Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊಬೈಲ್ ಮೂಲಕ ಜಿಒಎಸ್ ಸಂಪರ್ಕಿಸುವ...

ಮೊಬೈಲ್ ಮೂಲಕ ಜಿಒಎಸ್ ಸಂಪರ್ಕಿಸುವ ವಿನೂತನ ವ್ಯವಸ್ಥೆ

ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮೆಸ್ಕಾಂನಿಂದ ಪ್ರಯೋಗ

ವಾರ್ತಾಭಾರತಿವಾರ್ತಾಭಾರತಿ11 Jun 2016 11:07 PM IST
share
ಮೊಬೈಲ್ ಮೂಲಕ ಜಿಒಎಸ್ ಸಂಪರ್ಕಿಸುವ ವಿನೂತನ ವ್ಯವಸ್ಥೆ

ಶಿವಮೊಗ್ಗ, ಜೂ.11: ಮಲೆನಾಡು ಭಾಗದಲ್ಲಿ ಗಾಳಿ ಮಳೆಯಿಂದಾಗಿ ಉಂಟಾಗುವ ವಿದ್ಯುತ್ ಕಡಿತ ಬಹುಬೇಗನೆ ಸರಿಪಡಿಸುವಂತಹ ಪ್ರಯತ್ನಕ್ಕೆ ಮೆಸ್ಕಾಂ ಮುಂದಾಗಿದೆ. ಈ ವಿನೂತನ ವಿಧಾನವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಮೆಸ್ಕಾಂ ಅಳವಡಿಸಿಕೊಳ್ಳಲು ಮುಂದಾಗಿದ್ದು, ಇದು ಇಡೀ ರಾಜ್ಯದಲ್ಲಿಯೇ ಪ್ರಪ್ರಥಮವಾದುದಾಗಿದೆ. ಶನಿವಾರ ಶಿವಮೊಗ್ಗ ನಗರದ ಗಾಂಧಿ ಉದ್ಯಾನವನದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ವಿದ್ಯುತ್ ಲೈನ್ ತೊಂದರೆ ಯಾದಾಗ ಜಿಒಎಸ್ (ಗ್ರೂಪ್ ಆಪರೇಟಿಂಗ್ ಸ್ವಿಚ್) ಉಪಕರಣವನ್ನು ಮೊಬೈಲ್ ಕರೆಯ ಮೂಲಕ ಓಪನ್ ಮತ್ತು ಕ್ಲೋಸ್ ಮಾಡಿ ಸರಿಪಡಿಸುವ ವಿನೂತನ ವಿಧಾನವನ್ನು ಪ್ರಾಯೋಗಿಕವಾಗಿ ಅಳವಡಿ ಸಲಾಯಿತು. ಕಾರ್ಯನಿರ್ವಹಣೆ ಹೇಗೆ?

 ಪ್ರತಿ ಜಿಒಎಸ್‌ನಲ್ಲಿ ಮೊಬೈಲ್ ಕಂಟ್ರೋಲಿಂಗ್ ಅಳವಡಿಸುವುದರಿಂದ ಎಲ್ಲಿ ತೊಂದರೆಯಾಗಿದೆಯೋ ಆ ಮಾರ್ಗದ ವಿದ್ಯುತ್‌ನ್ನು ಒಂದೇ ಒಂದು ಮೊಬೈಲ್ ಕರೆ ಮಾಡುವ ಮೂಲಕ ವಿದ್ಯುತ್ ಸ್ಥಗಿತಗೊಳಿಸಿ ಇತರ ಭಾಗಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದಾಗಿದೆ.

ಮಳೆಗಾಲದ ಸಂದಭರ್ದಲ್ಲಿ ಗ್ರಾಮೀಣ ಭಾಗದಲ್ಲಿ ಮರ ಬಿದ್ದು, ಮರದ ಕೊಂಬೆ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ಸಮಸ್ಯೆ ಉಂಟಾದಾಗ ಮತ್ತೆ ಸಂಪರ್ಕವನ್ನು ಕಲ್ಪಿಸುವಲ್ಲಿ ಇದು ನೆರವಾಗಲಿದೆ. ಲೈನ್ ಎಲ್ಲಿ ತುಂಡಾಗಿದೆ ಎಂಬುದನ್ನು ತಿಳಿಯಲು ಈ ತಂತ್ರಜ್ಞಾನ ಇಲಾಖೆ ಯಲ್ಲಿ ಬಳಕೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X