Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಪಿಎಲ್ ಪಟ್ಟಿಯಲ್ಲಿ ಶಾಸಕರು:...

ಬಿಪಿಎಲ್ ಪಟ್ಟಿಯಲ್ಲಿ ಶಾಸಕರು: ತಹಶೀಲ್ದಾರ್ ಅಮಾನತು

ಜಮ್ಮು-ಕಾಶ್ಮೀರ

ವಾರ್ತಾಭಾರತಿವಾರ್ತಾಭಾರತಿ10 Jun 2016 11:43 PM IST
share

ಶ್ರೀನಗರ, ಜೂ.10: ಶಾಸಕನೊಬ್ಬನನ್ನು ಬಡತನ ರೇಖೆಗಿಂತ ಕೆಳಗಿನವರ (ಬಿಪಿಎಲ್) ಪಟ್ಟಿಗೆ ಸೇರಿಸಿದುದಕ್ಕಾಗಿ ಒಬ್ಬ ಕಂದಾಯ ಅಧಿಕಾರಿ ಹಾಗೂ ಇತರ ಕೆಲವರನ್ನು ಜಮ್ಮು-ಕಾಶ್ಮೀರ ಸರಕಾರವು ಶುಕ್ರವಾರ ಅಮಾನತುಗೊಳಿಸಿದೆ.
ಒಬ್ಬ ತಹಶೀಲ್ದಾರ್ ಹಾಗೂ ಕಂದಾಯ ಮತ್ತು ಗ್ರಾಹಕ ವ್ಯವಹಾರ ಹಾಗೂ ಸಾರ್ವಜನಿಕ ವಿತರಣೆಯ (ಸಿಎಪಿಡಿ) ಕೆಲವು ನೌಕರರನ್ನು ಅಮಾನತು ಮಾಡಲಾಗಿದೆಯೆಂದು ಸರಕಾರಿ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಕೃಷ್ಣನ್ ಭಗತ್‌ರ ಹೆಸರು ಬಿಪಿಎಲ್ ಪಡಿತರ ಕಾರ್ಡುದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆಯೆಂಬ ವರದಿ ಪ್ರಕಟವಾದ ಬಳಿಕ, ರಾಜ್ಯ ವಿಧಾನಸಭೆಯಲ್ಲೂ ಕೋಲಾಹಲ ಉಂಟಾಯಿತು.
ಇನ್ನೊಬ್ಬ ಶಾಸಕ ಇಂಜಿನಿಯರ್ ರಶೀದ್‌ರ ಹೆಸರೂ ಪಟ್ಟಿಯಲ್ಲಿದೆಯೆಂಬುದು ಬಳಿಕ ಬೆಳಕಿಗೆ ಬಂದಿದೆ.

..........................


ದಿಲ್ಲಿ ಪೊಲೀಸರಿಂದ 17 ಮಂದಿ ಶಂಕಿತ ಉಗ್ರರ ವಿರುದ್ಧ ಆರೋಪ ಪಟ್ಟಿ
ಹೊಸದಿಲ್ಲಿ, ಜೂ.10: ಭಾರತದಲ್ಲಿ ಭಯೋತ್ಪಾದಕರ ಗುಂಪಿಗೆ ಸೇರುವಂತೆ ಜನರನ್ನು ಪ್ರಚೋದಿಸುತ್ತಿರುವ ಆರೋಪದಲ್ಲಿ ವೌಲಾನಾ ಅಂಝಾರ್ ಶಾ ಎಂಬಾತ ಸೇರಿದಂತೆ 17 ಮಂದಿ ಶಂಕಿತ ಅಲ್ ಖಾಯ್ದಿ ಸದಸ್ಯರ ವಿರುದ್ಧ ದಿಲ್ಲಿ ಪೊಲೀಸರು ಶುಕ್ರವಾರ ಆರೋಪ ಪಟ್ಟಿ ದಾಖಲಿಸಿದ್ದಾರೆ.

ಹೆಚ್ಚುವರಿ ಸತ್ರ ನ್ಯಾಯಾಧೀಶ ರಿತೇಶ್ ಸಿಂಗ್‌ರ ನ್ಯಾಯಾಲಯದಲ್ಲಿ ಈ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಜು.14ಕ್ಕೆ ನಿಗದಿಗೊಳಿಸಲಾಗಿದೆ.
ದಿಲ್ಲಿ ಪೊಲೀಸ್‌ನ ವಿಶೇಷ ಘಟಕವು ಶಾ, ಅಬ್ದುಲ್ ಸಮಿ, ಝಫರ್ ಮಸೂದ್ ಅಬ್ದುಲ್ ರಹ್ಮಾನ್ ಹಾಗೂ ಮುಹಮ್ಮದ್ ಆಸಿಫ್ ಎಂಬ ಭಾರತ ಉಪಖಂಡದ ಅಲ್-ಖಾಯ್ದಾ (ಎಕ್ಯುಐಎಸ್) ಐವರು ಬಂಧಿತ ಸದಸ್ಯರ ವಿರುದ್ಧ ಆರೋಪ ಪಟ್ಟಿ ದಾಖಲಿಸಿದೆ.
ಪೊಲೀಸರು, ತಲೆ ಮರೆಸಿಕೊಂಡಿರುವ ಇತರ 12 ಮಂದಿ ಶಂಕಿತ ಉಗ್ರರ ವಿರುದ್ಧವೂ ಆರೋಪ ಪಟ್ಟಿ ಸಲ್ಲಿಸಿದೆ. ಅವರ ವಿರುದ್ಧ ಕಾನೂನು, ಬಾಹಿರ ಚಟುವಟಿಕೆ (ತಡೆ) ಕಾಯ್ದೆಯನ್ವಯ ಪ್ರಕರಣ ಹೂಡಲಾಗಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X