Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾ ಮಟ್ಟದ ರಸ್ತೆ ಓಟ, ಸ್ಕೇಟಿಂಗ್...

ಜಿಲ್ಲಾ ಮಟ್ಟದ ರಸ್ತೆ ಓಟ, ಸ್ಕೇಟಿಂಗ್ ಸ್ಪರ್ಧೆ

ಪುರುಷರ ವಿಭಾಗದಲ್ಲಿ ಕೀರ್ತಿರಾಜ್,ಮಹಿಳಾ ವಿಭಾಗದಲ್ಲಿ ಶಿಶಿರ ಎ.ಗೌಡಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Jun 2016 11:27 PM IST
share

ಚಿಕ್ಕಮಗಳೂರು, ಜೂ.12: ಚಿಕ್ಕಮಗಳೂರಿನಲ್ಲಿ ರವಿವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಓಟದ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಕೀರ್ತಿರಾಜ್ ಹಾಗೂ ಶಿಶಿರ ಎ.ಗೌಡ ಮಹಿಳೆಯರ ವಿಭಾಗದ ಜಯ ಗಳಿಸಿ ಪ್ರಶಸ್ತಿಗೆ ಪಡೆದಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಪುರುಷರ ವಿಭಾಗದ 6ಕಿಮೀ. ಓಟದ ಸ್ಪರ್ಧೆಯಲ್ಲಿ ವಿಜೇತರಾದ ಕಲ್ಲತ್ತಿಪುರದ ಕೀರ್ತಿರಾಜ್‌ರನ್ನು ಪರಾಭವಗೊಳಿಸಲು ಕೊನೆಯ ಕ್ಷಣ ದವರೆಗೂ ಯತ್ನಿಸಿ ವಿಫಲರಾದ ಮೂಗ್ತಿಹಳ್ಳಿಯ ಸಚಿನ್ ಡಿ.ಟಿ. ದ್ವಿತೀಯ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಗರದ ಸೈಂಟ್ ಮೇರಿ ಶಾಲೆಯ ಶ್ರೇಯಸ್ ಸಿ.ಎಂ.ಮೂರನೇ ಸ್ಥಾನ ಪಡೆದರು.

 ಮಹಿಳೆಯರ ವಿಭಾಗದಲ್ಲಿ ಲೀಲಾಜಾಲವಾಗಿ ಓಡಿದ ಸಾಯಿ ಏಂಜಲ್ಸ್ ಶಾಲೆಯ ವಿದ್ಯಾರ್ಥಿನಿ ಶಿಶಿರ ಎ.ಗೌಡ ಪ್ರಥಮ ಸ್ಥಾನ ಪಡೆದರೆ, ಎಂಇಎಸ್ ಶಾಲೆಯ ಅನುಷಾ ಕಾರ್ಲೊ ಹಾಗೂ ನಿರ್ಮಲಾ ಎರಡನೆ ಮತ್ತು ಮೂರನೆ ಸ್ಥಾನ ಪಡೆದರು. ಇದೇ ಸಂದರ್ಭದಲ್ಲಿ ನಡೆದ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಾಲಕರ ವಿಭಾಗದ ಪ್ರಶಸ್ತಿ ವಿಶ್ವಾಸ್ ಪಾಲಾದರೆ, ಬಾಲಕಿಯರ ವಿಭಾಗದ ಪ್ರಶಸ್ತಿಯನ್ನು ಕೇಶವಿ ಜೈನ್ ಪಡೆದರು. ರಸ್ತೆ ಮತ್ತು ಸ್ಕೇಟಿಂಗ್ ಸ್ಪರ್ಧೆಗೆ ಒಟ್ಟು 300ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ವಸಂತ ದತ್ತಾತ್ರಿ ಬಾವುಟ ತೋರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಸ್ಪರ್ಧೆಯಲ್ಲಿ ಗೆದ್ದವರಿಗೆ ನಗದು ಹಾಗೂ ಪಾರಿತೋಷಕಗಳನ್ನು ಇದೇ ಜೂ. 17ರ ಸಂಜೆ ಆ್ಯಪಲ್ ಫಿಟ್‌ನೆಸ್ ಕೇಂದ್ರದಲ್ಲಿ ನಡೆಯುವ ಸಮಾರಂಭದಲ್ಲಿ ವಿತರಿಸಲಾಗುವುದು. ಡಾ.ಶ್ರೀನಿವಾಸ್ ಡಿ. ಹಾಗೂ ಚಿಕ್ಕಮಗಳೂರು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಚ್.ಉದಯ್ ಪೈ ಮತ್ತು ಜಿಲ್ಲೆಯ ಹಿರಿಯ ಕ್ರೀಡಾಪಟು ಬಿ.ಎಚ್.ನರೇಂದ್ರ ಪೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

