Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಕೃತಿಯಲ್ಲಿ ದಾಭೋಲ್ಕರ್,ಪನ್ಸಾರೆ...

ನೂತನ ಕೃತಿಯಲ್ಲಿ ದಾಭೋಲ್ಕರ್,ಪನ್ಸಾರೆ ಮತ್ತು ಕಲಬುರ್ಗಿ ಅವರ ಲೇಖನಗಳು

ವಾರ್ತಾಭಾರತಿವಾರ್ತಾಭಾರತಿ10 Jun 2016 11:47 PM IST
share

ಹೊಸದಿಲ್ಲಿ,ಜೂ.10: ಅಭಿವ್ಯಕ್ತಿ ಸ್ವಾತಂತ್ರದ ದಮನ ಮತ್ತು ವಿಚಾರವಾದಿಗಳು ಹಾಗೂ ಚಿಂತಕರ ಅಮಾನವೀಯ ಹತ್ಯೆಗಳ ವಿರುದ್ಧ ಈ ಹಿಂದೆ ಧ್ವನಿಯೆತ್ತಿದ್ದ ಪ್ರತಿಷ್ಠಿತ ಲೇಖಕರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಇದೀಗ ತಾರತಮ್ಯದ ಎಲ್ಲ ರೂಪಗಳ ವಿರುದ್ಧ ಗಂಭೀರ ಚಿಂತನೆಯನ್ನು ಪ್ರತಿಪಾದಿಸುವ ಪುಸ್ತಕ ರಚನೆಗೆ ಒಂದಾಗಿದ್ದಾರೆ.

 ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ ಪ್ರಕಾಶನದ ‘ವರ್ಡ್ಸ್ ಮ್ಯಾಟರ್:ರೈಟಿಂಗ್ಸ್ ಅಗೇನ್‌ಸ್ಟ್ ಸೈಲೆನ್ಸ್ ’ಹೆಸರಿನ ನೂತನ ಕೃತಿಯ ಸಂಕಲನವನ್ನು ಪ್ರಶಸ್ತಿ ವಿಜೇತ ಕವಿ ಹಾಗೂ ವಿದ್ವಾಂಸ ಕೆ.ಸಚ್ಚಿದಾನಂದನ್ ಅವರು ನಿರ್ವಹಿಸಿದ್ದಾರೆ.
ರೋಮಿಲ್ಲಾ ಥಾಪರ್,ಗೀತಾ ಹರಿಹರನ್,ಪಂಕಜ್ ಮಿಶ್ರಾ,ಸಲೀಲ್ ತ್ರಿಪಾಠಿ ಮತ್ತು ಅನನ್ಯ ವಾಜಪೇಯಿ ಸೇರಿದಂತೆ ಹಲವಾರು ವಿದ್ವಾಂಸರು ಮತ್ತು ಲೇಖಕರ ಪ್ರಬಂಧಗಳನ್ನು ಕೃತಿಯು ಒಳಗೊಂಡಿದೆ.
 ಎಲ್ಲ ಬಗೆಯ ತಾರತಮ್ಯಗಳು ಮತ್ತು ಸಂಕುಚಿತ ಭಾವನೆಗಳ ವಿರುದ್ಧ ಹೋರಾಡಲು ಗಂಭೀರ ಚಿಂತನೆಯನ್ನು ಬೆಳೆಸಬೇಕಾದ ಅಗತ್ಯವನ್ನು ಈ ಲೇಖಕರು ತಮ್ಮ ಲೇಖನಿಗಳ ಮೂಲಕ ಪ್ರತಿಪಾದಿಸಿದ್ದಾರೆ ಎಂದು ಪ್ರಕಾಶನ ಸಂಸ್ಥೆಯು ಹೇಳಿದೆ.
ಮೂಲಭೂತವಾದಿಗಳಿಂದ ಹತ್ಯೆಗೀಡಾದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್,ಗೋವಿಂದ ಪನ್ಸಾರೆ ಮತ್ತು ಪ್ರೊ.ಎಂ.ಎಂ.ಕಲಬುರ್ಗಿ ಅವರ ಆಯ್ದ ಬರಹಗಳ ಜೊತೆಗೆ ಮಾರ್ಕಂಡೇಯ ಕಟ್ಜು,ಶ್ಯಾಮ್ ಸರನ್,ನಯನತಾರಾ ಸೆಹಗಲ್ ಮತ್ತು ಕೇಕಿ ದಾರುವಾಲಾರಂತಹ ಗಣ್ಯರ ಲೇಖನಗಳು ಮತ್ತು ಭಾಷಣಗಳನ್ನೂ ಈ ಕೃತಿಯು ಒಳಗೊಂಡಿದೆ.
 ಕಲಬುರ್ಗಿ,ದಾಭೋಲ್ಕರ್ ಮತ್ತು ಪನ್ಸಾರೆ ಅವರ ಹತ್ಯೆಗಳನ್ನು ವಿರೋಧಿಸಿ ಕಳೆದ ವರ್ಷ ದೇಶಾದ್ಯಂತ ಸಂಚಲನವನ್ನು ಮೂಡಿಸಿದ್ದ ‘ಪ್ರಶಸ್ತಿ ವಾಪ್ಸಿ’ ಅಭಿಯಾನದಲ್ಲಿ ಭಾಗಿಯಾಗಿದ್ದ ಕೆಲವರೂ ಕೃತಿಗೆ ಲೇಖನಗಳ ರೂಪದಲ್ಲಿ ತಮ್ಮ ಕೊಡುಗೆಯನ್ನು ನೀಡಿದ್ದಾರೆ.
ದೇಶದ ಪ್ರಜಾಸತ್ತಾತ್ಮಕ ಸ್ವರೂಪದ ರಕ್ಷಣೆಯ ಜವಾಬ್ದಾರಿಯನ್ನು ಬುದ್ಧಿಜೀವಿಗಳು ವಹಿಸಿಕೊಳ್ಳಬೇಕಾದ ಅಗತ್ಯಕ್ಕೆ ಒತ್ತು ನೀಡಿರುವ ಕೃತಿಯು ಮುಕ್ತ ವಾಕ್‌ಸ್ವಾತಂತ್ರವನ್ನು ಪ್ರತಿಪಾದಿಸಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X