Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 6 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ...

6 ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕ

ವಾರ್ತಾಭಾರತಿವಾರ್ತಾಭಾರತಿ10 Jun 2016 11:49 PM IST
share

ಪುತ್ತೂರು, ಜೂ.10: ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಅೀನದಲ್ಲಿರುವ ತಾಲೂಕಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನ, ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಕಡಬದ ಶ್ರೀಕಂಠ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ದುರ್ಗಾಂಬಿಕಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ತಲಾ 9 ಸದಸ್ಯರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಹಾಗೂ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದ್ದಾರೆ.

ಜಿಲ್ಲಾ ಧಾರ್ಮಿಕ ಪರಿಷತ್ ಸಭೆೆಯ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಎನ್.ಕೆ. ಜಗನ್ನಿವಾಸ್ ರಾವ್ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲಾ ರಂಗಯ್ಯ ತಿಳಿಸಿದ್ದಾರೆ.

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕ, ವಾಸುದೇವ ನಾಯ್ಕ ಉಜ್ರುಪಾದೆ, ಪ್ರಮೀಳಾ ಚಂದ್ರಶೇಖರ ಗೌಡ, ಸುಮಲತಾ ಪ್ರವೀಣ್‌ಚಂದ್ರ ಆಳ್ವ, ಸೀತಾರಾಮ ಭಟ್ ಉಜ್ರುಪಾದೆ, ಚಿದಾನಂದ ರೈ ಬೈಲಾಡಿ, ಬಿ.ಕೆ. ಆನಂದ ಬಪ್ಪಳಿಗೆ ಮತ್ತು ಅಜಯ್ ಎಸ್. ಆಳ್ವ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕ, ದಿನೇಶ್ ಕಾಪುತಡ್ಕ, ಭವಾನಿ ಬಾಲಕೃಷ್ಣ ಪೂಜಾರಿ, ರೂಪಾ ಸಂಕಪ್ಪರೈ, ಜಯಂತ ಕೆ. ಕಂಗುಡೇಲು, ಎಸ್. ದಿವಾಕರ ರೈ ಸಣಂಗಳ, ಎಸ್. ಬಿ. ಜಯರಾಮ ರೈ, ಸಂತೋಷ್ ಕುಮಾರ್ ರೈ ಮತ್ತು ಕೆ.ವೆಂಕಟ್ರಮಣ ಗೌಡ ಆಯ್ಕೆಯಾಗಿದ್ದಾರೆ. ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕ, ಅಂಗಾರ ಅಮೈ, ರೇವತಿ ಈಶ್ವರ ಪೂಜಾರಿ, ಆಶಾಲತಾ ಪುರುಷೋತ್ತಮ ಕುಲಾಲ್, ಧರ್ಣಪ್ಪಗೌಡ ಬಾಂತೊಟ್ಟು, ತೇಜ್‌ಕುಮಾರ್ ರೈ, ನಾಗಪ್ಪಕೆ. ಗುರುಪ್ರಸಾದ್ ಕೆ.ಆರ್. ಮತ್ತು ರವಿ ಕೆದಿಲಾಯ ಬೆದ್ರುಮಾರು ನೇಮಕಗೊಂಡಿದ್ದಾರೆ.

ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕ, ಯಶೋದಾ ನಾರಾಯಣ, ಶೈಲಜಾ ಉದಯ ಕುಮಾರ್, ಪಾರ್ವತಿ ಹರಿಶ್ಚಂದ್ರ, ಗೋಪಾಲಕೃಷ್ಣ ಭಟ್, ಮನೋಜ್ ಕುಮಾರ್, ಹಿರಿಯಣ್ಣ ಗೌಡ, ಕುಶಾಲಪ್ಪಗೌಡ ಮತ್ತು ನೀಲಪ್ಪಗೌಡ ನೇಮಕಗೊಂಡಿದ್ದಾರೆ. ಕಡಬ ಶ್ರೀಕಂಠ ಮಹಾಗಣಪತಿ ದೇವಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕರು, ಕೇಶವ ಅಂಜೋಡಿ, ಗೀತಾ ಬಾಲಕೃಷ್ಣ, ಸಾವಿತ್ರಿ ನಾಯ್ಕಿ ಬೆದ್ರಾಜೆ, ಗಂಗಾಧರ ಕಡಬ, ನಾರಾಯಣ ಗೌಡ, ಮೋಹನ್‌ದಾಸ್, ಕೃಷ್ಣಪ್ಪ ಕೆದಂಬಾಡಿ ಮತ್ತು ಮೋನಪ್ಪಗೌಡ ನಾಡೋಳಿ ನೇಮಕಗೊಂಡಿದ್ದಾರೆ. ಕಡಬ ಶ್ರೀ ದುರ್ಗಾಂಬಿಕಾ ದೇವ ಸ್ಥಾನಕ್ಕೆ ದೇವಳದ ಪ್ರಧಾನ ಅರ್ಚಕ, ಆನಂದ ಅಂಗಡಿಮನೆ, ಶಾಲಿನಿ ಸತೀಶ್ ನಾಯ್ಕ್ಕೆ, ನೀಲಾವತಿ ಶಿವರಾಮ ಗೌಡ, ಧರಣೇಂದ್ರ ಜೈನ್, ಜನಾರ್ದನ ಗೌಡ, ತಮ್ಮಣ್ಣ ನಾಯ್ಕ, ಮೋನಪ್ಪಕುಂಬಾರ ಮತ್ತು ಚಂದ್ರಶೇಖರ್‌ರನ್ನು ಆಯ್ಕೆ ಮಾಡ ಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X