Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉಮ್ರಾ ಉದ್ಯಮವಾಗದಿರಲಿ

ಉಮ್ರಾ ಉದ್ಯಮವಾಗದಿರಲಿ

-ರಫೀಕ್ ಕೊಂಚಾಡಿ, ಮಂಗಳೂರು-ರಫೀಕ್ ಕೊಂಚಾಡಿ, ಮಂಗಳೂರು12 Jun 2016 11:10 PM IST
share

ಮಾನ್ಯರೆ,
  
ಇತ್ತೀಚೆಗೆ ಪತ್ರಿಕೆಗಳು ಸೌದಿಯ ಗ್ರಾಂಡ್ ಮುಫ್ತಿಯವರು ನೀಡಿರುವ ಹೇಳಿಕೆಯೊಂದನ್ನು ಪ್ರಕಟಿಸಿವೆ. ‘‘ಉಮ್ರಾವನ್ನು ಒಮ್ಮೆ ಮಾಡಿದವರು ಪದೇ ಪದೇ ಬರಬೇಡಿ. ಹೊಸದಾಗಿ ಉಮ್ರಾ ಮಾಡುವವರಿಗೆ ಅದರಿಂದ ತೊಂದರೆಯಾಗುತ್ತದೆ’’ ಎಂಬ ಹೇಳಿಕೆ ನಿಜಕ್ಕೂ ಕಣ್ಣು ತೆರೆಸುವಂತಹದ್ದು. ಉಮ್ರಾ ಮಾಡುವುದು, ಹಜ್ ನೆರವೇರಿಸುವುದು ಮುಸ್ಲಿಮರ ಕರ್ತವ್ಯವೇನೋ ಹೌದು. ಆದರೆ ಅದು ಪ್ರತಿಷ್ಠೆಯ, ಹಣದ ಪ್ರದರ್ಶನವಾಗಬಾರದು. ಈ ವಿಶ್ವದಲ್ಲಿ ಉಮ್ರಾ ಮತ್ತು ಹಜ್ ನೆರವೇರಿಸಲು ಸಾಧ್ಯವಾಗದ ಲಕ್ಷಾಂತರ ಜನರಿದ್ದಾರೆ. ಅಥವಾ ದಿನನಿತ್ಯದ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸಲು ಸಾಧ್ಯವಾಗದ ಲಕ್ಷಾಂತರ ಬಡವರಿದ್ದಾರೆ. ದೇವರು ನಮ್ಮ ಒಳಗನ್ನು ಕೂಡ ಬಲ್ಲವನು. ನಾವು ಬಡವರನ್ನು, ಸಮಾಜದ ದುರ್ಬಲರನ್ನು ತಿರಸ್ಕರಿಸಿ, ನಿರ್ಲಕ್ಷಿಸಿ ಪ್ರತಿಷ್ಠೆಗಾಗಿ ಮಾಡುವ ಹಜ್ ಅನೇಕ ಸಂದರ್ಭದಲ್ಲಿ ನಮಗೇ ತಿರುಗು ಬಾಣವಾಗಬಹುದು. ಹಜ್ ಮತ್ತು ಉಮ್ರಾದ ಉದ್ದೇಶವನ್ನು ಅರಿತುಕೊಂಡು, ಅದನ್ನು ನೆರವೇರಿಸುವುದು ಮುಸ್ಲಿಮರ ಕರ್ತವ್ಯ. ಅದನ್ನು ವ್ಯವಹಾರದ ಭಾಗವಾಗಿಸುವುದು ತಪ್ಪು ಎನ್ನುವುದನ್ನು ಮುಫ್ತಿಯವರ ಕರೆ ನಮಗೆ ಸ್ಪಷ್ಟಪಡಿಸುತ್ತದೆ. ಬದಲಿಗೆ ಸಮುದಾಯವನ್ನು ಉದ್ಧರಿಸಲು ಆ ಹಣವನ್ನು ಬಳಸಿದರೆ ಅದು ದೇವರಿಗೆ ಹೆಚ್ಚು ಇಷ್ಟವಾಗಬಹುದು. ಇನ್ನಾದರೂ ಇದನ್ನು ಜನರು ಅರ್ಥ ಮಾಡಿಕೊಳ್ಳುತ್ತಾರೆಯೇ?

share
-ರಫೀಕ್ ಕೊಂಚಾಡಿ, ಮಂಗಳೂರು
-ರಫೀಕ್ ಕೊಂಚಾಡಿ, ಮಂಗಳೂರು
Next Story
X