ರಾಜ್ಯಸಭೆಗೆ ಚುನಾವಣೆ: ಮತ ಎಣಿಕೆ ಕಾರ್ಯ ವಿಳಂಬ
ಜೆಡಿಎಸ್ ದೂರಿನ ಹಿನ್ನೆಲೆ

ಬೆಂಗಳೂರು, ಜೂ.11: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯ ಮತದಾನದ ವೇಳೆ ಅಕ್ರಮ ನಡೆದಿದೆ ಎಂದು ಜೆಡಿಎಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಗಿದೆ.
ಈ ಸಂಬಂಧ ಚುನಾವಣಾಧಿಕಾರಿ ಅವರು ಕೇಂದ್ರ ಚುನಾವಣಾ ಆಯೋಗದ ವಿವರಣೆ ಕೇಳಿದ್ದಾರೆ.ಈ ಕಾರಣದಿಂದಾಗಿ ಮತ ಎಣಿಕೆ ಕಾರ್ಯ ವಿಳಂಬವಾಗಿದೆ.
Next Story





