Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ : ಗಿಡ ನೆಡುವ ಮೂಲಕ ಪದಗ್ರಹಣ

ಹಾಸನ : ಗಿಡ ನೆಡುವ ಮೂಲಕ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ12 Jun 2016 4:19 PM IST
share
ಹಾಸನ : ಗಿಡ ನೆಡುವ ಮೂಲಕ ಪದಗ್ರಹಣ

ಹಾಸನ ಜೂ.12: ಸ್ಪಂದನ ವೇದಿಕೆ ಪದಾಧಿಕಾರಿಗಳು ರಸ್ತೆ ಬದಿ ಗಿಡ ನೆಡುವ ಮೂಲಕ ವಿನೂತನವಾಗಿ ಪದಗ್ರಹಣ ಮಾಡಿದರು.

ನಗರದ ಕುವೆಂಪು ರಸ್ತೆಯಲ್ಲಿ ಗಿಡಗಳನ್ನು ನಟ್ಟು ಸ್ಪಂದನ ವೇದಿಕೆಗೆ ನೂತನವಾಗಿ ಆಯ್ಕೆಗೊಂಡ ಕಾರ್ಯದರ್ಶಿ ಪುಟ್ಟಮ್ಮ, ಗೌರವ ಕಾರ್ಯದರ್ಶಿ ಸುಧಾ ಮೂರ್ತಿ ಪದಗ್ರಹಣ ಮಾಡಿದರು.

ಸ್ಪಂದನ ವೇದಿಕೆ ಮತ್ತು ವಾಸವಿ ಯೋಗ ಸಾಧಕರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪದಗ್ರಹಣ ಕಾರ್ಯಕ್ರಮವನ್ನು ರಸ್ತೆ ಬದಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ ತಿಳಿಸಿದ್ದಾರೆ.ಭೂಮಿ ಮೇಲೆ ಹೆಚ್ಚಿನ ಗಿಡ-ಮರ ಇದ್ದರೇ ಮಾತ್ರ ನಾವು ಉತ್ತಮವಾಗಿ ಉಸಿರಾಡಬಹುದು ಎಂದರು.

ಪ್ರಸ್ತುತದಲ್ಲಿ ಬಿಸಿಲಿನ ತಾಪಮಾನವನ್ನು ಎದುರಿಸಬೇಕಾಗಿದೆ. ಇದಕ್ಕೆ ಮೂಲ ಕಾರಣ ಮನುಷ್ಯ ದುರಾಸೆಯಿಂದ ಮರಗಳನ್ನು ನಾಶ ಮಾಡುತ್ತಿದ್ದಾನೆ. ಆದರೇ ಗಿಡ ನೆಡುವ ಕೆಲಸ ಮಾಡುತ್ತಿರುವುದು ತೀರ ಕಡಿಮೆಯಾಗಿದೆ ಎಂದು ಆತಂಕವ್ಯಕ್ತಪಡಿಸಿದರು. ಪ್ರತಿ ಮನೆಯ ಅಂಗಳದಲ್ಲಿ ಸಸಿಯನ್ನು ನೆಟ್ಟು ಪೋಷಣೆ ಮಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಆಗೇ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಪಾಠ ಬೋಧಿಸುವುದರ ಜೊತೆಯಲ್ಲಿ ಪರಿಸರ ಕಾಳಜಿಯನ್ನು ಬೆಳೆಸುವಂತೆ ಸಲಹೆ ನೀಡಿದರು. ಬೆಳೆಯುತ್ತಿರುವ ಜನಸಂಖ್ಯೆ ಒಂದು ಕಡೆಯಾದರೇ, ಅದರಂತೆ ಗಿಡವನ್ನು ನೆಡದೆ ಕೇವಲ ಅವನ ಸ್ವಾರ್ಥ ಹೆಚ್ಚಾಗಿ ಪರಿಸರ ನಾಶವಾಗುತ್ತಿದೆ ಎಂದರು. ಪರಿಸರ ಸಂರಕ್ಷಣೆ ಎಂಬುದು ಕೇವಲ ಒಬ್ಬರಲ್ಲಿ ಆಸಕ್ತಿ ಬಾರದೆ ಪ್ರತಿಯೊಬ್ಬರ ಸಾಮೂಹಿಕ ಹೊಣೆಗಾರಿಕೆಯ ಮನೋಭಾವ ಬರಬೇಕು ಎಂದು ಸಲಹೆ ನೀಡಿದರು.

ಸುರೇಶ್ :

     ಯೋಗಾ ಶಿಕ್ಷರಾದ ಸುರೇಶ್ ಪ್ರಜಾಪತಿ ಮಾತನಾಡಿ, ಗಿಡ ನೆಡುವ ಕಾಳಜಿ ಜೊತೆ ಪೋಷಣೆ ಮಾಡುವ ಹೊಣೆಗಾರಿಕೆ ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಗಿಡ ಹಾಕಿ ವಾರಕ್ಕೆ ಎರಡು ಬಾರಿಯಾದರೂ ನೀರು ಹಾಕುವ ಮೂಲಕ ಪೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ಕಲಾವತಿ :

   ಸ್ಪಂದನ ವೇಧಿಕೆ ಅಧ್ಯಕ್ಷರಾದ ಕಲಾವತಿ ನಿರೂಪಣೆ ಮಾಡಿ ಪ್ರಾಸ್ತವಿಕ ನುಡಿಯಲ್ಲಿ ಮಾತನಾಡುತ್ತಾ, ವಿಶ್ವ ಪರಿಸರ ದಿನದ ಅಂಗವಾಗಿ ವಿನೂತನ ರೀತಿ ನಮ್ಮ ವೇಧಿಕೆಯ ಪದಗ್ರಹಣವನ್ನು ಸಸಿ ಕೊಡುವುದರ ಮೂಲಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಪರಿಸರ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಹೇಳಿದರು.  

    ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕ್ ಅಧ್ಯಕ್ಷ ಗಂಜಲಗೂಡು ಗೋಪಾಲ್, ಶಿಕ್ಷಕರ ಸಂಘದ ಚೈತ್ರಾ ಮಂಜೇಗೌಡ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X