Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜಸೇವೆಯಲ್ಲಿ ಸದಾ ಮುಂದು ಈ ರಿಕ್ಷಾ...

ಸಮಾಜಸೇವೆಯಲ್ಲಿ ಸದಾ ಮುಂದು ಈ ರಿಕ್ಷಾ ಚಾಲಕ

ಸಂಚಾರ ನಿಯಂತ್ರಣ, ರಸ್ತೆ ಹೊಂಡ ಮುಚ್ಚುವಲ್ಲಿ ನಿಸ್ವಾರ್ಥ ಸೇವೆ

ವಾರ್ತಾಭಾರತಿವಾರ್ತಾಭಾರತಿ12 Jun 2016 7:29 PM IST
share
ಸಮಾಜಸೇವೆಯಲ್ಲಿ ಸದಾ ಮುಂದು ಈ ರಿಕ್ಷಾ ಚಾಲಕ

 ಮಂಗಳೂರು,ಜೂ .12: ನಗರದಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡರೆ ಇವರು ಪ್ರತ್ಯಕ್ಷ, ರಸ್ತೆಯಲ್ಲಿ ಹೊಂಡ ಕಾಣಸಿಕ್ಕರೆ ಸ್ವಯಂಪ್ರೇರಿತ ಕೆಲಸದಲ್ಲಿ ಇವರೆ ಸದಾ ಮುಂದು..

ಇವರು ವಾಮಾಂಜೂರುನ ನಿವಾಸಿ ಬಾಬು . ವೃತ್ತಿಯಲ್ಲಿ ರಿಕ್ಷಾ ಚಾಲಕ. ಆದರೆ ಇವರಿಗೆ ಸದಾ ಇರುವುದು ಸಾಮಾಜಿಕ ಸೇವಾ ಕಾರ್ಯದ ಚಿಂತನೆ.

 ಬೆಂದೂರ್‌ವೆಲ್‌ನಲ್ಲಿ ರವಿವಾರ ಬಾಬು ಅವರು ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡುತ್ತಿದ್ದರು. ಮಂಗಳೂರು ಮಹಾನಗರ ಪಾಲಿಕೆ ಮಾಡಬೇಕಾಗಿದ್ದ ಕೆಲಸವನ್ನು ಇವರೆ ಸ್ವಯಂ ಆಸಕ್ತಿಯಿಂದ ಮಾಡುತ್ತಿದ್ದರು.

      ಇಂತಹ ಕೆಲಸ ಮಾಡಲು ಮನಪಾ ಇದೆ. ಜನರಿಗೆ ಬೇಕಿದ್ದರೆ ಅವರೆ ಮಾಡಲಿ ಎಂದು ರಸ್ತೆಗಳ ಗುಂಡಿಗಳನ್ನು ನೋಡಿ ಜನರು ಪ್ರತಿಕ್ರೀಯೆ ಕೊಡುತ್ತಾರೆಯೆ ವಿನಃ ತಾನೇ ಆ ಕೆಲಸವನ್ನು ಮಾಡಿ ಮಾದರಿಯಾಗಬೇಕಂದು ಯಾರಿಗೂ ಅನಿಸುವುದಿಲ್ಲ. ಆದರೆ ಕೆಲಸ ಮಾಡಿ ಜನರಿಗೆ ಸಹಾಯ ಮಾಡಬಹುದು ಎಂಬುದನ್ನು ತೋರಿಸಿದವರು ಬಾಬು.

    

 ಕಳೆದ ಕೆಲವು ದಿನಗಳಿಂದ ಇರುವ ಗುಂಡಿಗಳನ್ನು ಮುಚ್ಚಲು ಮನಪಾ ಆಸಕ್ತಿ ತೋರದೆ ಇರದಾಗ ಬಾಬು ಅವರು ಕೆಲವರಲ್ಲಿ ಗುಂಡಿಗಳನ್ನು ಮುಚ್ಚುವ ಪ್ರಯತ್ನದ ಬಗ್ಗೆ ವಿನಂತಿಸಿದ್ದರು. ಆದರೆ ಯಾರೂ ಮುಂದೆ ಬಾರದೆ ಇದ್ದಾಗ ರವಿವಾರದಂದು ಮದ್ಯಾಹ್ನ ಅವರೆ ಗುಂಡಿಗಳನ್ನು ಡಾಮಾರುಗಳ ತುಂಡುಗಳನ್ನು ಹಾಕಿ ಮುಚ್ಚಿದ್ದಾರೆ. ತಮ್ಮ ರಿಕ್ಷಾದಲ್ಲಿಯೆ ಎಸ್ ಸಿ ಎಸ್ ಆಸ್ಪತ್ರೆಯ ಬಳಿಯಿರುವ ಡಾಮಾರು ತುಂಡುಗಳನ್ನು ತಂದು ಹೊಂಡಗಳನ್ನು ಮುಚ್ಚಿದ್ದಾರೆ. ಬಾಬು ಅವರು ಈ ಹಿಂದೆ ಬಲ್ಮಠದ ಬಳಿಯಲ್ಲಿ ಇದೇ ರೀತಿ ಒಬ್ಬರೆ ರಸ್ತೆಗಳ ಹೊಂಡಗಳನ್ನು ಮುಚ್ಚಿದ್ದರು. ಬೆಂದೂರ್‌ವೆಲ್ ಸರ್ಕಲ್‌ನಲ್ಲಿ ಹೆಚ್ಚಿನ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ಕೆಲಸವನ್ನು ಮಾಡುತ್ತಿರುತ್ತಾರೆ.

ನಿಸ್ವಾರ್ಥದಿಂದ ಮಾಡುವ ಇವರ ಸಮಾಜಸೇವೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

 ಕಳೆದ 25 ವರ್ಷದಿಂದ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದೇನೆ. ಕೆಲಸ ಮಾಡುವುದರ ಜೊತೆಗೆ ಜನರಿಗೆ ಸಹಾಯವಾಗುವಂತಹ ಕೆಲಸ ಮಾಡಬೇಕು ಎಂಬುದು ನನ್ನಿಚ್ಚೆ. ಅದರಂತೆ ಈ ಕೆಲಸಗಳನ್ನು ಮಾಡುತ್ತಿದ್ದೇನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X