Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ವಿದ್ಯಾರ್ಥಿಗಳ ಸಂಖ್ಯೆ...

ಕಾಸರಗೋಡು: ವಿದ್ಯಾರ್ಥಿಗಳ ಸಂಖ್ಯೆ ಕುಂಠಿತ

ವಾರ್ತಾಭಾರತಿವಾರ್ತಾಭಾರತಿ10 Jun 2016 11:59 PM IST
share

ಕಾಸರಗೋಡು,ಜೂ.10: ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿದಿದೆ. ಶೈಕ್ಷಣಿಕ ವರ್ಷಾರಂಭದ ಬಳಿಕದ ಆರನೆ ದಿನ ನಡೆದ ಮಕ್ಕಳ ಗಣತಿಯಿಂದ ಈ ಅಂಕಿಅಂಶ ಲಭಿಸಿದೆ.

1ರಿಂದ 10ನೆ ತರಗತಿ ತನಕದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ 1,230 ಮಕ್ಕಳ ಕೊರತೆ ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1,73,801 ವಿದ್ಯಾರ್ಥಿಗಳು ವಿವಿಧ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಕಳೆದ ವರ್ಷ 1,75,031 ಮಕ್ಕಳಿದ್ದರು. ಸರಕಾರಿ, ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿದರೆ, ಅನಾನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ.

 ಸರಕಾರಿ ಶಾಲೆಗಳಲ್ಲಿ ಕಳೆದ ವರ್ಷ 86,408 ವಿದ್ಯಾರ್ಥಿಗಳು ಕಲಿತಿದ್ದರೆ, ಈ ಬಾರಿ 84,997 ಮಂದಿ ಮಾತ್ರ ಇದ್ದಾರೆ. 1,411 ಮಕ್ಕಳ ಕೊರತೆ ಕಂಡು ಬರುತ್ತಿದೆ. ಅನುದಾನಿತ ಶಾಲೆಗಳಲ್ಲಿ ಕಳೆದ ವರ್ಷ 66,644 ವಿದ್ಯಾರ್ಥಿಗಳು ಕಲಿತಿದ್ದರೆ, ಈ ವರ್ಷ 65,362 ಮಕ್ಕಳು ಕಲಿಯುತ್ತಿದ್ದಾರೆ. 1,282 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ. ಆದರೆ ಅನುದಾನಿತ ಶಾಲೆಯಲ್ಲಿ ಕಳೆದ ವರ್ಷಕ್ಕಿಂತ 1,463 ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ. ಕಳೆದ ವರ್ಷ 21,979 ವಿದ್ಯಾರ್ಥಿಗಳಿದ್ದರೆ, ಈ ಬಾರಿ 23,442 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಮಂಜೇಶ್ವರದಲ್ಲಿ ಹೆಚ್ಚಳ

ಕುಂಬಳೆಯಲ್ಲಿ ಕುಸಿತ ಮಂಜೇಶ್ವರ ಶೈಕ್ಷಣಿಕ ಉಪಜಿಲ್ಲೆಯಲ್ಲಿ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೆ ಕುಂಬಳೆ ಉಪ ಜಿಲ್ಲೆಯಲ್ಲಿ ಕುಸಿತ ಕಂಡಿದೆ. ಕುಂಬಳೆ ಉಪ ಜಿಲ್ಲೆಯಲ್ಲಿ 1ರಿಂದ 7ರ ತನಕ 11, 260 ವಿದ್ಯಾರ್ಥಿಗಳಿದ್ದಾರೆ. ಕಳೆದ ವರ್ಷ 12,504 ವಿದ್ಯಾರ್ಥಿಗಳಿದ್ದರು. ಮಂಜೇಶ್ವರ ಉಪ ಜಿಲ್ಲೆಯಲ್ಲಿ 1,206 ವಿದ್ಯಾರ್ಥಿಗಳಿದ್ದಾರೆ. ಈ ವರ್ಷ ಒಂದನೇ ತರಗತಿಗೆ 1,931 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. ಕಳೆದ ಬಾರಿ ಒಂದನೆ ತರಗತಿಯಲ್ಲಿ 1,887 ವಿದ್ಯಾರ್ಥಿಗಳಿದ್ದರು. ಕಾಸರಗೋಡು ಶೈಕ್ಷಣಿಕ ಜಿಲ್ಲೆಯಲ್ಲಿ ಒಂದರಿಂದ ಏಳರ ತನಕ 16,802 ಮಕ್ಕಳಿದ್ದಾರೆ.

ಕೊಟ್ಟಟಗುಯಿ ಶಾಲೆಯಲ್ಲಿ 12 ವಿದ್ಯಾರ್ಥಿಗಳು

ಕಾರಡ್ಕ ಕೊಟ್ಟಂಗುಯಿ ಎಎಲ್‌ಪಿ ಶಾಲೆಯ ಒಂದರಿಂದ ನಾಲ್ಕನೆ ತರಗತಿ ತನಕದ ತರಗತಿಯಲ್ಲಿ 12 ವಿದ್ಯಾರ್ಥಿಗಳಿದ್ದಾರೆ. 1ನೆ ತರಗತಿಯಲ್ಲಿ 2, ಎರಡರಲ್ಲಿ 6, ಮೂರರಲ್ಲಿ 1, ನಾಲ್ಕನೆ ತರಗತಿಯಲ್ಲಿ 3 ವಿದ್ಯಾರ್ಥಿಗಳಿದ್ದಾರೆ. ರಕ್ಷಿತಾರಣ್ಯ ವ್ಯಾಪ್ತಿಯಲ್ಲಿರುವುದರಿಂದ ಈ ಪ್ರದೇಶದ ಮಕ್ಕಳ ಶಿಕ್ಷಣ ಮೊಟಕುಗೊಳ್ಳಬಾರದು ಎಂಬ ನಿಟ್ಟಿನಲ್ಲಿ ಮುಂದುವರಿಸಿಕೊಂಡು ಹೋಗಲಾಗುತ್ತಿದ್ದು, ಓರ್ವ ಶಿಕ್ಷಕ ಸೇವೆ ಸಲ್ಲಿಸುತ್ತಿದ್ದಾರೆ. ಕಯ್ಯೂರು ಚೆರೆಯಕ್ಕರ ಸರಕಾರಿ ಎಲ್‌ಪಿ ಶಾಲೆಯಲ್ಲಿ 16 ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಇಲ್ಲಿ ನಾಲ್ಕನೆ ತರಗತಿ ತನಕ ಕಲಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X