Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸಾಪ ಮತಪಟ್ಟಿ ಪರಿಷ್ಕರಣೆ: ಕುಂದೂರು...

ಕಸಾಪ ಮತಪಟ್ಟಿ ಪರಿಷ್ಕರಣೆ: ಕುಂದೂರು ಅಶೋಕ್

ಜಿಲ್ಲಾ ಕಸಾಪ ಕಾರ್ಯಕಾರಿ ಸಭೆ

ವಾರ್ತಾಭಾರತಿವಾರ್ತಾಭಾರತಿ12 Jun 2016 11:26 PM IST
share
ಕಸಾಪ ಮತಪಟ್ಟಿ ಪರಿಷ್ಕರಣೆ: ಕುಂದೂರು ಅಶೋಕ್

ಚಿಕ್ಕಮಗಳೂರು, ಜೂ.12: ಕಸಾಪ ಸದಸ್ಯರ ಹಾಗೂ ಸಾಹಿತ್ಯ ವಲಯದ ನಿರೀಕ್ಷೆ ಮತ್ತು ಬೇಡಿಕೆಯಾದ ಮತಪಟ್ಟಿ ಪರಿಷ್ಕರಣೆಯು ಒಂದೆರಡು ತಿಂಗಳಲ್ಲಿ ಈಡೇರಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ತಿಳಿಸಿದ್ದಾರೆ.

ಅವರು ರವಿವಾರ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆದ ಜಿಲ್ಲಾ ಕಸಾಪ ಕಾರ್ಯಕಾರಿ ಎರಡನೆ ಸಭೆಯಲ್ಲಿ ಮಾತನಾಡಿ, ಕಸಾಪ ಸದಸ್ಯರ ಬಹುದಿನದ ಬೇಡಿಕೆ ಯಾದ ಮತಪಟ್ಟಿ ಪರಿಷ್ಕರಣೆಗೆ ರಾಜ್ಯ ಕಸಾಪ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದಾರೆ. ಕಸಾಪ ಸದಸ್ಯರು ಈ ಸಂದರ್ಭದಲ್ಲಿ ತಾಲೂಕು, ಕಸಾಪ ಅಧ್ಯಕ್ಷರು ಹಾಗೂ ಹೋಬಳಿ ಕಸಾಪ ಅಧ್ಯಕ್ಷರನ್ನು ಸಂಪರ್ಕಿಸಿ ವಿಳಾಸ ಬದಲಾವಣೆ ತಿದ್ದುಪಡಿ ಹಾಗೂ ಸದಸ್ಯತ್ವ ಪಡೆದು 3ವರ್ಷ ಮುಗಿದಿದ್ದರೂ ಮತಪಟ್ಟಿಯಲ್ಲಿ ಸೇರದಿದ್ದರೆ ಸೇರಿಸಬಹುದಾಗಿದೆ ಎಂದು ನುಡಿದರು.

ಕೆಲವು ದಶಕಗಳ ನಂತರ ಈ ಕಾರ್ಯವನ್ನು ಕಸಾಪ ಕೈಗೆತ್ತಿಕೊಂಡರುವುದರಿಂದ ಜುಲೈ ಅಂತ್ಯದೊಳಗೆ ಪರಿಷ್ಕೃತ ಮತ ಪಟ್ಟಿ ಸಿದ್ಧವಾಗಲಿದೆ. ಈ ಅವಕಾಶವನ್ನು ಕಸಾಪ ಅಜೀವ ಸದಸ್ಯರು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಎಲ್ಲ ಕಸಾಪ ಅಧ್ಯಕ್ಷರು ಕರೆ ನೀಡಿದ್ದಾರೆ. ಅಲ್ಲದೇ, ಗ್ರಾಪಂ ವ್ಯಾಪ್ತಿಯಲ್ಲಿ ಸ್ಥಳೀಯ ಸಾಹಿತಿ, ಕಲಾವಿದರ ಹೆಸರಿನಲ್ಲಿ ನಿವೇಶನ ಗುರುತಿಸಿ ಕಾನೂನು ರೀತಿಯ ದಾಖಲೆಗಳು, ನೀಲ ನಕಾಶೆ ಹಾಗೂ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ರಾಜ್ಯ ಕಸಾಪಕ್ಕೆ ಸಲ್ಲಿಸಿದರೆ, ಗ್ರಾಮೀಣ ಅಭಿವೃದ್ಧಿ ಇಲಾಖೆ ಕಲಾಭವನ ನಿರ್ಮಿಸಲು 15ಲಕ್ಷ ರೂ. ಅನುದಾನ ನೀಡುತ್ತದೆ ಎಂದರು.

 2016-17ನೆ ಸಾಲಿನ ದತ್ತಿನಿಧಿ ಕಾರ್ಯಕ್ರಮಗಳನ್ನು ತಾಲೂಕು ಹಂತದಲ್ಲಿ ಪ್ರಾರಂಭಿಸಬೇಕು. ದತ್ತಿ ಕಾರ್ಯಕ್ರಮವನ್ನು ಕೇವಲ ಉಪನ್ಯಾಸಕ್ಕೆ ಸೀಮಿತ ಗೊಳಿಸದೆ ಸಂಗೀತ, ಸಾಹಿತ್ಯ, ಸಂವಾದ, ಹರಟೆ ಚರ್ಚೆಗಳಂತಹ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ಶಾಲಾ-ಕಾಲೇಜು, ಮನೆಯಂಗಳದಲ್ಲಿ ದೇವಸ್ಥಾನ, ಸಮುದಾಯ ಕೇಂದ್ರಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯೋಜಿಸಿ ಸಾಹಿತ್ಯ ಪ್ರಿಯರನ್ನು ಆಕರ್ಷಿಸಿ ಸಾರ್ವಜನಿಕ ಸ್ವರೂಪ ಕೊಡಬೇಕೆಂದು ಅಭಿಪ್ರಾಯಪಟ್ಟರು.

 ಗ್ರಾಮ, ಹೋಬಳಿ ಹಾಗೂ ತಾಲೂಕು ಸಮ್ಮೇಳನ ಮಾಡಲಿಚ್ಚಿಸುವರು ಜಿಲ್ಲಾ ಕಸಾಪಕ್ಕೆ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆ ಪಡೆದುಕೊಳ್ಳಲು ತಿಳಿಸಿದರು. ಬರುವ ಜು. 3ನೆ ರಂದು ರವಿವಾರ ಕನ್ನಡದ ಪ್ರಾಚೀನ ಶಾಸನವಿರುವ ಹಲ್ಮಿಡಿಯಲ್ಲಿ ಜಿಲ್ಲಾ ಕಸಾಪ ಚಿಕ್ಕಮಗಳೂರು ಹಾಗೂ ಹಾಸನದ ಸಹಯೋಗದಲ್ಲಿ ಇಡೀ ದಿನ ಸಾಹಿತ್ಯೋತ್ಸವ ನಡೆಸಲಾಗುವುದು. ಜಿಲ್ಲೆಯ ಕವಿಗಳು, ಲೇಖಕರು, ಮತ್ತು ಸಾಹಿತ್ಯಾಸಕ್ತರು ಪಾಲ್ಗೊಳ್ಳಬೇಕೆಂದು ಕುಂದೂರು ಅಶೋಕ್ ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಅಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X