Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮರಸ್ಯಮಯ ಸಮಾಜ ರಮಝಾನ್ ಆಚರಣೆಯ ವಿಶೇಷ

ಸಾಮರಸ್ಯಮಯ ಸಮಾಜ ರಮಝಾನ್ ಆಚರಣೆಯ ವಿಶೇಷ

ಸೊರಬ: ರಮಝಾನ್ ಕಿಟ್ ವಿತರಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ12 Jun 2016 11:18 PM IST
share
ಸಾಮರಸ್ಯಮಯ ಸಮಾಜ ರಮಝಾನ್ ಆಚರಣೆಯ ವಿಶೇಷ

ಸೊರಬ, ಜೂ.12: ಸಮಾಜದಲ್ಲಿ ಸಾಮರಸ್ಯ ಮೂಡಿಸುವುದು ರಮರಾನ್ ಆಚರಣೆಯ ವಿಶೇಷತೆಯಾಗಿದೆ. ಎಲ್ಲರಂತೆ ಬಡವರೂ ರಮಝಾನ್ ಹಬ್ಬವನ್ನು ಎಲ್ಲರಂತೆ ಸಂತೋಷದಿಂದ ಆಚರಿಸಬೇಕನ್ನುವ ಉದ್ದೇಶದಿಂದ ರಮಝಾನ್ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ವಕೀಲ ಸೈಯದ್ ಅಬ್ದುಲ್ ರೆಹಮಾನ್ ಹೇಳಿದರು.

ರವಿವಾರ ಪಟ್ಟಣದ ದಾರುಸ್ಸಲಾಂ ಶಾದಿ ಮಹಲ್‌ನಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಸೊರಬ ಘಟಕದ ವತಿಯಿಂದ ವಿಧವೆಯರು ಮತ್ತು ಬಡವರಿಗೆ ರಮಝಾನ್ ಆಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ರಮಝಾನ್ ಕಿಟ್ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಉಳ್ಳವರು ಕೆಳ ಸ್ಥರದಲ್ಲಿ ಬದುಕುತ್ತಿರುವವರಿಗೆ ಸರ್ವ ರೀತಿಯ ಸಹಾಯ ನೀಡುವ ಮೂಲಕ ರಮಝಾನ್ ಆಚರಣೆಯನ್ನು ಸಮಾನ ಭಾವದಿಂದ ಆಚರಿಸಬೇಕೆನ್ನುವ ಮುಖ್ಯ ಉದ್ದೇಶದಿಂದ ರಮಝಾನ್ ಕಿಟ್ ವಿತರಿಸಲಾಗುತ್ತಿದೆ ಎಂದರು.

  

ಜಮಾ-ಅತೆ ಇಸ್ಲಾಮಿ ಹಿಂದ್ ಸ್ಥಾನೀಯ ಘಟಕದ ಅಧ್ಯಕ್ಷ ಎಂ. ಇನಾಯತುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ವಾಸವಿರುವ 40 ಬಡ ಕುಟುಂಬಗಳನ್ನು ಗುರುತಿಸಿ ಪ್ರತಿ ಕುಟುಂಬಕ್ಕೆ 1,800 ರೂ. ಮೊತ್ತದ ಆಹಾರ ಪದಾರ್ಥಗಳನ್ನು ಹೊಂದಿರುವ ರಮಝಾನ್ ಕಿಟ್ ವಿತರಿಸಲಾಗುತ್ತಿದೆ. ಸನ್ಮಾರ್ಗದಲ್ಲಿ ಸಾಗಲು ಧರ್ಮಾಚರಣೆ ಹಾಗೂ ದೇವರ ಭಯ-ಭೀತಿಯನ್ನು ಮೈಗೂಡಿಸಿಕೊಂಡಾಗ ಸಮಾಜದ ಸ್ವಾಸ್ಥ ಕಾಪಾಡಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅಂಜುಮನ್ ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಎನ್. ನೂರ್ ಅಹ್ಮದ್, ಜಮಾ-ಅತೆ ಇಸ್ಲಾಮಿ ಹಿಂದ್‌ನ ಎಂ. ಬಷೀರ್ ಅಹ್ಮದ್, ಪಿ. ಅಶ್ಫಾಕ್ ಅಹ್ಮದ್, ಜಾವಿದ್ ಇಕ್ಬಾಲ್, ಅಫ್ಝಲ್ ಹನೀಫ್, ನಸ್ರುಲ್ಲಾ ಖಾನ್, ಅಬ್ದುಲ್ ರಹೀಂ ಸಾಬ್, ಮುಹಮ್ಮದ್ ಯಾಸೀನ್, ಫೈಝುಲ್ಲಾ, ಆರ್. ಅಬ್ದುಲ್ ರಷೀದ್, ಸುಜಯತುಲ್ಲಾ, ಯು.ಎಸ್. ಬುರ್ಹಾನ್, ಯು. ಫಯಾಝ್ ಅಹ್ಮದ್, ಮೆಹಬೂಬ್ ಸಾಬ್, ಝಹೀರುದ್ದೀನ್, ಸಂಘಟನೆಯ ಮಹಿಳಾ ಘಟಕದ ಸ್ಥಾನೀಯ ಅಧ್ಯಕ್ಷೆ ಆಬೀದಾ ಬೇಗಂ, ಉಮ್ರಾಬಾನು, ಮುನೀರಾ ಬೇಗಂ, ಎಚ್.ಆರ್.ಎಸ್. ಸಂಚಾಲಕ ಮುಹಮ್ಮದ್ ಶಾಬುದ್ದೀನ್, ಅಬ್ದುಲ್ ಬಾಸಿತ್, ಝೈನುಲ್ಲಾಬಿದ್ದೀನ್, ರಝಾಕ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X