Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಮಾನವ ಹಕ್ಕು, ಧಾರ್ಮಿಕ...

ಭಾರತದಲ್ಲಿ ಮಾನವ ಹಕ್ಕು, ಧಾರ್ಮಿಕ ಸ್ವಾತಂತ್ರಕ್ಕೆ ಧಕ್ಕೆ: ಹ್ಯೂಮನ್ ರೈಟ್ಸ್ ವಾಚ್

ವಾರ್ತಾಭಾರತಿವಾರ್ತಾಭಾರತಿ10 Jun 2016 11:44 PM IST
share

 ವಾಷಿಂಗ್ಟನ್, ಜೂ.10: ಮೋದಿ ಸರಕಾರದ ಎರಡು ವರ್ಷಗಳ ಆಡಳಿತದಲ್ಲಿ ಮಾನವ ಹಕ್ಕುಗಳು ಹಾಗೂ ಧಾರ್ಮಿಕ ಸ್ವಾತಂತ್ರಕ್ಕೆ ಧಕ್ಕೆಯುಂಟಾಗಿದೆ ಹಾಗೂ ಈ ವಿಚಾರದ ಬಗ್ಗೆ ಭಾರತ-ಅಮೇರಿಕಾ ನಡುವಣ ಮಾತುಕತೆ ವೇಳೆ ಚರ್ಚೆ ನಡೆಯಬೇಕೆಂದು ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆಯ ಏಷ್ಯಾ ಎಡ್ವಕೆಸಿ ನಿರ್ದೇಶಕ ಜಾನ್ ಸಿಪ್ಟನ್ ಹೇಳಿದ್ದಾರೆ.

  ಟಾಮ್ ಲಾಂಟೋಸ್ ಹ್ಯೂಮನ್ ರೈಟ್ಸ್ ಕಮಿಷನ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮೋದಿ ಸರಕಾರ ದುರ್ಬಲ ವರ್ಗಗಳ ಹಿತ ಕಾಯಲು ಪರಿಣಾಮಕಾರಿ ಕ್ರಮಗಳನ್ನು, ಕೈಗೊಳ್ಳದ ಹೊರತ ಭಾರತದಲ್ಲಿ ಮಾನವ ಹಕ್ಕುಗಳಿಗೆ ಧಕ್ಕೆಯುಂಟಾಗುತ್ತಲೇ ಇರುತ್ತದೆ ಎಂದೂ ಅವರು ಹೇಳಿದ್ದಾರೆ.
  ಸರಕಾರಿ ಅಧಿಕಾರಿಗಳನ್ನು ಅವರ ತಪ್ಪುಗಳಿಗೆ ಜವಾಬ್ದಾರರನ್ನಾಗಿಸುತ್ತಿಲ್ಲ, ಪೊಲೀಸ್ ಹಾಗೂ ಇತರ ಸುರಕ್ಷಾ ಪಡೆಗಳು ಮಾನವ ಹಕ್ಕುಗಳ ಉಲ್ಲಂಘನೆ ನಡೆಸಿದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿಲ್ಲ, ಎಂದು ಅವರು ದೂರಿದರು.
ಇಂತಹ ಗಂಭೀರ ವಿಚಾರಗಳನ್ನು ಚರ್ಚಿಸುವಂತೆ ಅಮೆರಿಕದ ಕಾಂಗ್ರೆಸ್ ಸದಸ್ಯರು ಅಲ್ಲಿನ ಸರಕಾರವನ್ನು ಒತ್ತಾಯಿಸಬೇಕು ಎಂದೂ ಅವರು ಆಗ್ರಹಿಸಿದರು.
ಮಾನವ ಹಕ್ಕು ಹಾಗೂ ಧಾರ್ಮಿಕ ಸ್ವಾತಂತ್ರಕ್ಕೆ ಧಕ್ಕೆ ಪ್ರಕರಣಗಳಿಗೆ ಭಾರತ ಸರಕಾರವನ್ನು ನೇರವಾಗಿ ಹೊಣೆಯಾಗಿಸುವುದು ಅಸಾಧ್ಯವಾದರೂ ಪ್ರಧಾನಿ ಮೋದಿ ಹಾಗೂ ಸರಕಾರಿ ಅಧಿಕಾರಿಗಳ ವೌನ ಸಹಿಸಲಸಾಧ್ಯ, ಎಂದು ಸಭೆಯಲ್ಲಿ ಮಾತನಾಡಿದ ಇಂಟರ್ ನ್ಯಾಶನಲ್ ಕ್ರಿಶ್ಚಿಯನ್ ಕನ್ಸರ್ನ್ ಇದರ ಅಧ್ಯಕ್ಷ ಜೆಪ್ ಕಿಂಗ್ ಹೇಳಿದ್ದಾರೆ.
 
ನಿರಪರಾಧಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಮುಖ್ಯವಾಗಿ ಉಗ್ರವಾದ ಸಂಬಂಧಿ ಪ್ರಕರಣಗಳಲ್ಲಿ ಬಂಧಿಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಒಂದು ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಮಾನವ ಹಕ್ಕು ಹೋರಾಟಗಾರ ಹಾಗೂ ಪತ್ರಕರ್ತ ಅಜಿತ್ ಸಾಹಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X