ಕಾಸರಗೋಡು, ಜೂ.10: ಮಾನ್ಸೂನ್ ಬಿರುಸುಗೊಳ್ಳುತ್ತಿರುವುದರಿಂದ ಕೇರಳ, ಕರ್ನಾಟಕ, ಲಕ್ಷದ್ವೀಪ ತೀರದಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಹಾಗೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನ್ನೆಚ್ಚರಿಕೆ ನೀಡಿದೆ.
ಕಾಸರಗೋಡು, ಜೂ.10: ಮಾನ್ಸೂನ್ ಬಿರುಸುಗೊಳ್ಳುತ್ತಿರುವುದರಿಂದ ಕೇರಳ, ಕರ್ನಾಟಕ, ಲಕ್ಷದ್ವೀಪ ತೀರದಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಹಾಗೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನ್ನೆಚ್ಚರಿಕೆ ನೀಡಿದೆ.