Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾನಗರ ಪಾಲಿಕೆ ಆಡಳಿತ ವಿರುದ್ಧ...

ಮಹಾನಗರ ಪಾಲಿಕೆ ಆಡಳಿತ ವಿರುದ್ಧ ಕಾರ್ಪೊರೇಟರ್ ಮಾಲತೇಶ್ ಆರೋಪ

ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳ ಉಲ್ಲಂಘನೆ

ವಾರ್ತಾಭಾರತಿವಾರ್ತಾಭಾರತಿ11 Jun 2016 11:14 PM IST
share

ಶಿವಮೊಗ್ಗ, ಜೂ. 11: ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಆಡಳಿತ ನಡೆಸಿದ ಟೆಂಡರ್ ಪ್ರಕ್ರಿಯೆಯಲ್ಲಿ ಸಾಕಷ್ಟು ಲೋಪದೋಷಗಳಿವೆ. ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ಮಾಡಲಾಗಿದೆ. ಇದರಿಂದ ಪ್ರಸ್ತುತ ಬೀದಿ ದೀಪಗಳ ನಿರ್ವಹಣೆ ವ್ಯವಸ್ಥೆಯು ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ ಎಂದು ಪಾಲಿಕೆ ಸದಸ್ಯ ಎಚ್.ಸಿ. ಮಾಲತೇಶ್ ಆರೋಪಿಸಿದ್ದಾರೆ. ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಾಲ್ಕು ಪ್ಯಾಕೇಜ್‌ಗಳನ್ನು ಮಾಡಲಾಗಿದೆ. ಆದರೆ ಓರ್ವ ಗುತ್ತಿಗೆದಾರನಿಗೆ ಈ ನಾಲ್ಕು ಪ್ಯಾಕೇಜ್‌ಗಳನ್ನು ನೀಡಿರುವುದನ್ನು ತಾವು ಸೇರಿದಂತೆ ಕೆಲ ಪಾಲಿಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದೆವು. ಆದಾಗ್ಯೂ ಓರ್ವನಿಗೇ ಗುತ್ತಿಗೆನಿಡುವ ಬಗ್ಗೆ ಅನುಮೋದನೆ ನೀಡುವ ನಿರ್ಧಾರವನ್ನು ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ.

 ಟೆಂಡರ್ ಪ್ರಕ್ರಿಯೆಯ ವೇಳೆ ಟೆಕ್ನಿಕಲ್ (ತಾಂತ್ರಿಕ) ಬಿಡ್ ತೆರೆದು ಜಿಲ್ಲಾಧಿಕಾರಿಯವರ ಅನುಮತಿ ಪಡೆಯಬೇಕು. ಆ ಬಳಿಕ ಫೈನಾನ್ಸಿಯಲ್ (ಹಣಕಾಸು) ಬಿಡ್ ನಡೆಸಬೇಕು. ಆದರೆ, ಬೀದಿ ದೀಪಗಳ ನಿರ್ವಹಣೆಯ ಟೆಂಡರ್ ಪ್ರಕ್ರಿಯೆಯಲ್ಲಿ ಏಕಕಾಲಕ್ಕೆ ತಾಂತ್ರಿಕ ಹಾಗೂ ಹಣಕಾಸು ಬಿಡ್ ತೆರೆಯಲಾಗಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೆ ಗುತ್ತಿಗೆದಾರನಿಗೆ ಕೆಲಸದ ಆದೇಶ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಸ್ಪಷ್ಟ ಉಲ್ಲಂಘನೆ ಯಾಗಿರುವುದನ್ನು ಪತ್ತೆ ಹಚ್ಚಿದ ಜಿಲ್ಲಾಧಿಕಾರಿಯವರು ಇದೀಗ ಎರಡು ಪ್ಯಾಕೇಜ್‌ಗಳಿಗೆ ಮರು ಟೆಂಡರ್ ಕರೆಯುವಂತೆ ಆದೇಶಿಸಿದ್ದಾರೆ. ಇದರಿಂದ ನಗರದ ಹಲವು ಬಡಾವಣೆಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ನಾಗರಿಕರು ಕಾರ್ಪೊರೇಟರ್‌ಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ತಮ್ಮದಲ್ಲದ ತಪ್ಪಿಗೆ ನಾವು ನಾಗರಿಕರ ಆಕ್ರೋಶಕ್ಕೆ ಗುರಿಯಾಗುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿ ಉಲ್ಲಂಘಿಸಿದ್ದು ಗಂಭೀರ ಪ್ರಮಾದವಾಗಿದೆ. ಇನ್ನಾದರೂ ಪಾಲಿಕೆ ಆಡಳಿತ ಗೊಂದಲಕ್ಕೆ ಆಸ್ಪದ ನೀಡದೆ ಎಚ್ಚರವಹಿಸಬೇಕು. ತಕ್ಷಣವೇ ಬೀದಿ ದೀಪಗಳ ನಿರ್ವಹಣೆಗೆ ಕ್ರಮಕೈಗೊಳ್ಳಬೇಕು ಎಂದು ಎಚ್.ಸಿ. ಮಾಲತೇಶ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X