 ಪುರುಷರ ವಿಭಾಗ: ಕೀರ್ತಿರಾಜ್ ಪ್ರಥಮ, ಸಚಿನ್ ಡಿ.ಟಿ. ದ್ವಿತೀಯ, ಶ್ರೇಯಸ್ ಸಿ.ಎಂ. ತೃತೀಯ ಸ್ಥಾನ ಪಡೆದರು. ಮಹಿಳೆಯರ ವಿಭಾಗ: ಶಿಶಿರ ಎಂ.ಗೌಡ ಪ್ರಥಮ, ಅನುಷಾ ಕಾರ್ಲೋ ದ್ವಿತೀಯ, ನಿರ್ಮಲಾ ತೃತೀಯ ಪಡೆದುಕೊಂಡರು. 14ವರ್ಷದೊಳಗಿನ ಬಾಲಕರ ವಿಭಾಗ: ಮನೋಜ್ ಸಿ.ಎ.ಪ್ರಥಮ, ಕಿರಣ್ ಡಿ.ಎನ್.ದ್ವಿತೀಯ, ಮುಹಮ್ಮದ್ ಬಿ. ತೃತೀಯ ಬಹುಮಾನ ಗಳಿಸಿದರು. 14ವರ್ಷದೊಳಗಿನ ಬಾಲಕಿಯರ ವಿಭಾಗ:

ವೌಲ್ಯ ಚಂದ್ರಶೇಖರ್ ಪ್ರಥಮ, ಶ್ರೀನಿಧಿ ಜಿ. ದ್ವಿತೀಯ, ಸ್ಪಂಧನಾ ತೃತೀಯ ಸ್ಥಾನ ಗಳಿಸಿದರು. 40ವರ್ಷ ಮೇಲ್ಪಟ್ಟ ಪುರುಷರ ವಿಭಾಗ: ನೀಲಕಂಠ ಎಚ್.ಆರ್. ಪ್ರಥಮ, ಪುಟ್ಟರಾಜು ದ್ವಿತೀಯ, ಮಂಜುನಾಥ್ ಟಿ.ಕೆ. ತೃತೀಯ ಬಹುಮಾನ ಗಳಿಸಿದರು. 40ವರ್ಷ ಮೇಲ್ಪಟ್ಟ ಮಹಿಳೆಯರ ವಿಭಾಗ: ವರಮಹಾಲಕ್ಷ್ಮೀ ಪ್ರಥಮ, ಶಾಂತಕುಮಾರಿ ಸಿ.ಎಂ. ದ್ವಿತೀಯ, ಪುಷ್ಪಾ ಎಸ್.ಶೆಟ್ಟಿ ತೃತೀಯ ಬಹುಮಾನ ಪಡೆದರು.

ಸ್ಕೇಟಿಂಗ್: ಬಾಲಕರ ವಿಭಾಗ (10-12 ವರ್ಷ):  ವಿಶ್ವಾಸ್ ಪ್ರಥಮ, ಸುತೀರ್ಥ ದ್ವಿತೀಯ, ಹಾರ್ದಿಕ್ ತೃತೀಯ ಸ್ಥಾನ ಗಳಿಸಿದರು. ಬಾಲಕಿಯರ ವಿಭಾಗ (10-12 ವರ್ಷ): ಕೇಶವಿ ಜೈನ್ ಪ್ರಥಮ, ಲಕ್ಷ್ಮೀಪ್ರಿಯ ದ್ವಿತೀಯ ಸ್ಥಾನ ಪಡೆದರೆ, 6ವರ್ಷದೊಳಗಿನ ಬಾಲಕರ ವಿಭಾಗ: ಜಸ್ವಂತ್ ಪ್ರಥಮ, ಕುಶಾಲ್ ದ್ವಿತೀಯ, ಯಶಸ್ ತೃತೀಯ ಬಹುಮಾನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X