ ರೋಟರಿ ಕ್ಲಬ್‌ನ ಡಾ. ಸತೀಶ್ ಮಾತನಾಡಿದರು.

 ಲಯನ್ಸ್ ಕ್ಲಬ್ ಅಧ್ಯಕ್ಷ ದಿನಕರ ಭಟ್ ಬಾವೆ, ಲಯನ್ಸ್ ಕ್ಲಬ್ ಮಾಜಿ ಗವರ್ನರ್ ಎಚ್.ಎಸ್ ಮಂಜಪ್ಪ, ಜೇಸಿಐ ವೈಜಯಂತಿಯ ಅಧ್ಯಕ್ಷ ವಾಸುದೇವ್ ಬೆನ್ನೂರು, ಮಾಜಿ ಅಧ್ಯಕ್ಷ ಡಿ.ಎಸ್. ಶಂಕರ್, ನಮ್ಮೂರ ಸಮುದಾಯ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಮಹೇಶ್, ಬಂದಗಿ ಬಸವರಾಜ್‌ಶೇಟ್, ಬಣ್ಣದ ಬಾಬು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X