Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2006ರ ವಿಶ್ವಕಪ್ ಫೈನಲ್ ಘಟನೆ ಬಗ್ಗೆ...

2006ರ ವಿಶ್ವಕಪ್ ಫೈನಲ್ ಘಟನೆ ಬಗ್ಗೆ ಬೇಸರವಿದೆ: ಝೈದಾನ್

ವಾರ್ತಾಭಾರತಿವಾರ್ತಾಭಾರತಿ10 Jun 2016 8:26 PM IST
share
2006ರ ವಿಶ್ವಕಪ್ ಫೈನಲ್ ಘಟನೆ ಬಗ್ಗೆ ಬೇಸರವಿದೆ: ಝೈದಾನ್

ಮುಂಬೈ, ಜೂ.10: ಹತ್ತು ವರ್ಷಗಳ ಹಿಂದೆ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ತಾನು ಇಟಲಿಯ ಡಿಫೆಂಡರ್ ಮಾರ್ಕೊ ಮಟೆರಝಿ ಎದೆಗೆ ತಲೆಯಿಂದ ಗುದ್ದಿದ ಕಹಿ ಘಟನೆಯನ್ನು ನೆನಪಿಸಿಕೊಂಡ ಫ್ರಾನ್ಸ್‌ನ ಫುಟ್ಬಾಲ್ ದಂತಕತೆ ಝೈನುದ್ದೀನ್ ಝೈದಾನ್, ಈ ಘಟನೆಯ ಬಗ್ಗೆ ನನಗೆ ತುಂಬಾ ಖೇದವಿದೆ ಎಂದು ಹೇಳಿದ್ದಾರೆ.

‘‘2006ರಲ್ಲಿ ಏನು ನಡೆದಿದೆಯೋ ಆ ಬಗ್ಗೆ ನನಗೆ ಹೆಮ್ಮೆಯಿಲ್ಲ. ನಾನು ಯಾವ ಆಟಗಾರನಿಗೂ ಆ ರೀತಿ ವರ್ತಿಸಿ ಎಂದು ಸಲಹೆ ನೀಡಲಾರೆ’’ ಎಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಪತ್ನಿ ವೆರೊನಿಕಾರೊಂದಿಗೆ ಇದೇ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿರುವ ಝೈದಾನ್ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು.

 ರಿಯಲ್ ಮ್ಯಾಡ್ರಿಡ್ ಕೋಚ್ ಆಗಿರುವ ತಾವು ಆಟಗಾರರಿಗೆ ಏನು ಸಲಹೆ ನೀಡುತ್ತೀರಿ ಎಂದು ಕೇಳಿದಾಗ, ‘‘ಎದುರಾಳಿ ಆಟಗಾರರು ನಮ್ಮನ್ನು ಕೆಣಕುವುದು ಸಹಜ. ಆಗ ನಾವು ನಮ್ಮ ಮೇಲೆ ಕಡಿವಾಣ ಹಾಕಿಕೊಳ್ಳಬೇಕು. ಜೀವನದಲ್ಲಿ ಎಲ್ಲರೂ ತಪ್ಪು ಮಾಡುತ್ತಾರೆ. ಆದರೆ, ತಪ್ಪಿನಿಂದ ಪಾಠ ಕಲಿತುಕೊಳ್ಳಬೇಕೆಂದು ಸಲಹೆ ನೀಡುವೆ ಎಂದರು.

ರಿಯಲ್ ಮ್ಯಾಡ್ರಿಡ್ ಕೋಚ್ ಆದ ಬಳಿಕ ಆಟಗಾರರನ್ನು ಉತ್ತೇಜಿಸಲು ಯಾವ ಮಂತ್ರ ಬಳಸಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಝೈದಾನ್,‘‘ ನಾನು ಆಟಗಾರನಾಗಿ ಪಡೆದಿದ್ದ ಅನುಭವವನ್ನು ಬಳಸಿಕೊಂಡೆ. ಕಠಿಣ ಶ್ರಮಹಾಕಬೇಕು. ತಂಡದ ಇತರ ಆಟಗಾರರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರಬೇಕು ಎಂದು ಕಿವಿಮಾತು ಹೇಳಿದ್ದೇನೆ ಎಂದರು.

1998ರ ವಿಶ್ವಕಪ್ ಫೈನಲ್‌ನಲ್ಲಿ ಬ್ರೆಝಿಲ್ ವಿರುದ್ಧ ಅವಳಿ ಗೋಲು ಬಾರಿಸಿದ್ದ ಝೈದಾನ್ ಫ್ರಾನ್ಸ್ ವಿಶ್ವ ಚಾಂಪಿಯನ್ ಆಗಲು ನೆರವಾಗಿದ್ದರು. ಮೂರು ಬಾರಿ ಫಿಫಾ ವರ್ಷದ ಆಟಗಾರ ಪ್ರಶಸ್ತಿ ಪಡೆದಿರುವ ಝೈದಾನ್ ವಿವಾದಿತ 2006ರ ವಿಶ್ವಕಪ್ ಬಳಿಕ ನಿವೃತ್ತಿಯಾಗಿದ್ದರು.

ಝೈದಾನ್ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಫ್ರೆಂಚ್ ಶೈಲಿಯಲ್ಲಿ ತಲೆ ಎತ್ತಲಿರುವ ಕನಾಕಿಯಾ ಪ್ಯಾಲೇಸ್‌ಗೆ ರಾಯಭಾರಿ ಆಗಿ ಭಾರತಕ್ಕೆ ಆಗಮಿಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X